• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯರಗೋಳ್ ನೀರು ಸರಬರಾಜು ಪೈಪ್‌ಲೈನ್‌ಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಕೆ.ವೈ.ನಂಜೇಗೌಡ

Nov 15 2024, 12:35 AM IST
15ನೇ ಹಣಕಾಸು ಯೋಜನೆಯಡಿಯಲ್ಲಿ ಮಾಲೂರು ಪಟ್ಟಣದಲ್ಲಿ ಯರಗೋಳ್ ಕುಡಿಯುವ ನೀರಿನ ಸರಬರಾಜನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಿದ್ದಾರೆ ಎಂದು ಶಾಸಕ ಹೇಳಿದ್ದಾರೆ.

ಕಾವೇರಿ ನೀರು ಪೂರೈಕೆಯ ಕೊಳವೆಗೆ ಅನಧಿಕೃತವಾಗಿ ಕೊಳಚೆ ನೀರಿನ ಕೊಳವೆಯ ಸಂಪರ್ಕ: ಪೈಪ್‌ ಸ್ಫೋಟಿಸಿ ಮನೆಗಳಿಗೆ ಹಾನಿ

Nov 14 2024, 01:31 AM IST
ಕಾವೇರಿ ನೀರು ಪೂರೈಕೆಯ ಕೊಳವೆಗೆ ಅನಧಿಕೃತವಾಗಿ ಕೊಳಚೆ ನೀರಿನ ಕೊಳವೆಯ ಸಂಪರ್ಕ ಕೊಟ್ಟಿದ್ದರಿಂದ ಕೊಳವೆ ಕಿತ್ತು ಹೋಗಿ ರಭಸವಾಗಿ ನೀರು ಚಿಮ್ಮಿ ಅಕ್ಕಪಕ್ಕದ ಮನೆಗಳಿಗೆ ಹಾಗೂ ಕಾರಿಗೆ ಹಾನಿ ಉಂಟಾದ ಘಟನೆ ಥಣಿಸಂದ್ರದ ಹೆಗಡೆ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಪಶ್ಚಿಮಘಟ್ಟ ಅರಣ್ಯ ಪ್ರದೇಶದ ನದಿ ನೀರು ಬಳಕೆಗೆ ಹಸಿರು ಸೆಸ್‌ ವಿಧಿಸಲು ಚಿಂತನೆ : ಈಶ್ವರ್ ಖಂಡ್ರೆ

Nov 14 2024, 12:45 AM IST
ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಹುಟ್ಟುವ ನದಿಗಳಿಂದ ಕುಡಿಯುವ ನೀರು ಪಡೆಯುತ್ತಿರುವ ನಗರ ಹಾಗೂ ಪಟ್ಟಣಗಳಲ್ಲಿ ಹಸಿರು ಸೆಸ್‌ ವಿಧಿಸಲು ಅರಣ್ಯ ಇಲಾಖೆ ಪ್ರಸ್ತಾವನೆ ಸಿದ್ಧಪಡಿಸಲು ಮುಂದಾಗಿದೆ.

ಸೆಲ್ಲರ್‌ನಿಂದ ನೀರು ಹೊರ ಹಾಕಲು ವ್ಯಾಪಾರಿಗಳು ಹೈರಾಣ

Nov 13 2024, 12:01 AM IST
ಐತಿಹಾಸಿಕ ಚಿತ್ರದುರ್ಗ ಕೋಟೆ ಒಳ ಆವರಣದಲ್ಲಿರುವ ಗೋಪಾಲಸ್ವಾಮಿ ಹೊಂಡ, ಹೊರ ಆವರಣದಲ್ಲಿರುವ ಸಿಹಿನೀರು ಹೊಂಡ, ಸಂತೆ ಹೊಂಡ ಎಲ್ಲವೂ ಭರ್ತಿಯಾಗಿವೆ. ಜಲಪಾತ್ರೆಗಳು ತುಂಬಿ ತುಳುಕಾಡುವ ದೃಶ್ಯಾವಳಿಗಳು ಒಂದೆಡೆ ಮನಸ್ಸಿಗೆ ಮುದ ನೀಡಿದರೆ ಮತ್ತೊಂದೆಡೆ ವ್ಯಾಪಾರಿಗಳ ಮನದಲ್ಲಿ ತಲ್ಲಣಗಳ ಸೃಷ್ಟಿಸಿವೆ. ಕನಿಷ್ಟ ಮೂರು ತಿಂಗಳು ದುಬಾರಿ ವಿದ್ಯುತ್ ಬಿಲ್ ಪಾವತಿ ಮಾಡಬೇಕಾದ ಅನಿವಾರ್ಯತೆ ಅವರದ್ದಾಗಿದೆ.

ನೀರು ಉಳಿಸಬೇಕಾದ ಹೊಣೆ ನಮ್ಮೆಲ್ಲರ ಮೇಲಿದೆ

Nov 12 2024, 12:48 AM IST
ಶಿವಮೊಗ್ಗ: ಮನುಷ್ಯನ ನಾಗರಿಕತೆ ಹುಟ್ಟಿರುವುದೇ ನದಿ ಪಾತ್ರದಲ್ಲಿ ಹಾಗಾಗಿ ಪ್ರಕೃತಿ ದತ್ತವಾಗಿ ಬಂದಂತಹ ಗಾಳಿ, ಬೆಳಕು ಹಾಗೂ ನೀರನ್ನು ಮುಂದಿನ ಪೀಳಿಗೆಗೆ ಜಾಗೃತಿಯಾಗಿ ಸಾಗಿಸುವ ಜವಾಬ್ದಾರಿ ನೆಮ್ಮಲ್ಲರ ಮೇಲಿದೆ ಎಂದು ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಜನತೆಯ ಕಣ್ಣಲ್ಲಿ ನೀರು ತರಿಸುತ್ತಿದೆ ಈರುಳ್ಳಿ ದರ

Nov 11 2024, 12:51 AM IST
ಚಿಕ್ಕಬಳ್ಳಾಪುರ ಜಿಲ್ಲೆಗೆ ನಾಗಪುರ, ನಾಸಿಕ್‌, ಪೂನಾ ಸೇರಿದಂತೆ ನಾನಾ ಭಾಗದಿಂದ 500ಕ್ಕೂ ಹೆಚ್ಚು ಟ್ರಕ್‌ಗಳಿಂದ ರಾಜ್ಯಕ್ಕೆ ಪೂರೈಕೆ ಆಗಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ಈರುಳ್ಳಿ ಪ್ರತಿ ಕೆ.ಜಿಗೆ 50 ರೂ. ಹೋಲ್‌ಸೇಲ್‌ ದರದಲ್ಲಿ ಮಾರಾಟವಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವು ಮಾರುಕಟ್ಟೆಯಲ್ಲಿ ಈರುಳ್ಳಿಯನ್ನು ಒಂದೊಂದು ರೀತಿಯ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ.

ಕೃಷ್ಣಾಗೆ ಆರ್‌ಟಿಪಿಎಸ್ ಹಾರುಬೂದಿ ಹೊಂಡದ ನೀರು; ಜನಾಕ್ರೋಶ

Nov 11 2024, 12:46 AM IST
ರಾಯಚೂರು ಬೃಹತ್‌ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಬೂದಿಹೊಂಡದಿಂದ ಕಲುಷಿತ ನೀರು ಸಮೀಪದ ಕೃಷ್ಣಾ ಕೃಷ್ಣಾ ನದಿಗೆ ಸೇರುತ್ತಿದ್ದು, ವ್ಯಾಪಕ ಜನಾಕ್ರೋಶ ವ್ಯಕ್ತವಾಗಿದೆ.

ನೀರು ವ್ಯರ್ಥವಾಗದಂತೆ ಸಂಗ್ರಹಿಸಲು ಉದ್ಯಾನಗಳಲ್ಲಿ 1652 ಇಂಗು ಗುಂಡಿಗೆ ಖಾಸಗಿ ಸಹಭಾಗಿತ್ವ

Nov 10 2024, 01:53 AM IST
ನಗರದ ಉದ್ಯಾನವನಗಳಲ್ಲಿ ಬಿದ್ದ ಮಳೆ ನೀರು ವ್ಯರ್ಥವಾಗದಂತೆ ಸಂಗ್ರಹಿಸಲು ಮತ್ತು ಇಂಗಿಸಲು ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಒಂದು ವರ್ಷದಲ್ಲಿ 1,652 ಇಂಗು ಗುಂಡಿ ನಿರ್ಮಿಸಲು ಬಿಬಿಎಂಪಿ ಮುಂದಾಗಿದೆ.

ಯರಗೋಳ್ ನೀರು ಮಾದರಿ ಪರೀಕ್ಷೆಗೆ ರವಾನೆ

Nov 10 2024, 01:53 AM IST
ಯರಗೋಳ್ ನೀರನ್ನು ಸಹ ಬಾಟಲಿಯಲ್ಲಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ಅದರ ವರದಿ ಬಂದ ಬಳಿಕ ಪುರಸಭೆ ಮುಂದಿನ ಕ್ರಮ ಕಾಗೊಳ್ಳಲಿದೆ. ಸೋಮವಾರ ಕೋಲಾರದಿಂದ ನಗರ ನೀರು ಸರಬರಾಜು ಇಲಾಖೆಯ ಹಿರಿಯ ಎಂಜಿನಿಯರ್‌ಗಳ ತಂಡ ಬರಲಿದ್ದು, ವಿವಿಧ ಬಡಾವಣೆಗಳಿಗೆ ತೆರಳಿ ನೀರಿನ ಮಾದರಿ ಸಂಗ್ರಹಿಸಲಿದೆ.

ಬೆಂಗಳೂರು : ನೀರು ಚೆಲ್ಲಿಕೊಂಡು ಆಟವಾಡುವಾಗ ಶಿಕ್ಷಕಿಯ ಹೊಡೆತಕ್ಕೆ ಮುರಿದ ಹಲ್ಲು !

Nov 09 2024, 01:23 AM IST
ತರಗತಿಯಲ್ಲಿ ಸಹಪಾಠಿಗಳ ಜತೆಗೆ ನೀರು ಚೆಲ್ಲಿಕೊಂಡು ಆಟವಾಡುವಾಗ ಹಿಂದಿ ಶಿಕ್ಷಕಿ ವಿದ್ಯಾರ್ಥಿಯೊಬ್ಬನ ಮುಖಕ್ಕೆ ಕೋಲಿನಿಂದ ಹೊಡೆದು ಹಲ್ಲು ಮುರಿದಿರುವ ಆರೋಪ ಕೇಳಿ ಬಂದಿದೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 182
  • next >

More Trending News

Top Stories
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved