• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಸಿಗೆ ಬೆಳೆಗೆ ನೀರು ಹರಿಸುವಂತೆ, ನಾಲೆ ಕಳಪೆ ಕಾಮಗಾರಿ ಸಮಗ್ರ ತನಿಖೆಗೆ ಒತ್ತಾಯ

Feb 13 2025, 12:48 AM IST
ಕೆಆರ್‌ಎಸ್ ಜಲಾನಯನ ಪ್ರದೇಶದ ರೈತರಿಗೆ ಬೇಸಿಗೆ ಬೆಳೆಗೆ ನೀರು ಹರಿಸಿದ ರಾಜ್ಯ ಸರ್ಕಾರ ಹೇಮಾವತಿ ಜಲಾನಯನ ಪ್ರದೇಶದ ರೈತರ ಬಗ್ಗೆ ತನ್ನ ಕಾಳಜಿ ಪ್ರದರ್ಶಿಸಿಲ್ಲ. ಹೇಮಾವತಿ ಜಲಾಶಯದ ಎಡದಂಡೆ ನಾಲೆ ಮತ್ತು ನದಿ ಅಣೆಕಟ್ಟೆ ನಾಲೆಗಳಾದ ಮಂದಗೆರೆ ಎಡ ಮತ್ತು ಬಲದಂಡೆ ನಾಲೆಗಳು, ಹೇಮಗಿರಿ ನಾಲಾ ವ್ಯಾಪ್ತಿಯ ರೈತರು ಬೇಸಿಗೆಯಲ್ಲಿ ಯಾವ ಬೆಳೆ ಬೆಳೆಯಬೇಕೆಂಬ ಗೊಂದಲದಲ್ಲಿದ್ದಾರೆ.

ಕುಡಿಯುವ ನೀರು ಕೊಡದೆ ಕಿರುಕುಳ ಆರೋಪ: ಚಿನ್ನಾಯಕನಹಳ್ಳಿ ಗ್ರಾಮಸ್ಥರ ಪ್ರತಿಭಟನೆ

Feb 13 2025, 12:47 AM IST
ಪಂಚಾಯ್ತಿ ಅಧ್ಯಕ್ಷೆ ಹರ್ಷಿತ ಫೆ.3ರಂದು ಗ್ರಾಮಕ್ಕೆ ಭೇಟಿ ನೀಡಿ ಪಂಚಾಯ್ತಿಗೆ ಬಂದು ಪ್ರತಿಭಟನೆ ಏಕೆ ಮಾಡುತ್ತೀರಾ?, ಪ್ರತಿಭಟನೆ ಮಾಡಲು ನಿಮಗೇನು ಹಕ್ಕಿದೆ? ನಿಮ್ಮ ಬಳಿ ಹಕ್ಕು ಪತ್ರವೇ ಇಲ್ಲ. ನಿಮಗೆ ಯಾವುದೇ ಆಧಾರ ಸಹ ಇಲ್ಲ. ಇನ್ನು ಮುಂದೆ ನೀವು ಗ್ರಾಪಂಗೆ ಬಂದು ಪ್ರತಿಭಟನೆ ಮಾಡುವಂತಿಲ್ಲ ಎಂದು ದಮ್ಕಿ ಹಾಕಿ ಹೆದರಿಸಿದ್ದಾರೆ.

ಕೆಸಿ ವ್ಯಾಲಿ ನೀರು ಅನಧಿಕೃತ ಬಳಕೆ: ಪಂಪ್‌ಸೆಟ್‌ ವಶ

Feb 13 2025, 12:45 AM IST
ಕೆಸಿ ವ್ಯಾಲಿ ನೀರು ಕೋಲಾರ ಜಿಲ್ಲೆಯ ಅಂತರ್ಜಲ ವೃದ್ಧಿಗಾಗಿ ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂ ವ್ಯಯಿಸಿ ಯೋಜನೆಯನ್ನು ಅನುಷ್ಟಾನ ಗೊಳಿಸಿದೆ. ಕೆಸಿ ವ್ಯಾಲಿ ಹರಿಯುವ ಕಾಲುವೆ ಸಮೀಪ ಇರುವ ರೈತರು ಅಧಿಕಾರಿಗಳ ಕಣ್ತಪ್ಪಿಸಿ ನೀರನ್ನು ಅನಧಿಕೃತವಾಗಿ ಪಂಪು ಮೋಟಾರ್ ಅಳವಡಿಸಿಕೊಂಡು ನೀರನ್ನು ಎತ್ತುವಳಿ ಮಾಡುವುದು ಅಪರಾಧ.

ಭವಿಷ್ಯದ ದೃಷ್ಟಿಯಿಂದ ಮಣ್ಣು, ನೀರು ಸಂರಕ್ಷಿಸಬೇಕು: ಡಾ.ಅತೀಫ ಮುನಾವರಿ

Feb 12 2025, 12:31 AM IST
ಸೂಕ್ಷ್ಮ ಜೀವಿ, ಸಸ್ಯ ಹಾಗೂ ಪ್ರಾಣಿಗಳಂತೆ ಒಟ್ಟಿಗೆ ಸೇರಿರುವ ಎಲ್ಲಾ ಮಣ್ಣಿನ ಘಟಕಗಳ ಅನುಕೂಲಕರ ಪರಸ್ಪರ ಕ್ರಿಯೆಗಳಿಂದ ಮಣ್ಣಿನ ಆರೋಗ್ಯ ಉಂಟಾಗುತ್ತದೆ. ಕೃಷಿ ಭೂಮಿಗೆ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳನ್ನು ಹೆಚ್ಚು ಬಳಸಿದರೆ ಮಣ್ಣಿನ ಫಲವತ್ತತೆ ಕಡಿಮೆಯಾಗುತ್ತದೆ.

ವಿನಾಕಾರಣ ಕುಡಿಯುವ ನೀರು ಪೋಲು

Feb 11 2025, 12:48 AM IST
ಎಂ ಎಂ ಲೇಔಟ್‌ನಲ್ಲಿ ಒಂದು ತಿಂಗಳಿಂದ ವಿನಾಕಾರಣ ಕುಡಿಯುವ ನೀರು ಪೋಲಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಪೋಲಕಪಳ್ಳಿ-ಮುಲ್ಲಾಮಾರಿ ನದಿಯ ಬ್ಯಾರೇಜ್‌ ಗೇಟ್‌ನಿಂದ ನೀರು ಸೋರಿಕೆ

Feb 11 2025, 12:46 AM IST
ತಾಲೂಕಿನ ಮುಲ್ಲಾಮಾರಿ ನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್‌ ಕಂ ಬ್ಯಾರೇಜಿಗೆ ಅಳವಡಿಸಿದ ಗೇಟುಗಳಿಂದ ನೀರು ಸೋರಿಕೆಯಾಗಿ ಅಪಾರ ಪ್ರಮಾಣದಲ್ಲಿ ನೀರು ವ್ಯರ್ಥವಾಗಿ ಹರಿದು ಹೋಗುತ್ತಿರುವುದರಿಂದ ರೈತರು ಬೆಳೆದಿರುವ ತರಕಾರಿ ಬೆಳೆಗಳಿಗೆ ನೀರಿನ ಸಮಸ್ಯೆ ಉಂಟಾಗಿದೆ ಎಂದು ಚಿಂಚೋಳಿ ಪಿಎಲ್‌ಡಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಜಗದೀಶಸಿಂಗ್‌ ಠಾಕೂರ ತಿಳಿಸಿದ್ದಾರೆ.

ನೀರು ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ

Feb 10 2025, 01:47 AM IST
ಹಿರಿಯೂರು ತಾಲೂಕಿನ ಜೆಜಿ ಹಳ್ಳಿ ಹೋಬಳಿಯ ರೈತರೊಂದಿಗೆ ಸಚಿವ ಡಿ.ಸುಧಾಕರ್ ಸಭೆ ನಡೆಸಿದರು.

15 ದಿನದಲ್ಲಿ ಎಡ-ಬಲದಂಡೆ ನಾಲೆಗಳಿಗೆ ಪ್ರಾಯೋಗಿಕ ನೀರು

Feb 09 2025, 01:16 AM IST
ರಾಮನಗರ: ಜಿಲ್ಲೆಯ ಜಲಮೂಲಗಳಲ್ಲಿ ಒಂದಾದ ಮಂಚನಬೆಲೆ ಜಲಾಶಯದ ಎಡದಂಡೆ ನಾಲೆಯ ಸ್ವಚ್ಛತಾ ಕಾರ್ಯ ಹಾಗೂ ನಾಲೆಯ ಸ್ಥಿತಿ ಗತಿಯನ್ನು ಶಾಸಕ ಇಕ್ಬಾಲ್ ಹುಸೇನ್ ಶನಿವಾರ ವೀಕ್ಷಣೆ ಮಾಡಿದರು.

ಸಂಪ್‌ ನೀರು ಪೋಲುತಡೆಗೆ ಸ್ಮಾರ್ಟ್ ಯೋಜನೆ

Feb 09 2025, 01:15 AM IST
ಶಿವಮೊಗ್ಗ: ಬಹುತೇಕ ಪಟ್ಟಣದ ಮನೆಗಳ ಎದುರು ಸಂಪ್ ನೀರು ತುಂಬಿ ಪೋಲಾಗುತ್ತಿರುವ ದೃಶ್ಯ ಸರ್ವೆ ಸಮಾನ್ಯವಾಗಿದೆ. ಸಂಪ್ ನೀರು ಉಕ್ಕದಂತೆ ತಡೆದು, ತುಂಬಿದ ತಕ್ಷಣ ನೀರಿನ ಹರಿವು ನಿಲ್ಲುವಂತಾದರೆ. ಅಂತಹ ಸ್ಮಾರ್ಟ್ ಯೋಜನೆಯೊಂದನ್ನು ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ರೂಪಿಸಿದ್ದಾರೆ.

ಮಾರ್ಚ್‌ ಅಂತ್ಯದವರೆಗೆ ಕಾಲುವೆಗೆ ನೀರು ಪೂರೈಸಿ

Feb 09 2025, 01:15 AM IST
ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಹಳ್ಳಗಳಲ್ಲಿನ 13.42ಟಿಎಂಸಿ ನೀರು ಬಳಕೆ ಮಾಡಿಕೊಳ್ಳಲು ನ್ಯಾಯಾಧೀಕರಣ 2018ರಲ್ಲಿ ತೀರ್ಪು ನೀಡಿದರೂ ಕೇಂದ್ರ ಸರ್ಕಾರ ಈ ಯೋಜನೆ ಜಾರಿ ಮಾಡಿದ್ದು, ಈ ಭಾಗದ ರೈತರಿಗೆ ನೋವು ತಂದಿದೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 195
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved