• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆಯ ಒಡ್ಡಿನಲ್ಲಿ ಡೊಂಬು: ಭತ್ತದ ಗದ್ದೆಗೆ ನುಗ್ಗುತ್ತಿರುವ ನೀರು

Aug 19 2025, 01:00 AM IST
ಮಳಗಿ ಗ್ರಾಮದ ಕೊರ್ಲಕಟ್ಟೆ ಕೆರೆಯ ಒಡ್ಡಿನಲ್ಲಿ ಸೋಮವಾರ ಡೊಂಬು ಕಾಣಿಸಿಕೊಂಡು ನೀರು ಪೋಲಾಗುತ್ತಿದೆ.

ಕೆಆರ್‌ಎಸ್‌ನಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ

Aug 19 2025, 01:00 AM IST
ಕೆಆರ್‌ಎಸ್ ಜಲಾಶಯಕ್ಕೆ ಸೋಮವಾರ 80 ಸಾವಿರಕ್ಕೂ ಹೆಚ್ಚಿನ ಕ್ಯುಸೆಕ್ ನೀರನ್ನು ಬಿಡುತ್ತಿರುವುದರಿಂದ ಕಾವೇರಿ ನದಿ ವ್ಯಾಪ್ತಿ ಪ್ರವಾಹ ಉಂಟಾಗಿದ್ದು, ಮುಂಜಾಗ್ರತ ಕ್ರಮವಾಗಿ ತಗ್ಗು ಪ್ರದೇಶಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ನೀರಾವರಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಮಗು ಬಕೆಟ್‌ ನೀರು ಮುಟ್ಟಿದ್ದಕ್ಕೆ ಪಾಲಕರಿಗೆ ಬ್ಯಾಟ್‌ನಿಂದ ಹಲ್ಲೆ !

Aug 18 2025, 09:47 AM IST

ಮಗು ಆಟವಾಡುವಾಗ ಎದುರು ಮನೆಯ ಬಕೆಟ್‌ ನೀರು ಮುಟ್ಟಿದ ವಿಚಾರಕ್ಕೆ ಮಗುವಿನ ಪೋಷಕರೊಂದಿಗೆ ಜಗಳ ತೆಗೆದು ಕ್ರಿಕೆಟ್‌ ಬ್ಯಾಟ್‌ ಹಾಗೂ ವಿಕೆಟ್‌ಗಳಿಂದ ಅಮಾನುಷವಾಗಿ ಹಲ್ಲೆ

ತುಂಗಭದ್ರಾ ಜಲಾಶಯದಿಂದ 90 ಸಾವಿರ ಕ್ಯುಸೆಕ್ ನೀರು ನದಿಗೆ

Aug 18 2025, 12:00 AM IST
ತುಂಗಭದ್ರಾ ಜಲಾಶಯದಿಂದ ನದಿಗೆ 1.15 ಲಕ್ಷ ಸಾವಿರ ಕ್ಯುಸೆಕ್ ನೀರು ನದಿಗೆ ಬಿಡುವ ಸಾಧ್ಯತೆ ಇದೆ.

ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ

Aug 12 2025, 12:33 AM IST
ಪಹಲ್ಗಾಂ ದಾಳಿಯ ಮೂಲಕ ಭಾರತದ ಆಕ್ರೋಶಕ್ಕೆ ತುತ್ತಾಗಿದ್ದ ಪಾಕಿಸ್ತಾನ ಇದೀಗ ಮತ್ತೆ ಭಾರತದ ವಿರುದ್ಧ ರಾಜತಾಂತ್ರಿಕ ಸಮರ ಆರಂಭಿಸಿದೆ.

ಹಾನಗಲ್ಲಿಗೆ 6 ದಿನಕ್ಕೊಮ್ಮೆ ಕುಡಿವ ನೀರು ಪೂರೈಕೆ, ಸದ್ಯಕ್ಕಿಲ್ಲ ಪರಿಹಾರ

Aug 12 2025, 12:30 AM IST
ಈಗ ಧರ್ಮಾ ಜಲಾಶಯದಿಂದ ₹೩೮ ಕೋಟಿ ವೆಚ್ಚದಲ್ಲಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆ ಕಾಮಗಾರಿ ಜಾರಿಯಲ್ಲಿದೆ.

ಕೃಷಿಹೊಂಡ, ಚೆಕ್‌ ಡ್ಯಾಂಗೆ ಅಧಿಕ ನೀರು

Aug 08 2025, 01:02 AM IST
ಮುಂಗಾರಿನಲ್ಲಿ ಬಿತ್ತನೆಗೊಂಡ ಮೆಕ್ಕೆಜೋಳ, ಸಜ್ಜೆ, ತೊಗರಿ ಸೇರಿದಂತೆ ಫಸಲಿನ ಹಂತದಲ್ಲಿದ್ದ ನಾನಾ ಬೆಳೆಗಳು ಮಳೆಯಿಲ್ಲದೆ ಬಾಡಿದ್ದವು. ಇದರಿಂದ ರೈತರು ಚಿಂತೆಗೀಡಾಗಿದ್ದರು. ಸರಿಯಾದ ಸಮಯಕ್ಕೆ ಮಳೆಯಾದ ಕಾರಣ ಬೆಳೆಗಳು ನಳನಳಿಸುತ್ತಿವೆ.

ವಾಟದಹೊಸಹಳ್ಳಿ ಕೆರೆ ನೀರು ಯೋಜನೆಗೆ ವಿರೋಧ

Aug 08 2025, 01:01 AM IST
ವಾಟದಹೊಸಹಳ್ಳಿ ಕೆರೆ ನೀರನ್ನು ನಗರಕ್ಕೆ ಹರಿಸುವ ಕುರಿತು ನಮ್ಮ ಭಾಗದ ರೈತರೊಂದಿಗೆ ಚರ್ಚಿಸದೆ ಏಕ ಪಕ್ಷೀಯ ನಿರ್ಣಯ ಕೈಗೊಂಡಿದ್ದಾರೆ, ನಗರಗೆರೆ ಹೋಬಳಿಯಲ್ಲಿ 70ಸಾವಿರ ಜನ ಈ ಕೆರೆನೀರಿನ ಮೇಲೆ ಅವಲಂಭಿಸಿ ಜೀವನ ಸಾಗಿಸುತ್ತಿದ್ದಾರೆ, ಶಾಸಕರು ಈ ಕೆರೆನೀರನ್ನು ನಗರಕ್ಕೆ ಹರಿಸಲು ಅವೈಜ್ಞಾನಿಕ ಯೋಜನೆ ರೂಪಿಸಿ 65ಕೋಟಿ ಸಾರ್ವಜನಿಕರ ಹಣವನ್ನು ಖರ್ಚುಮಾಡಲು ಹೊರಟಿದ್ದಾರೆ

ಕಾವೇರಿ ನದಿಯಲ್ಲಿ ವ್ಯಕ್ತಿಯಿಂದ ನೀರು ನಾಯಿ ಬೇಟೆ ; ಪ್ರಕರಣ ದಾಖಲು

Aug 08 2025, 01:01 AM IST

ವ್ಯಕ್ತಿಯೊಬ್ಬ ಕಾವೇರಿ ನದಿಯಲ್ಲಿ ನೀರು ನಾಯಿ ಬೇಟೆಯಾಡುತ್ತಿದ್ದು, ಸ್ಥಳೀಯರ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ರೈತರ ಹೊಲಗದ್ದೆಗಳಿಗೆ ನುಗ್ಗಿದ ನೀರು: ರೈತರು ಕಂಗಾಲು

Aug 08 2025, 01:00 AM IST
ಹೊಸೂರ ಮಣ್ಣೂರ ಶೇಷಗಿರಿ ಹಾಗೂ ಗಡಿಭಾಗದ ಮಹಾರಾಷ್ಟ್ರದ ನಾಗಣಸೂರ ತೋಳನೂರ ಗ್ರಾಮಗಳಲ್ಲಿ ಗುರುವಾರ ಬೆಳಿಗ್ಗೆ ಸುರಿದ ಧಾರಾಕಾರ ಮಳೆಯ ಪರಿಣಾಮ ಗ್ರಾಮೀಣ ಭಾಗದ ಜನರು ರೈತರು ತತ್ತರಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 187
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved