• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಜೆಎಂನಡಿ ಪ್ರತಿ ವ್ಯಕ್ತಿಗೆ 55 ಲೀಟರ್‌ ನೀರು

Sep 03 2024, 01:36 AM IST
ತಾಲೂಕಿನ ಮದಕರಿಪುರ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಮಳೆ ನೀರು ಕೊಯ್ಲು ಹಾಗೂ ಬೂದು ನೀರು ನಿರ್ವಹಣೆ ಕುರಿತು ತರಬೇತಿ ನೀಡಲಾಯಿತು.

₹2500 ಕೋಟಿ ಜಲಧಾರೆ ಯೋಜನೆ : ಆಲಮಟ್ಟಿ ಜಲಾಶಯದಿಂದ ಇಂಡಿ ತಾಲೂಕಿಗೆ ಶಾಶ್ವತ ಕುಡಿಯುವ ನೀರು

Sep 02 2024, 02:15 AM IST
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ₹2500 ಕೋಟಿ ವೆಚ್ಚದಲ್ಲಿ ಜಲಧಾರೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯು ಆಲಮಟ್ಟಿ ಜಲಾಶಯದಿಂದ ನೀರನ್ನು ಎತ್ತಿ ಜಿಲ್ಲೆಯ ವಿವಿಧ ಭಾಗಗಳಿಗೆ ಪೂರೈಸಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 2027ಕ್ಕೆ ಎತ್ತಿನಹೊಳೆ ನೀರು : ಶಾಸಕ ಶರತ್ ಬಚ್ಚೇಗೌಡ

Sep 02 2024, 02:07 AM IST
ಎತ್ತಿನಹೊಳೆ ಯೋಜನೆಯ ಏತ ನೀರಾವರಿ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಯೋಜನೆ ಉದ್ಘಾಟನೆ ಕಾಣಲಿದೆ. 2027ರ ವೇಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೀರು ಪೂರೈಸುವ ನಿರೀಕ್ಷೆಯಿದೆ.

ಮನೆಗಳಿಗೆ ನುಗ್ಗುದ ಮಳೆ ನೀರು: ಜನಜೀವನ ತತ್ತರ

Sep 02 2024, 02:04 AM IST
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಂದ್ರಂಪಳ್ಳಿ, ಕೆಳದಂಡೆ ಮುಲ್ಲಾಮಾರಿ ಜಲಾಶಯ ಅಚ್ಚುಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ ಆಗುತ್ತಿದ್ದರಿಂದ ಒಳಹರಿವು ಹೆಚ್ಚಾಗಿ ಕೆಳದಂಡೆ ಮುಲ್ಲಾಮಾರಿ, ಚಂದ್ರಂಪಳ್ಳಿ ಜಲಾಶಯದಿಂದ ನೀರು ಹರಿದು ಬಿಡಲಾಗಿದೆ.

ಭಟ್ಕಳದಲ್ಲಿ ಶರಾಬಿ ಹೊಳೆಗೆ ಒಳಚರಂಡಿ ನೀರು ಬಿಡದಂತೆ ಆಗ್ರಹ

Sep 02 2024, 02:01 AM IST
ವೆಟ್‌ವೆಲ್ ಪಂಪಿಂಗ್ ಸ್ಟೇಷನ್‌ಅನ್ನು ಗೌಸಿಯಾ ಸ್ಟ್ರೀಟ್‌ನಿಂದ ಹೆಚ್ಚು ಸೂಕ್ತವಾದ ಸ್ಥಳಕ್ಕೆ ಸ್ಥಳಾಂತರಿಸಬೇಕು ಮತ್ತು ಭಟ್ಕಳಕ್ಕೆ ಜೀವಾಳವಾಗಿರುವ ಶರಾಬಿ ಹೊಳೆಯನ್ನು ಸ್ವಚ್ಛಗೊಳಿಸಿ ಪುನಶ್ಚೇತನಗೊಳಿಸಲು ಗಮನ ಹರಿಸಬೇಕು ಎಂದು ಆಗ್ರಹಿಸಲಾಗಿದೆ.

ಶಿಂಷಾ ಎಡದಂಡೆ, ಬಲದಂಡೆ ನಾಲೆಗೆ ನೀರು ಸ್ಥಗಿತ: ವಿನೋದ್‌ಬಾಬು ಆರೋಪ

Sep 01 2024, 01:51 AM IST
ಶಿಂಷಾ ಬಲದಂಡೆ ವ್ಯಾಪ್ತಿಗೆ ೩,೨೫೦ ಎಕರೆ ಹಾಗೂ ಎಡದಂಡೆ ವ್ಯಾಪ್ತಿಗೆ ೪,೪೦೦ ಎಕರೆ ಪ್ರದೇಶ ಬರಲಿದೆ. ಕಳೆದ ವರ್ಷ ಬೆಳೆಗಳಿಗೆ ನೀರು ಒಡಲು ಸಾಧ್ಯವಿಲ್ಲವೆಂದು ಹೇಳಿ ತಡವಾಗಿ ನೀರು ಕೊಟ್ಟು ಹುಸಿ ಬರ ಸೃಷ್ಟಿಸಿದ್ದರು. ಇದರಿಂದ ಅರ್ಧಭಾಗ ಬೆಳೆಯನ್ನೇ ಬೆಳೆಯಲಾಗಲಿಲ್ಲ. ಪ್ರತಿ ವರ್ಷ ನೀರು ಬಿಡುಗಡೆ ವಿಚಾರದಲ್ಲಿ ಅನಿಶ್ಚಿತತೆ ಮುಂದುವರೆದಿದೆ.

ದ್ವಾರಸಮುದ್ರ ಕೆರೆಗೆ ಶಾಶ್ವತ ನೀರು ಪೂರೈಕೆ

Aug 31 2024, 01:41 AM IST
ದ್ವಾರಸಮುದ್ರ ಕೆರೆ ಮುಂಗಾರು ಮಳೆ ಹಾಗೂ ಏತ ನೀರಾವರಿ ಯೋಜನೆಯಿಂದ ಮೈತುಂಬಿ ಹರಿಯುತ್ತಿರುವುದು ಸಂತೋಷದ ವಿಚಾರ. ಈ ವರ್ಷದಲ್ಲಿ ಕೆರೆ ಭರ್ತಿಯಾಗಿರುವುದರಿಂದ ಹಳೇಬೀಡು, ಮಾದೀಹಳ್ಳಿ ಜಾವಾಗಲ್ ಮೂರು ಹೋಬಳಿಯ ರೈತರ ಜೀವನಾಡಿಯಾಗಿದೆ ಎಂದು ಪುಷ್ಪಗಿರಿ ಮಹಾಸಂಸ್ಥಾನದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಈ ವರ್ಷದಲ್ಲಿ ಕೆರೆ ಭರ್ತಿಯಾಗಿರುವುದರಿಂದ ಹಳೇಬೀಡು, ಮಾದೀಹಳ್ಳಿ ಜಾವಾಗಲ್ ಮೂರು ಹೋಬಳಿಯ ರೈತರ ಜೀವನಾಡಿಯಾಗಿದೆ ಎಂದರು.

ಸಾಸಿವೆಹಳ್ಳಿ, ಉಬ್ರಾಣಿ ಏತನೀರಾವರಿ ಕೆರೆಗಳಿಗೆ ಶೀಘ್ರವೇ ನೀರು ಹರಿಸಬೇಕು

Aug 31 2024, 01:40 AM IST
ತಾಲೂಕಿನ ಸಾಸಿವೆಹಳ್ಳಿ ಮತ್ತು ಉಬ್ರಾಣಿ ಏತನೀರಾವರಿ ಯೋಜನೆಗೆ ಒಳಪಡುವ ಎಲ್ಲ ಕೆರೆಗಳಿಗೆ ಶೀಘ್ರದಲ್ಲಿಯೇ ನೀರನ್ನು ಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಖಡ್ಗ ಸಂಘ ಕಾರ್ಯಕರ್ತರು ಪಟ್ಟಣದ ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಚನ್ನಗಿರಿಯಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಕ್ಯಾಸಿನಕೆರೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಮೃತಪಟ್ಟಿಲ್ಲ: ಸ್ಪಷ್ಟನೆ

Aug 31 2024, 01:32 AM IST
ಹೊನ್ನಾಳಿ ತಾಲೂಕು ಕ್ಯಾಸಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹುಣಸಘಟ್ಟ ಗ್ರಾಮದಲ್ಲಿ ಕಳೆದ ವಾರ ವಾಂತಿ- ಭೇದಿ ಪ್ರಕರಣ ಕಂಡುಬಂದು, 20 ಜನರು ಚಿಕಿತ್ಸೆ ಪಡೆದಿದ್ದಾರೆ. ಈ ಮಧ್ಯೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದ ಒಬ್ಬ ಮಹಿಳೆಯು ಕಲುಷಿತ ನೀರಿನ ಸೇವನೆಯಿಂದ ಮೃತಪಟ್ಟಿಲ್ಲ. ಬಹು ಅಂ ಗಾಂಗ ವೈಫಲ್ಯದಿಂದ ಮಹಿಳೆ ಮರಣ ಸಂಭವಿಸಿದೆ ಎಂಬುದು ದೃಢಪಟ್ಟಿದೆ.

ಚನ್ನಗಿರಿ: ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ12 ಜನರಿಗೆ ವಾಂತಿ - ಭೇದಿ

Aug 30 2024, 02:03 AM IST

ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 12 ಜನರು ವಾಂತಿ-ಭೇದಿಯಿಂದ ಬಳಲಿ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ಗುರುವಾರ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved