• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೊಳ್ಳೆಗಳ ಉತ್ಪತ್ತಿ ತಡೆಗೆ ನೀರು ನಿಲ್ಲುವ ಸ್ಥಳಗಳಲ್ಲಿ ಮೀನುಗಳನ್ನು ಬಳಸಲು ಮಂಜುನಾಥ್ ಸಲಹೆ

Aug 15 2024, 01:46 AM IST
ನಿರಂತರವಾಗಿ ನೀರು ನಿಲ್ಲುವ ಕೆರೆ, ಕುಂಟೆ, ಬಾವಿ, ಕಲ್ಯಾಣಿ, ಕ್ವಾರಿ ಮುಂತಾದ ಶಾಶ್ವತ ನೀರಿನ ತಾಣಗಳಲ್ಲಿ ಈ ಮೀನುಗಳನ್ನು ಬಿಡಲಾಗುವುದು. ಸಾರ್ವಜನಿಕರ ಆರೋಗ್ಯದ ಮೇಲೆ ಪ್ರಭಾವ ಬೀರುವ ಸೊಳ್ಳೆಗಳ ನಿಯಂತ್ರಿಸಲು ಇದು ಸಹಕಾರಿಯಾಗಲಿದೆ. ಜೊತೆಗೆ ಸೊಳ್ಳೆಗಳ ಉತ್ಪತ್ತಿ ತಡೆಗಟ್ಟಬಹುದು.

53 ಟಿಎಂಸಿ ಬದಲಿಗೆ 65 ಟಿಎಂಸಿ ನೀರು ಉಳಿಸಲು ಪ್ಲಾನ್‌!

Aug 14 2024, 01:02 AM IST
ಜಲಾಶಯದ ಹೊರ ಹರಿವಿನ ವೇಳೆಯಲ್ಲೇ ಜಲಾಶಯದ ಕ್ರಸ್ಟ್‌ ಗೇಟ್‌ 19ಕ್ಕೆ ಸ್ಟಾಪ್‌ ಲಾಗ್ ಗೇಟ್‌ ಅಳವಡಿಸುವ ಸೂತ್ರ ಹೆಣೆಯಲಾಗಿದೆ.

ಕಲುಷಿತ ನೀರು ಸೇವಿಸಿ 40ಕ್ಕೂ ಅಧಿಕ ಜನರು ಅಸ್ವಸ್ಥ

Aug 13 2024, 12:49 AM IST
ಬೆಳಗಾವಿ: ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 40 ಅಧಿಕ ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ತೀವ್ರ ಅಸ್ವಸ್ಥಗೊಂಡ ಮೂವರನ್ನು ಜಿಲ್ಲಾಸ್ಪತ್ರೆಗೆ, ಮೂವರನ್ನು ಬೈಲಹೊಂಗಲ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹನೂರಿನಲ್ಲಿ ರಸಗೊಬ್ಬರ ಅಂಗಡಿಗೆ ನುಗ್ಗಿದ ಚರಂಡಿ ನೀರು, ಲಕ್ಷಾಂತರ ರು. ನಷ್ಟ

Aug 13 2024, 12:48 AM IST
ಹನೂರು ತಾಲೂಕಿನ ಶಾಗ್ಯ ಗ್ರಾಮದ ಮಣಿಗಾರ್ ಬಿಜಿನೆಸ್ ಗ್ರೂಪ್ ರಸಗೊಬ್ಬರ ದಾಸ್ತಾನು ಅಂಗಡಿಯಲ್ಲಿ ಇಡಲಾಗಿದ್ದ ಯೂರಿಯಾ, ಡಿಎಪಿ, ಕಾಂಪ್ಲೆಕ್ಸ್ ಹಾಗೂ ನೀರಿನಲ್ಲಿ ಕರಗುವ ರಸಗೊಬ್ಬರಗಳು ಮಳೆಯ ನೀರು ಅಂಗಡಿಗೆ ನುಗ್ಗಿದೆ.

ವಾಣಿವಿಲಾಸಕ್ಕೆ 10 ಟಿಎಂಸಿ ನೀರು ನಿಗದಿಗೆ ಆಗ್ರಹ

Aug 13 2024, 12:48 AM IST
ಸರ್ಕಾರ ವಾಣಿವಿಲಾಸ ಜಲಾಶಯಕ್ಕೆ 10 ಟಿಎಂಸಿ ನೀರು ನಿಗದಿಪಡಿಸಿ, ಈ ಜಲಾಶಯದಿಂದ ಗಾಯತ್ರಿ ಜಲಾಶಯಕ್ಕೆ ನೀರು ಹರಿಸಿ ತದನಂತರ ಈ ಡ್ಯಾಂನಿಂದ ಶಿರಾ ಮತ್ತು ಹಿರಿಯೂರು ತಾಲೂಕಿನ 16 ಕೆರೆಗಳಿಗೆ ನೀರು ಹರಿಸಿದರೆ 1 ಸಾವಿರ ಎಕರೆ ಭೂಮಿ ನೀರಾವರಿ ಪ್ರದೇಶವಾಗಲಿದೆ ಎಂದು ರಾಜ್ಯ ತೆಂಗು ಮತ್ತು ನಾರು ನಿಗಮದ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ತಿಳಿಸಿದರು.

ಕೆರೆಕಟ್ಟೆಗಳಿಗೆ ನೀರು ತುಂಬಿಸಿ, ವ್ಯವಸಾಯಕ್ಕೆ ನೀಡು ಬಿಡಿ

Aug 13 2024, 12:47 AM IST
ಕೊನೆ ಹಂತದವರೆಗೂ ನೀರು ತಲುಪಲಿದೆ ಎಂದು ರೈತರಿಗೆ ಭರವಸೆ ನೀಡಿದ ಹಿನ್ನೆಲೆ ರೈತರು ರಸ್ತೆ ತಡೆ ವಾಪಸ್

ಮಂಡ್ಯ : ಕೃಷ್ಣರಾಜಸಾಗರ ಜಲಾಶಯ ತುಂಬಿ ನೂರಾರು ಟಿಎಂಸಿ ನೀರು ಹರಿದುಹೋದರೂ ಜಿಲ್ಲೆಯ ಕೆರೆಗಳು ಖಾಲಿ

Aug 12 2024, 01:10 AM IST

ಕೃಷ್ಣರಾಜಸಾಗರ ಜಲಾಶಯ ಜುಲೈ ತಿಂಗಳಲ್ಲೇ ತುಂಬಿ ನೂರಾರು ಟಿಎಂಸಿ ನೀರು ಹರಿದುಹೋದರೂ ಜನಪ್ರತಿನಿಧಿಗಳು ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಕೆರೆಗಳನ್ನು ತುಂಬಿಸುವ ಕಾಳಜಿ ಪ್ರದರ್ಶಿಸದಿರುವುದು ದುರದೃಷ್ಟಕರ ಸಂಗತಿಯಾಗಿದೆ. 

ಮುಟ್ಟನಹಳ್ಳಿ ಜಮೀನುಗಳಿಗೆ ನುಗ್ಗಿದ ಸೂಳೆಕೆರೆ ನೀರು

Aug 12 2024, 01:00 AM IST
ಮುಟ್ಟನಹಳ್ಳಿ ಸೂಳೆಕೆರೆ ನಾಲೆ ತುಂಬಿ ದಕ್ಷಿಣ ಭಾಗದ ನಾಲೆಯಿಂದ ಎತ್ತೇಚ್ಚವಾಗಿ ನೀರು ಬಂದ ಕಾರಣ ಬಲಭಾಗದ ಕಾಲುವೆಗಳಲ್ಲಿ ಹೂಳು ತೆಗೆಯದೆ ಮತ್ತು ಗಿಡಗೆಂಟೆಗಳನ್ನು ತೆರವುಗೊಳಿಸದ ಕಾರಣ ಅಕ್ಕ-ಪಕ್ಷದ ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ನಾಶಗೊಂಡಿದೆ.

ಭದ್ರೆಯಿಂದ ತರೀಕೆರೆ ಕ್ಷೇತ್ರದ ಕೆರೆಗಳಿಗೆ ನೀರು: ಜಿ.ಎಚ್.ಶ್ರೀನಿವಾಸ್

Aug 12 2024, 12:45 AM IST
ತರೀಕೆರೆ, ಭದ್ರಾ ಜಲಾಶಯದಿಂದ ತರೀಕೆರೆ ಕ್ಷೇತ್ರದ ನೂರಾರು ಕೆರೆಗಳಿಗೆ ನೀರು ಕೊಡಲಾಗುತ್ತಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಆಂಧ್ರ, ಸಮುದ್ರಕ್ಕೆ ಸೇರಿತು 430 ಟಿಎಂಸಿ ಕೃಷ್ಣಾ ನೀರು : 6 ಸಾವಿರ ಕ್ಯುಸೆಕ್ ನೀರು ನದಿಗೆ

Aug 11 2024, 01:41 AM IST
ಕೊಡೇಕಲ್ ಸಮೀಪದ ನಾರಾಯಣಪುರ ಬಸವಸಾಗರದ ಎಂಪಿಸಿಎಲ್ ಮುಖಾಂತರ 6 ಸಾವಿರ ಕ್ಯುಸೆಕ್ ನೀರು ನದಿಗೆ ಬಿಡಲಾಗುತ್ತಿದೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved