• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ಆರ್ಭಟಕ್ಕೆ ಉಕ್ಕಿ ಹರಿದ ನೀರು: ಮಾದಿಹಳ್ಳಿ ಸೇತುವೆ ಮುಳುಗಡೆ

Oct 22 2024, 12:00 AM IST
ಮಾದಿಹಳ್ಳಿಯ ಸೇತುವೆ ಹಾಳಾಗಿ ಮೂರ್‍ನಾಲ್ಕು ವರ್ಷಗಳಾಗಿವೆ. ಜನಪ್ರತಿನಿಧಿಗಳು ಇತ್ತ ಗಮನ ಹರಿಸದ ಕಾರಣ ಗ್ರಾಮಸ್ಥರು, ಸದಸ್ಯ ಶ್ರೀಧರ್ ಸಹಕಾರದಲ್ಲಿ ತಾತ್ಕಾಲಿಕ ಸೇತುವೆ ನಿರ್ಮಿಸಿಕೊಂಡು ಓಡಾಡುತ್ತಿದ್ದರು. ಮಳೆ ಆರ್ಭಟಕ್ಕೆ ಉಕ್ಕಿ ಹರಿದ ನೀರಿನಿಂದ ಸೇತುವೆ ಕೊಚ್ಚಿ ಹೋಗಿದೆ. ದೊಡ್ಡ ಪ್ರಮಾಣದಲ್ಲಿ ನೀರಿನ ಕೊರಕಲು ಸೇತುವೆ ಬಳಿ ಮೂಡಿದ್ದು, ಬೇರೆ ಸ್ಥಳಗಳಿಗೆ ಗ್ರಾಮಸ್ಥರು ತೆರಳಲಾಗದೆ ಜಲದಿಗ್ಬಂಧನ ವಿಧಿಸಿದೆ.

ಬೆಂಗಳೂರಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು ಎಲ್ಲೆಲ್ಲೂ ಅವಾಂತರ: ನೀರು ನೀರು ನೀರು...

Oct 21 2024, 01:33 AM IST
ಬೆಂಗಳೂರಿನಲ್ಲಿ ಭಾನುವಾರ ಮಳೆ ಆರ್ಭಟ ಮುಂದುವರೆದಿದ್ದು, ರಾಜರಾಜೇಶ್ವರಿನಗರ, ದಾಸರಹಳ್ಳಿ, ಮಹದೇವಪುರ ಸೇರಿದಂತೆ ನಗರದ ತಗ್ಗು ಪ್ರದೇಶಗಳ ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಮತ್ತೊಂದೆಡೆ ರಸ್ತೆಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನ ಸವಾರರು ಪರದಾಡಿದರು.

ನೀರು ಬಿಡಲು ಕ್ರಮ ಕೈಗೊಳ್ಳದಿದ್ದರೆ ನ.4ರಂದು ಪ್ರತಿಭಟನೆ

Oct 21 2024, 12:33 AM IST
ಹನೂರು ತಾಲೂಕಿನ ಉಡುತೊರೆ ಜಲಾಶಯ ನೀರಾವರಿ ಯೋಜನೆ ರೈತರಿಗೆ ಸದ್ಬಳಕೆ ಮಾಡಿಕೊಳ್ಳಲು ನಾಲೆಗಳ ರಾಡಿ ಮತ್ತು ಗಿಡ ಗಂಟೆಗಳ ತೆರವುಗೊಳಿಸಿ ಕ್ರಮ ಕೈಗೊಳ್ಳದಿರುವ ಬಗ್ಗೆ ಪ್ರತಿಭಟನೆ ನಡೆಸಲು ಪೂರ್ವಭಾವಿ ಸಭೆ ನಡೆಯಿತು.

ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ

Oct 21 2024, 12:31 AM IST
ಗಣಿ ಕಾರ್ಮಿಕರಿಗೆ ಆದಷ್ಟು ಬೇಗ ಮನೆಗಳು ಕಟ್ಟಿಸಿ ಕೊಡುವ ಯೋಜನೆ ಜಾರಿಗೆ ತರಲಾಗುವುದು.

ಬೈಲಹೊಂಗಲ : 10ಕ್ಕೂ ಅಧಿಕ ಮನೆಗಳಿಗೆ ಹಳ್ಳದ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿ

Oct 20 2024, 02:10 AM IST
ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದಲ್ಲಿನ 10ಕ್ಕೂ ಅಧಿಕ ಮನೆಗಳಿಗೆ ಹಳ್ಳದ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದ್ದು, ಜನರು ಪರದಾಡುವಂತಾಗಿದೆ.

ತುಂಗಭದ್ರ ಎಡದಂಡೆ ಉಪ ಕಾಲುವೆಗಳಿಗೆ ಸಮರ್ಪಕ ನೀರು ಹರಿಸಿ: ರೈಸಂಘ ಆಗ್ರಹ

Oct 20 2024, 01:49 AM IST
ಮಾನ್ವಿ ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ ರೈತ ಸಂಘದ ಮುಖಂಡರು ತುಂಗಭದ್ರ ಎಡದಂಡೆ ಉಪ ಕಾಲುವೆಗಳಿಗೆ ಸಮರ್ಪಕ ನೀರು ಹರಿಸಿಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಅಮಾನಿಕೆರೆಯಿಂದ ಕುಡಿಯುವ ನೀರು ಪೂರೈಕೆ: ಜ್ಯೋತಿಗಣೇಶ್

Oct 19 2024, 12:32 AM IST
ನಗರದ ಮರಳೂರು ಅಮಾನಿಕೆರೆ ಸತತವಾಗಿ ಬಿದ್ದ ಮಳೆಯಿಂದ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

ಕುಡಿಯುವ ನೀರು ಯೋಜನೆ ಮಾದರಿಯಾಗಿ ಜಾರಿಗೊಳಿಸಲು ಶಾಸಕ ಭೀಮಣ್ಣ ನಾಯ್ಕ ಸೂಚನೆ

Oct 19 2024, 12:27 AM IST
ಯೋಜನೆಯ ಜಾರಿ ವಾಟರ್ ಬೋರ್ಡ್ ಅಥವಾ ಶಾಸಕರಿಗೆ ಮಾತ್ರ ಜವಾಬ್ದಾರಿಯಲ್ಲ. ನಗರದಭೆ ಪ್ರತಿ ಸದಸ್ಯನೂ ತನ್ನ ವಾರ್ಡ್‌ಗಳಲ್ಲಿ ಪೈಪ್‌ಲೈನ್ ಹಾಕುವಾಗ ಸ್ಥಳದಲ್ಲಿ ನಿಂತು ಗುಣಮಟ್ಟದ ಕಾಮಗಾರಿ ಆಗುತ್ತಿರುವುದನ್ನು ದೃಢಪಡಿಸಿಕೊಳ್ಳಬೇಕು.

ಕಮಲಾಪುರ ಕೆರೆ ಕೋಡಿ, ರೈತರ ಗದ್ದೆಗೆ ಹರಿದ ರಾಯಕಾಲುವೆ ನೀರು

Oct 19 2024, 12:18 AM IST
ಬೆನಕಾಪುರದಲ್ಲಿ 19ನೇ ಕಿ.ಮೀ. ಬಳಿ ರಾಯ ಕಾಲುವೆಯಿಂದ ನೀರು ಹರಿದು, ಭತ್ತದ ಗದ್ದೆಗಳಿಗೆ ನುಗ್ಗಿದೆ.

ಡಾ. ಅರಕಲಗೂಡು ನೀಲಕಂಠಮೂರ್ತಿ ಅವರ ‘ಸಮಯದ ನೀರು ಮತ್ತೆ ಹರಿವ ಹೊತ್ತು’ ಚಿಂತನೆಗೆ ದೂಡುವ ಕವನಗಳು

Oct 18 2024, 12:06 AM IST
ಡಾ. ಅರಕಲಗೂಡು ನೀಲಕಂಠಮೂರ್ತಿ ಅವರ ‘ಸಮಯದ ನೀರು ಮತ್ತೆ ಹರಿಯುವ ಹೊತ್ತು’- ಕವನ ಸಂಕಲನ, ‘ಹೆಣ್ಣೊಬ್ಬಳು ಗರ್ಭಕೋಶಗಳೆರಡು’- ವೈದ್ಯಕೀಯ ಲೇಖನಗಳು, ‘ಮುಖದಿಂದೆದ್ದು ಎತ್ತಲೋ ನಡೆದ ಕಣ್ಣು’- ಕವನ ಸಂಕಲನವನ್ನು ಮೈಲ್ಯಾಕ್‌ ಮಾಜಿ ಅಧ್ಯಕ್ಷ ಎಚ್‌.ಎ. ವೆಂಕಟೇಶ್‌ ಬಿಡುಗಡೆ ಮಾಡುವರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 157
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved