• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಳಚರಂಡಿ ಪೈಪು ಒಡೆದು ಕಲ್ಮಶ ನೀರು ರಸ್ತೆಗೆ

Nov 20 2024, 12:34 AM IST
ರಾಮನಗರ: ನಗರದ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ದೇವಾಲಯದ (ಮೆಡಿಪ್ಲಸ್ ಪಕ್ಕ) ಬಳಿ ಒಳಚರಂಡಿ ಪೈಪು ಒಡೆದು ಕಲ್ಮಶ ನೀರು ಉಕ್ಕಿ ರಸ್ತೆಯಲ್ಲಿ ಕಳೆದೊಂದು ತಿಂಗಳಿನಿಂದ ಹರಿಯುತ್ತಿದೆ. ಈ ವಿಚಾರವನ್ನು ಒಳಚರಂಡಿ ಮಂಡಳಿ ಮತ್ತು ನಗರಸಭೆ ಅಧಿಕಾರಿಗಳಿಗೆ ತಿಳಿಸಿದರು ಯಾವ ಉಪಯೋಗವು ಆಗಿಲ್ಲ ಎಂದು ಎಂ.ಜಿ.ರಸ್ತೆಯ ವ್ಯಾಪಾರಿಗಳು ಮತ್ತು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಪಂಗೆ ನೀರು ನಿರ್ವಹಣೆ ಹೊಣೆ: ಸಿಇಒ

Nov 20 2024, 12:32 AM IST
ದೊಡ್ಡಬಳ್ಳಾಪುರ: ಜಿಲ್ಲಾದ್ಯಂತ ಜಲ್‌ ಜೀವನ್ ಮಿಷನ್ ಅನುಷ್ಠಾನ ಪ್ರಾರಂಭಿಸಿ, ಗ್ರಾಮಗಳಲ್ಲಿ ಪ್ರತಿ ಮನೆಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಿದ್ದು ನೀರಿನ ವ್ಯವಸ್ಥೆಯ ನಿರಂತರ ಕಾರ್ಯಾಚರಣೆ ಮತ್ತು ನಿರ್ವಹಣೆಯ ಉಸ್ತುವಾರಿಯನ್ನು ಗ್ರಾಮ ಪಂಚಾಯತಿಗಳಿಗೆ ವಹಿಸಲಾಗುವುದು ಎಂದು ಜಿಪಂ ಸಿಇಒ ಡಾ. ಕೆ.ಎನ್.ಅನುರಾಧ ಹೇಳಿದರು.

ನೀರು ಪ್ರಕೃತಿಯ ಅಮೂಲ್ಯ ಸಂಪನ್ಮೂಲ

Nov 20 2024, 12:30 AM IST
ಹೊಸಕೋಟೆ: ಪಂಚಭೂತಗಳಲ್ಲಿ ನೀರು ಅಮೂಲ್ಯವಾದ ಸಂಪತ್ತಾಗಿದ್ದು, ಪ್ರಕೃತಿಯ ಜೀವನಾಡಿಯಾಗಿದೆ. ಮುಂದಿನ ಪೀಳಿಗೆಗೆ ಸ್ವಚ್ಛ ನೀರು ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ದೊಡ್ಡಗಟ್ಟಿಗನಬ್ಬೆ ಗ್ರಾಪಂ ಅಧ್ಯಕ್ಷ ಸುರೇಶ್ ತಿಳಿಸಿದರು.

ತುಂಗಭದ್ರಾ ಜಲಾಶಯದ ನೀರು ಮತ್ತೆ ಹಸಿರು

Nov 19 2024, 12:46 AM IST
ತುಂಗಭದ್ರಾ ಜಲಾಶಯ ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಕುಡಿಯುವ ನೀರಿಗೂ ಆಸರೆಯಾಗಿದೆ.

ವಾರಾಬಂಧಿ ಪದ್ಧತಿಯಡಿ ಹಿಂಗಾರು ಹಂಗಾಮಿಗೆ ನೀರು

Nov 18 2024, 01:16 AM IST
ಕನ್ನಡಪ್ರಭ ವಾರ್ತೆ ಆಲಮಟ್ಟಿ ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಕಾಲುವೆಗಳಿಗೆ ಹಿಂಗಾರು ಹಂಗಾಮಿಗೆ ಡಿ.9ರಿಂದ 2025ರ ಮಾ.23ರವರೆಗೆ ನೀರು ಹರಿಸಲಾಗುವುದು ಎಂದು ನೀರಾವರಿ ಸಲಹಾ ಸಮಿತಿಯ ಸಭೆಯ ಅಧ್ಯಕ್ಷ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು. ಶನಿವಾರ ಆಲಮಟ್ಟಿಯ ಕೆಬಿಜೆಎನ್‌ಎಲ್‌ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಐಸಿಸಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಕೈಗಾರಿಕೆಗಳ ತ್ಯಾಜ್ಯದಿಂದ ಕೆರೆಗಳ ನೀರು ಮಲಿನ

Nov 18 2024, 12:03 AM IST
ಹಾರೋಹಳ್ಳಿ: ಕೈಗಾರಿಕಾ ಪ್ರದೇಶಗಳ ತ್ಯಾಜ್ಯದಿಂದಾಗಿ ಹಾರೋಹಳ್ಳಿ ಸುತ್ತಮುತ್ತಲಿನ ಕೆರೆಗಳು ಕಲುಷಿತಗೊಳ್ಳುತ್ತಿದ್ದು, ಜನ ಸಾಮಾನ್ಯರಲ್ಲಿ ಆತಂಕ ಹೆಚ್ಚಿಸಿದೆ. ಹಾರೋಹಳ್ಳಿ ಪಟ್ಟಣದ ಸಮೀಪದ, ಏಷ್ಯಾದಲ್ಲಿಯೇ ಎರಡನೇ ಸ್ಥಾನದಲ್ಲಿರುವ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 500 ಕ್ಕೂ ಹೆಚ್ಚು ಕಾರ್ಖಾನೆಗಳನ್ನು ಹೊಂದಿದ್ದು, ಈ ಪ್ರದೇಶದ ತ್ಯಾಜ್ಯಗಳು ಹಳ್ಳಕೊಳ್ಳಗಳ ಮೂಲಕ ಹರಿದು ಕೆರೆ ಒಡಲು ಸೇರುತ್ತಿದೆ.

ಬರದ ನೆಲಕ್ಕೆ ನೀರು ಕೊಟ್ಟ ನಿರಾಳ ಮನುಷ್ಯ ಬಾಪುಗೌಡರು

Nov 16 2024, 12:36 AM IST
ಶಹಾಪುರ: ಬರದ ನೆಲಕ್ಕೆ ನೀರು ಕೊಟ್ಟ ನಿರಾಳ ಮನುಷ್ಯ ಮಾಜಿ ಸಚಿವ ದಿ. ಬಾಪುಗೌಡ ದರ್ಶನಾಪುರವರು ಕಾಯಕದಲ್ಲಿ ಶ್ರದ್ಧೆ, ನಿಷ್ಠೆ ಇಟ್ಟು ಕೀಳರಿಮೆ ಅರಿಯದ ವ್ಯಕ್ತಿತ್ವ. ಶ್ರದ್ಧಾ, ಭಕ್ತಿಯಿಂದ ಮಾಡಿದ ಕಾರ್ಯಕ್ಕೆ ಎಂದಿಗೂ ಗೌರವ ಸಿಗುತ್ತದೆ ಎನ್ನುವುದಕ್ಕೆ ದಿ. ಬಾಪುಗೌಡ ದರ್ಶನಾಪುರ ಅವರೇ ಸಾಕ್ಷಿ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣ ಕಮಕನೂರ ಹೇಳಿದರು.

ಎನ್‌ಆರ್‌ಬಿಸಿ ಕಾಲುವೆಗೆ ನೀರು: ರೈತರ ಹಿತ ಕಾಯಿರಿ

Nov 16 2024, 12:35 AM IST
ದೇವದುರ್ಗ: ನಾರಾಯಣಪೂರ ಬಲದಂಡೆ ನಾಲಾ ವ್ಯಾಪ್ತಿಯಲ್ಲಿ ನೀರು ಹರಿಸಲು ಸಲಹಾ ಸಮಿತಿ ಸಭೆ ಆಯೋಜಿಸಲಾಗಿದ್ದು, ರೈತರ ಹಿತಾಸಕ್ತಿ ಆಧರಿಸಿ ಸಭೆಯ ನಿರ್ಣಯಗಳು ಇರಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಣ್ಣ ನಾಯಕ ಒತ್ತಾಯಿಸಿದರು.

ನೂರ್ ಮೊಹಲ್ಲಾದ ನಲ್ಲಿಗಳಲ್ಲಿ ಹುಳುಮಿಶ್ರಿತ ನೀರು

Nov 16 2024, 12:30 AM IST
ಕೊಳ್ಳೇಗಾಲದ 23ನೇ ವಾರ್ಡ್‌ನಲ್ಲಿ ಬಂದ ಹುಳು ಮಿಶ್ರಿತ ನೀರು.

ಕೆರೆಯಲ್ಲ, ಇದು ಮಡಹಳ್ಳಿ ಸರ್ಕಲ್‌ನಲ್ಲಿ ನಿಂತ ಮಳೆ ನೀರು!

Nov 15 2024, 12:35 AM IST
ಗುಂಡ್ಲುಪೇಟೆ ಪಟ್ಟಣದಲ್ಲಿ ಗುರುವಾರ ಮಧ್ಯಾಹ್ನ ಸುರಿದ ಮಳೆಗೆ ಪಟ್ಟಣದ ಮಡಹಳ್ಳಿ ಸರ್ಕಲ್‌ ಚಿಕ್ಕ ಕರೆಯಂತಾಗಿದ್ದು, ಇದು ಜನರ ಆಕ್ರೋಶಕ್ಕೆ ಮತ್ತೇ ಕಾರಣವಾಗಿದೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 182
  • next >

More Trending News

Top Stories
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved