• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊನೆ ಭಾಗದ ಜಮೀನುಗಳಿಗೆ ಸಮರ್ಪಕ ನೀರು ಹರಿಸಿ: ಗೃಹ ಸಚಿವ ಜಿ.ಪರಮೇಶ್ವರ್

Aug 17 2024, 12:58 AM IST
ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕ ಕೆ.ಎಂ.ಉದಯ್ ಅವರನ್ನು ದೂರವಾಣಿ ಮೂಲಕ ಸಂರ್ಪಕಿಸಿದ ಸಚಿವರು, ರೈತರ ಸಮಸ್ಯೆ ಬಗ್ಗೆ ಕ್ರಮ ಕೈಗೊಂಡು ಕೊನೆ ಭಾಗದ ಜಮೀನುಗಳಿಗೆ ನೀರು ಹರಿಸುವ ಬಗ್ಗೆ ತಾವು ಉಸ್ತುವಾರಿ ವಹಿಸುವಂತೆ ಸಲಹೆ ನೀಡಿದರು.

ಎಲಿಮೆಂಟ್‌ ಇಳಿಸುವ ಪ್ಲಾನ್‌ : ತುಂಗಭದ್ರಾ ಜಲಾಶಯದಲ್ಲಿ 68 ಟಿಎಂಸಿ ನೀರು ಉಳಿಸಿದ ಕನ್ನಯ್ಯ ನಾಯ್ಡು

Aug 17 2024, 12:53 AM IST
ಜಲಾಶಯದ ಮಟ್ಟ 1625 ಅಡಿಯಲ್ಲಿದ್ದಾಗ ಎಲಿಮೆಂಟ್‌ ಇಳಿಸುವ ಪ್ಲಾನ್‌ಅನ್ನು ಕನ್ಹಯ್ಯ ನಾಯ್ಡು ಮಾಡಿದ್ದರು.

ಕೆರೆ, ಕಟ್ಟೆಗಳಿಗೆ ನೀರು ತುಂಬಿಸದೇ ಸಚಿವರ ಕಾಲಹರಣ: ಡಿ.ಸಿ.ತಮ್ಮಣ್ಣ ಆಕ್ರೋಶ

Aug 17 2024, 12:52 AM IST
ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ತಡೆಗೋಡೆಯು 90 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಿತ್ತು. ಕಳಪೆ ಕಾಮಗಾರಿಯಿಂದ ನದಿಯಲ್ಲಿ ನೀರು ಹೆಚ್ಚು ಬಂದಾಗ ತಡೆಗೋಡೆ ಕುಸಿದು ಲಕ್ಷಾಂತರ ರು. ವ್ಯರ್ಥವಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಳ್ನಾವರ: ಮನೆಗಳಿಗೆ ನುಗ್ಗಿದ ಮಳೆ ನೀರು

Aug 17 2024, 12:47 AM IST
ಇಂದಿರಾನಗರ ಮತ್ತು ನೆಹರುನಗರ ಬಡಾವಣೆಗಳ ಬಹುತೇಕ ಮಳೆಯ ನೀರು ಈ ಶಾಲಾ ಮೈದಾನದ ಮೂಲಕ ಹರಿದು ಹಳ್ಳ ಸೇರುತ್ತದೆ. ಈ ನೀರು ಹರಿದು ಹೋಗಲು ಮೈದಾನದ ಮಧ್ಯದಲ್ಲಿ ನಿರ್ಮಿಸಿದ ಚರಂಡಿ ಅವೈಜ್ಞಾನಿಕವಾಗಿದೆ.

6 ತಿಂಗಳೊಳಗೆ ಉಳ್ಳಾಲಕ್ಕೆ 24 ಗಂಟೆ ಕುಡಿಯುವ ನೀರು ಯೋಜನೆ: ಖಾದರ್‌

Aug 16 2024, 12:55 AM IST
ಉಳ್ಳಾಲ ತಾಲೂಕು ಮಟ್ಟದ ಸ್ವಾತಂತ್ರ್ಯ ಆಚರಣೆಗೆ ಉಳ್ಳಾಲದ ಅಬ್ಬಕ್ಕ ವೃತ್ತದಲ್ಲಿ ವೀರ ರಾಣಿ ಅಬ್ಬಕ್ಕಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಥಸಂಚಲನಕ್ಕೆ ಚಾಲನೆ ನೀಡಿ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ 110 ಮೀಟರ್ ಎತ್ತರದ ಧ್ವಜ ಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿದರು.

ಶರಾವತಿ ನೀರು ಬಳಕೆಗೆ ರಾಜ್ಯ ಸರ್ಕಾರ ತೀರ್ಮಾನ

Aug 16 2024, 12:50 AM IST
ಬೆಂಗಳೂರು ಸೇರಿದಂತೆ ರಾಜ್ಯದ ಪೂರ್ವ ಭಾಗಗಳಿಗೆ ಕುಡಿವ ನೀರು ಪೂರೈಕೆ ಸಂಬಂಧ, ರಾಜ್ಯ ಶರಾವತಿ ಜಲಾಶಯದಿಂದ 40 ಟಿಎಂಸಿ ನೀರು ಬಳಸಿಕೊಳ್ಳಲು ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಮುಂದುವರಿದ ನೀರು ಪೋಲು, ರೈತರಲ್ಲಿ ಹೆಚ್ಚಿದ ಆತಂಕ

Aug 16 2024, 12:48 AM IST
ತುಂಗಭದ್ರಾ ಜಲಾಶಯದಲ್ಲಿನ ನೀರನ್ನು ಉಳಿಸಿಕೊಂಡು ಗೇಟ್ ಅಳವಡಿಸುವ ಪ್ರಯತ್ನ ಐದನೇ ದಿನವೂ ಪೂರ್ತಿಯಾಗಿಲ್ಲ. ಪರಿಣಾಮ ಜಲಾಶಯದಿಂದ ನೀರು ಹರಿದು ಹೋಗಿ ಸಮುದ್ರ ಪಾಲಾಗುತ್ತಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಆತಂಕ ದಿನೇ ದಿನೇ ಹೆಚ್ಚಳವಾಗುತ್ತಿದೆ.

ಗಾರ್ಬೇಜ್‌ ಯಾರ್ಡ್‌ನಿಂದ ಹರಿಯುತ್ತಿದೆ ಗಲೀಜು ನೀರು

Aug 16 2024, 12:46 AM IST
ಹುಬ್ಬಳ್ಳಿಯಲ್ಲಿ ನಿತ್ಯ ಸಂಗ್ರಹಿಸುವ ಕಸವನ್ನು ಗಾರ್ಬೇಜ್‌ ಯಾರ್ಡ್‌ಗೆ ತಂದು ಹಾಕಲಾಗುತ್ತದೆ. ಇದೀಗ ಇದು ಬೆಟ್ಟದಷ್ಟು ದುರ್ವಾಸನೆ ಬೀರುತ್ತಿದೆ. ಇದೀಗ ಗಲೀಜು ನೀರು ಸಹ ರಸ್ತೆಗೆ ಹರಿದು ಬರುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಬರಬಹುದೆಂಬ ಆತಂಕ ಜನರಲ್ಲಿ ಮನೆ ಮಾಡಿದೆ.

ರೋಗಿಗಳಿಗೆ ಕುಡಿಯಲು ನೀರು ಸಹ ಕೊಡದಿದ್ದರೆ ಹೇಗೆ ?

Aug 15 2024, 01:57 AM IST
ಪಾವಗಡ ತಾಲೂಕು ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ ಪರಿಶೀಲನೆ

ದಲಿತ ಕಾಲೋನಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

Aug 15 2024, 01:48 AM IST
ಮಂಗಳವಾರ ತಡರಾತ್ರಿ ಸುರಿದ ಗುಡುಗು ಭರಿತ ಭರ್ಜರಿ ಮಳೆಯಿಂದಾಗಿ ಕೃಷಿ ಹೊಂಡ, ಚೆಕ್ ಡ್ಯಾಂ ಸೇರಿ ಪ್ರಮುಖ ಜಲಪಾತ್ರೆಗಳಿಗೆ ಜೀವ ಕಳೆ ಬಂದಿದೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved