• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

20 ದಿನದಲ್ಲಿ ಕೆರೆಗಳಿಗೆ ತೋಟಿ ಏತ ನೀರಾವರಿ ನೀರು: ಶಾಸಕ ಸಿ.ಎನ್.ಬಾಲಕೃಷ್ಣ

Oct 07 2024, 01:37 AM IST
ಸುಮಾರು 70 ಕೋಟಿ ರು. ವೆಚ್ಚದ ತೋಟಿ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ಕೆರೆಗಳಿಗೆ 20 ದಿನಗಳಲ್ಲಿ ಮೊದಲು ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ತುಂತುರು ನೀರಾವರಿ ಪೈಪ್‌ಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.

ಕೊನೆ ಭಾಗದ ಕಾಲುವೆಗಳ ದುರಸ್ತಿಗೊಳಿಸಿ ನೀರು ಹರಿಸಲು ಆಗ್ರಹ

Oct 07 2024, 01:34 AM IST
Demand to repair and drain the canals of the last part

ಅ.18ರಿಂದ ನೀರು: ಅವೈಜ್ಞಾನಿಕ ತೀರ್ಮಾನ

Oct 05 2024, 01:31 AM IST
ಕೃಷಿ ಅನುಭವಿಲ್ಲದ ಶಾಸಕ ಡಾ, ರಂಗನಾಥ್ ರೈತರ ಪ್ರತಿಭಟನೆಗೆ ಎಚ್ಚೆತ್ತು ಅಕ್ಟೋಬರ್ 18 ರಿಂದ ನೀರು ಹರಿಸಲು ಮುಂದಾಗಿದ್ದು ರೈತರ ಶ್ರಮದ ಜೊತೆಗೆ ನೀರು ಹಾಳಾಗಲಿದೆ ಎಂದು ಬಿಜೆಪಿ ಮುಖಂಡ ಡಿ ಕೃಷ್ಣಕುಮಾರ್ ಆರೋಪಿಸಿದ್ದಾರೆ.

ಮನೆಯ ಸುತ್ತ ಮುತ್ತ ನೀರು ನಿಲ್ಲಿಸದಿರಿ

Oct 05 2024, 01:31 AM IST
ನೀರಿನಲ್ಲಿ ಉತ್ಪತ್ತಿಯಾಗುವ ಡೆಂಘೀ, ಚಿಕೂನ್ ಗುನ್ಯಾ ಹರಡುವ ಸೊಳ್ಳೆಯ ಮರಿ ಉತ್ಪತ್ತಿಯಾಗದಂತೆ ತಡೆಯುವ ಮೂಲಕ ರೋಗ ಹರಡದಂತೆ ಜಾಗ್ರತೆ ವಹಿಸಬೇಕು.

ಹನೂರು ಪಟ್ಟಣದ ಸ್ವಚ್ಛತೆ, ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ: ಶಾಸಕ ಎಂ.ಆರ್.ಮಂಜುನಾಥ್

Oct 02 2024, 01:13 AM IST
ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಇಲ್ಲಿನ ಜನಪ್ರತಿನಿಧಿ ಅಧಿಕಾರಿಗಳು ಸಹಕಾರ ನೀಡುವ ಮೂಲಕ ಬಂದಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಕುಡಿಯುವ ನೀರು, ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡುವಂತೆ ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಹನೂರಿನಲ್ಲಿ ಸರ್ವ ಸದಸ್ಯರ ಹಾಗೂ ಅಧಿಕಾರಿ ಸಿಬ್ಬಂದಿ ಸಭೆಯಲ್ಲಿ ಮಾತನಾಡಿದರು.

ಶುದ್ಧ ನೀರು ಸೇವನೆಯಿಂದ ರೋಗಗಳು ದೂರ

Oct 02 2024, 01:11 AM IST
ಇತ್ತೀಚಿನ ಕಲುಷಿತ ವಾತಾವರಣದಲ್ಲಿ ರೋಗಗಳಿಂದ ಮುಕ್ತವಾಗಬೇಕಾದರೆ ಶುದ್ಧ ನೀರು ಸೇವನೆ ಅತ್ಯವಶ್ಯ

ಮಳೆ ನೀರು ಬಳಕೆಯಿಂದ ಆರೋಗ್ಯ ಪ್ರಾಪ್ತಿ: ಡಾ.ಗುರುಬಸವರಾಜ ಯಲಗಚ್ಚಿನ

Oct 02 2024, 01:10 AM IST
ಮಳೆ ನೀರನ್ನು ಸಂಗ್ರಹಿಸಿ ಬಳಸುವುದರಿಂದ ಆರೋಗ್ಯವಂತರಾಗಿ ಬದುಕಲು ಸಹಕಾರಿಯಾಗುತ್ತದೆ ಎಂದು ಹಾಸನ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ವೈದ್ಯರಾದ ಡಾ. ಗುರುಬಸವರಾಜ ಯಲಗಚ್ಚಿನ ತಿಳಿಸಿದರು. ಆಲೂರಿನಲ್ಲಿ ಮಳೆ ನೀರು ಸಂರಕ್ಷಣೆ ಕಾರ್ಯಾಗಾರದಲ್ಲಿ ಮಾತನಾಡಿದರು.

.ಕೆಸಿ ವ್ಯಾಲಿ ವ್ಯರ್ಥ ನೀರು ಹರಿಯಲು ಕಾಲುವೆ ನಿರ್ಮಾಣ

Oct 02 2024, 01:04 AM IST
ಶಿವಾರಪಟ್ಟಣದಿಂದ ಹೊಸಹಳ್ಳಿ ಗ್ರಾಮದವರೆಗೂ ಕೆರೆಯ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ವ್ಯರ್ಥವಾದ ನೀರಿನಿಂದ ರಸ್ತೆಯು ಹಾಳಾಗುತ್ತಿದ್ದು ಡಾಂಬರು ಹಾಕಿದರೂ ಉಳಿಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಎಂವೈ ಯೋಜನೆಯಡಿ ೨.೫೦ ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಿಸಲಾಗುತ್ತಿದೆ.

ಮಳೆ ನೀರು ಸಂಗ್ರಹಿಸಲು ಚೆಕ್‌ಡ್ಯಾಂ ನಿರ್ಮಾಣಕ್ಕಾಗಿ ಪ್ರಸ್ತಾವ: ಶಾಸಕ ಎಂ.ವೈ.ಪಾಟೀಲ

Oct 02 2024, 01:01 AM IST
2022 -23ನೇ ಸಾಲಿನ ಅಪೆಂಡಿಕ್ಸ್‌ ಈ ಯೋಜನೆ ಅಡಿಯಲ್ಲಿ ಲೋಕೋಪಯೋಗಿ ಇಲಾಖೆ ಅಡಿಯಲ್ಲಿ 5 ಕೋಟಿ ಮೊತ್ತದ ಹೈದ್ರಾದಿಂದ ಕಡಣಿ ಬ್ಯಾರೇಜ್ ವರೆಗಿನ 3 ಕಿ.ಮೀ. ರಸ್ತೆ ಕಾಮಗಾರಿಗೆ ಅಡಿಗಲ್ಲು

6 ಜಿಲ್ಲೆಗಳಲ್ಲಿ ಮಳೆ: ಹಳ್ಳ ದಾಟುವಾಗ ಗದಗದಲ್ಲಿ ಇಬ್ಬರು, ಬಾಗಲಕೋಟೆಯಲ್ಲಿ ಒಬ್ಬ ನೀರು ಪಾಲು

Oct 01 2024, 10:39 AM IST

ಧಾರವಾಡ ಸೇರಿ ರಾಜ್ಯದ ಆರಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದೀಚೆಗೆ ಉತ್ತಮ ಮಳೆಯಾಗಿದ್ದು, ನೆರೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ನೀರುಪಾಲಾಗಿದ್ದಾರೆ.

  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved