• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಳೆ, ಭತ್ತದ ಗದ್ದೆಗೂ ನುಗ್ಗಿದ ನೀರು!

Aug 04 2024, 01:18 AM IST
ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ಹಂಪಿ, ಬುಕ್ಕಸಾಗರ, ವೆಂಕಟಾಪುರ ಭಾಗದಲ್ಲಿ ಬಾಳೆತೋಟ, ಭತ್ತದ ಗದ್ದೆಗಳಿಗೂ ನೀರು ನುಗ್ಗಿದೆ. ಇನ್ನು ಹಂಪಿಯ ಹಲವು ಸ್ಮಾರಕ, ಮಂಟಪಗಳು ಜಲಾವೃತವಾಗಿವೆ.

ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾ, ಕುಡಿವ ನೀರು ಸೌಲಭ್ಯಕ್ಕೆ ಆಗ್ರಹ

Aug 04 2024, 01:16 AM IST
ಶಿರಹಟ್ಟಿ ಬಸ್ ನಿಲ್ದಾಣದಲ್ಲಿ ದಿನೆ ದಿನೆ ಜನದಟ್ಟಣೆ

ತುಂಗಭದ್ರಾ ಜಲಾಶಯದಿಂದ 98 ಟಿಎಂಸಿ ನೀರು ನದಿಪಾಲು! ವ್ಯರ್ಥವಾಗಿ, ಡ್ಯಾಂನಲ್ಲಿ ಸಂಗ್ರಹವಾಗುವಷ್ಟು ನೀರು ಖಾಲಿ

Aug 04 2024, 01:16 AM IST

  ಆ. 2ರಂದು 14.722 ಟಿಎಂಸಿ ಮತ್ತು ಆ.3ರಂದು 14.346 ಟಿಎಂಸಿ ನೀರು ನದಿ ಒಡಲು ಸೇರಿದೆ. ಬರೀ ಹದಿನಾಲ್ಕು ದಿನಗಳಲ್ಲೆ 98.127 ಟಿಎಂಸಿಯಷ್ಟು ನೀರು ನದಿ ಪಾಲಾಗಿದೆ.

ಲಿಂಗನಮಕ್ಕಿ ಅಣೆಕಟ್ಟಿನ ಪ್ರದೇಶದಲ್ಲಿ ಭಾರೀ ಮಳೆ : ಭರ್ತಿಗೆ ಬರೀ 3 ಅಡಿ ಬಾಕಿ -11 ಗೇಟ್ ಮೂಲಕ ನೀರು ಹೊರಗೆ

Aug 03 2024, 12:44 AM IST
ಲಿಂಗನಮಕ್ಕಿ ಅಣೆಕಟ್ಟಿನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಅಲ್ಲಿಂದ ಹೊನ್ನಾವರದ ವರೆಗೆ ಶರಾವತಿ ಸೇರುವ ಎಲ್ಲ ಹೊಳೆ, ಹಳ್ಳಗಳು ತುಂಬಿ ಹರಿಯುತ್ತಿದೆ.

ಐಎಎಸ್‌ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳ ಸಾವು: ತನಿಖೆ ಸಿಬಿಐಗೆ ವರ್ಗ

Aug 03 2024, 12:41 AM IST
ಇಲ್ಲಿನ ಐಎಎಸ್‌ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಿ ದೆಹಲಿ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ.

ಜೆಜೆಎಂ ಯೋಜನೆ ಕಾಮಗಾರಿ ಮುಕ್ತ ಗ್ರಾಮಗಳಿಗೆ ನೀರು ಪೂರೈಸಬೇಕು

Aug 03 2024, 12:40 AM IST
ಜಲಜೀವನ್ ಮಿಷನ್‌ ಯೋಜನೆ ಕಾಮಗಾರಿ ಮುಕ್ತವಾದ ಗ್ರಾಮಗಳಿಗೆ ನೀರು ಪೂರೈಸಲು, ಶಿಥಿಲವಾದ ಶಾಲೆ, ಅಂಗನವಾಡಿ ಕೇಂದ್ರಗಳು, ಶೌಚಾಲಯ ದುರಸ್ತಿ, ನಿರ್ಮಾಣ ಕಾರ್ಯ ಇನ್ನೊಂದು ತಿಂಗಳಲ್ಲೇ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.

ಕೃಷ್ಣರಾಜಸಾಗರ ಜಲಾಶಯದಲ್ಲಿ ಹೆಚ್ಚಾದ ನೀರು : ಪಕ್ಕದಲ್ಲೇ ಮಳೆ ಕೊರತೆಯಿಂದ ಕೆರೆಗಳು ಖಾಲಿ ಖಾಲಿ..!

Aug 03 2024, 12:38 AM IST

ಜಿಲ್ಲಾಧಿಕಾರಿಗಳೂ ಸೇರಿದಂತೆ ಜನಪ್ರತಿನಿಧಿಗಳು ತಮಿಳುನಾಡಿಗೆ ಹರಿದುಹೋಗುವ ನೀರನ್ನು ವೀಕ್ಷಣೆ ಮಾಡಿಕೊಂಡು ಕುಳಿತಿದ್ದಾರೆಯೇ ವಿನಃ ಖಾಲಿ ಬಿದ್ದಿರುವ ಕೆರೆಗಳ ಕಡೆಗೆ ತಿರುಗಿಯೂ ನೋಡುತ್ತಿಲ್ಲ.  

ಕೆರೆಗಳಿಗೆ ನೀರು ಹಾರಿಸಲು ಸಮೀಕ್ಷಾ ಕಾರ್ಯ ಕೈಗೊಳ್ಳಲು ಶಾಸಕ ಕ್ರಮ

Aug 03 2024, 12:37 AM IST
Legislative action to carry out survey work to release water to lakes

ಲಖಮಾಪುರಕ್ಕೆ ನುಗ್ಗಿದ ಮಲಪ್ರಭೆ ನದಿ ನೀರು

Aug 03 2024, 12:35 AM IST
ಬಿಟ್ಟ ನೀರು ತಾಲೂಕಿನ ನದಿ ಹತ್ತಿರದ ಗ್ರಾಮ ಲಖಮಾಪುರಕ್ಕೆ ನೀರು ನುಗ್ಗಿದ್ದು ಗ್ರಾಮಸ್ಥರಲ್ಲಿ ಆತಂಕ

ಉತ್ತರ ಕನ್ನಡ ಕರಾವಳಿಯಲ್ಲಿ ಮುಂದುವರಿದ ಮಳೆ ಆರ್ಭಟ, ಹಲವು ಡ್ಯಾಂಗಳಿಂದ ಭರ್ಜರಿ ನೀರು

Aug 03 2024, 12:34 AM IST
ಕೊಡಗು, ದಕ್ಷಿಣ ಕನ್ನಡ, ಮಲೆನಾಡು ಭಾಗದಲ್ಲಿ ಮಳೆ ಇಳಿಮುಖವಾಗಿದ್ದರೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಭಾರೀ ಮಳೆ ಮುಂದುವರಿದಿದೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved