• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸಕೆರೆ ಗ್ರಾಮಕ್ಕೆ ನೀರು ಹರಿಸುವಂತೆ ಕೆರೆಗಳಿದು ಜನರ ಪ್ರತಿಭಟನೆ

Aug 20 2024, 12:54 AM IST
ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಬೇಜವಾಬ್ದಾರಿತನ ಪ್ರದರ್ಶನ ಮಾಡುತ್ತಿದ್ದಾರೆ ವಿನಃ ನೀರು ಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ.

ಮಳೆ ನೀರು ನಿಂತು ಬ್ಲಾಕೇಜ್‌ ಆಗುವ ರಸ್ತೆ ಸರಿಪಡಿಸಿ: ತುಷಾರ್‌

Aug 20 2024, 12:51 AM IST
ನಗರದ ರಸ್ತೆಗಳಲ್ಲಿ ಮಳೆ ನೀರು ನಿಲ್ಲುವ ಹಾಗೂ ನೀರುಗಾಲುವೆಗಳಲ್ಲಿ ಕಸ ತುಂಬಿಕೊಂಡು ಸಮಸ್ಯೆ ಉಂಟು ಮಾಡುವ ಸ್ಥಳಗಳ ಸಮೀಕ್ಷೆ ಮಾಡಿ ಕೂಡಲೇ ಸರಿಪಡಿಸಬೇಕೆಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಲಾಶಯಕ್ಕೆ 3 ದಿನದೊಳಗೆ ನೀರು ತುಂಬಿಸಿ: ರೈತ ಸಂಘ

Aug 20 2024, 12:49 AM IST
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯಕ್ಕೆ ಕಾವೇರಿ ನದಿಯಿಂದ ಇನ್ನು ಮೂರು ದಿನದೊಳಗೆ ನೀರು ತುಂಬಿಸಬೇಕು. ಇಲ್ಲದಿದ್ದರೆ ಕಾವೇರಿ ನೀರಾವರಿ ನಿಗಮದ ಕಚೇರಿ ಮುಂಭಾಗ ಪ್ರತಿಭಟನೆ ಮಾಡುವುದಾಗಿ ಹನೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಕೆ ನೀಡಿದೆ.

ತುಂಗಭದ್ರಾ ಜಲಾಶಯದಲ್ಲಿ 75 ಟಿಎಂಸಿ ನೀರು ಸಂಗ್ರಹ

Aug 20 2024, 12:47 AM IST
ತುಂಗಭದ್ರಾ ಜಲಾಶಯದಲ್ಲಿ 19ನೇ ಕ್ರಸ್ಟ್‌ ಗೇಟ್‌ಗೆ ಸ್ಟಾಪ್‌ ಲಾಗ್ ಗೇಟ್‌ ಅಳವಡಿಕೆ ಮಾಡಿದ ಬಳಿಕ ಬರೋಬ್ಬರಿ ನಾಲ್ಕು ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ ಸೋಮವಾರ 75.129 ಟಿಎಂಸಿ ನೀರು ಸಂಗ್ರಹವಾಗಿದೆ. ಈಗ ಒಂದನೇ ಬೆಳೆಗೆ ಪೂರ್ತಿ ನೀರು ಸಿಗುವುದು ಖಾತ್ರಿ ಆಗಿದೆ.

ಶಿರಸಿಯಲ್ಲಿ ಜಲಮೂಲ ಸೇರುತ್ತಿರುವ ಕೊಳಚೆ ನೀರು

Aug 19 2024, 12:52 AM IST
ಶಿರಸಿ ನಗರಸಭೆಯ ನಿರ್ಲಕ್ಷ್ಯದಿಂದ ನಗರದಂಚಿನ ಪ್ರದೇಶಗಳ ಜಲಮೂಲಗಳನ್ನು ಸೇರಿ ಸಾಂಕ್ರಾಮಿಕ ರೋಗಗಳ ಉತ್ಪತ್ತಿಯ ತಾಣಗಳಾಗಿ ಮಾರ್ಪಟ್ಟಿದೆ.

ಮಸ್ಕಿ ಜಲಾಶಯ ಭರ್ತಿ: ಹಿರೇಹಳ್ಳಕ್ಕೆ 400 ಕ್ಯೂಸೇಕ್ ನೀರು

Aug 19 2024, 12:49 AM IST
ಮಸ್ಕಿ ನಾಲ ಜಲಾಶಯ ತುಂಬಿರುವುದರಿಂದ ಹೆಚ್ಚುವರಿ ನೀರನ್ನು ಹಳ್ಳಕ್ಕೆ ಬಿಟ್ಟಿರುವುದು.

ಬೆಂಬಿಡದೆ ಸುರಿದ ಮಳೆ : ಕುಕನೂರು ತಾಲೂಕಿನ ಜನಜೀವನ ಅಸ್ತವ್ಯಸ್ತ-ಮನೆಗಳಿಗೆ ನುಗ್ಗಿದ ನೀರು

Aug 18 2024, 01:58 AM IST
ತಾಲೂಕಿನಾದ್ಯಂತ ರಾತ್ರಿ ಇಡೀ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಪಂಪ್‌ ಸರಿಪಡಿಸಿ ನೀರು ಕೊಡಲು ಆಗ್ರಹ

Aug 18 2024, 01:52 AM IST
ಬುಗುಡನಹಳ್ಳಿ ಪಂಪ್‌ ಸರಿಪಡಿಸಿ ನೀರು ಕೊಡಲು ಆಗ್ರಹ

ದೇವಸ್ಥಾನಕ್ಕೆ ನುಗ್ಗಿದ ನೀರು, ಶಿರೂರು ಗ್ರಾಮಸ್ಥರ ಪ್ರತಿಭಟನೆ

Aug 18 2024, 01:51 AM IST
ಗ್ರಾಮದ ನಾಲ್ಕು ದೇವಸ್ಥಾನಗಳು, ರಸ್ತೆಗಳು ಜಲಾವೃತವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು.

ನೆಲ್ಲೂರು ಸರ್ಕಾರಿ ಪ್ರೌಢಶಾಲೆಗೆ ನುಗ್ಗಿದ ನೀರು

Aug 18 2024, 01:51 AM IST
ಸರ್ಕಾರಿ ಶಾಲೆಗಳ ಸ್ಥಿತಿ ಹೇಳಿಕೊಳ್ಳುವಷ್ಟು ಸುಧಾರಿಸಿಲ್ಲ ಎನ್ನುವದಕ್ಕೆ ನೆಲ್ಲೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಉತ್ತಮ ನಿರ್ದಶನವಾಗಿ ನಿಲ್ಲುತ್ತದೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved