• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸುವಂತೆ ರೈತರ ಆಗ್ರಹ

Oct 25 2024, 12:48 AM IST
ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಾಲುವೆಯಲ್ಲಿನ ಗಿಡ- ಗಂಟೆಗಳು, ತ್ಯಾಜ್ಯವನ್ನು ಆಗಿಂದಾಗ್ಗೆ ಸ್ವಚ್ಛಗೊಳಿಸಬೇಕಿತ್ತು. ರಾಜ್ಯಾದ್ಯಂತ ಸತತವಾಗಿ ಮಳೆ ಸುರಿಯುತ್ತಿದ್ದರೂ ನೀರು ಕಾಲುವೆಯಲ್ಲಿ ಸರಾಗವಾಗಿ ಹರಿಯಲಾಗುತ್ತಿಲ್ಲ ಎಂಬುದು ರೈತರ ಆಕ್ರೋಶದ ಮಾತಾಗಿದೆ.

ನೀರು ನುಗ್ಗಿದ ಮನೆಗಳಿಗೆ ತಲಾ ₹10 ಸಾವಿರ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Oct 24 2024, 06:06 AM IST

ಮಳೆ ನೀರು ಮನೆಗೆ ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ ₹10 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ರಾಜಕಾಲುವೆ ಒತ್ತುವರಿಯನ್ನು ನಿರ್ದಾಕ್ಷಿಣ್ಯ ತೆರವುಗೊಳಿಸುವಂತೆ ನಿರ್ದೇಶಿಸಿದ್ದಾರೆ.

ಪ.ಪಂ.ಯಿಂದ ಕಲುಷಿತ ಕುಡಿವ ನೀರು ಸರಬರಾಜು, ಆಕ್ರೋಶ

Oct 24 2024, 12:47 AM IST
Contaminated drinking water supply from P.P., outrage

ಜಿಲ್ಲೆಗೆ ಎತ್ತಿನಹೊಳೆ ನೀರು ಬಂದೇ ಬರುತ್ತದೆ

Oct 24 2024, 12:44 AM IST
ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಎತ್ತಿನ ಹೊಳೆಯ ಸುಮಾರು 16 ಟಿಎಂಸಿ ನೀರನ್ನು ಬಿಡುಗಡೆ ಮಾಡಲಿದ್ದೇವೆ. ನಮ್ಮ ಬಳಿ 22 ಟಿಎಂಸಿ ನೀರು ಶೇಖರಣೆ ಆಗಲಿದೆ. ಈ ಮೂರು ಜಿಲ್ಲೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಈ ನೀರನ್ನು ಮೊದಲು ಕುಡಿಯುವ ನೀರಿಗೆ ಹೆಚ್ಚು ಆದ್ಯತೆ ನೀಡುತ್ತೇವೆ.

ನಿರಂತರ ಮಳೆ ಹೇಮಾವತಿ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆ

Oct 24 2024, 12:38 AM IST
ತಾಲೂಕಿನ ಬೆಳ್ಳೂರು ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ 800 ಎಕರೆಗೂ ಹೆಚ್ಚು ವಿಸ್ತೀರ್ಣವಿರುವ ದಾಸನಕೆರೆ ಪೂರ್ಣಪ್ರಮಾಣದಲ್ಲಿ ಭರ್ತಿಯಾಗಿ ಬುಧವಾರ ಬೆಳಗ್ಗೆ ಕೋಡಿ ಬಿದ್ದಿದೆ.

ಮಾಗಡಿಯಲ್ಲಿ ಭಾರಿ ಮಳೆ: ತಗ್ಗು ಪ್ರದೇಶಗಳಿಗೆ ನೀರು

Oct 23 2024, 01:46 AM IST
ಮಾಗಡಿ: ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಮಳೆಗೆ ಸಾಕಷ್ಟು ಹಾನಿ ಉಂಟಾಗಿದ್ದು, ತಾಲೂಕು ಆಡಳಿತ ಮಳೆ ಹಾನಿ ಹಿನ್ನೆಲೆಯಲ್ಲಿ ವಾರ್ ರೂಂ ತೆರೆದಿದೆ. ಸಾರ್ವಜನಿಕರು ಮಳೆ ಹಾನಿಗೆ ದೂ: 9164970009 ಇಲ್ಲಿಗೆ ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳಬಹುದು ಎಂದು ತಹಸೀಲ್ದಾರ್ ಶರತ್ ಕುಮಾರ್ ತಿಳಿಸಿದರು.

ಕಾರಂತ ಲೇಔಟ್‌ನಿಂದ ನುಗ್ಗಿದ ನೀರು: ದಾಸರಹಳ್ಳಿ ಕ್ಷೇತ್ರದ ಹಲವೆಡೆ ಜನಜೀವನ ಅಸ್ತವ್ಯಸ್ತ

Oct 23 2024, 01:46 AM IST
ಭಾರಿ ಮಳೆಗೆ ರಾಜಗಾಲುವೆಯಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಅಕ್ಕಪಕ್ಕದ ಲೇಔಟ್‌ಗೆ ನೀರು ನುಗ್ಗಿದೆ. ಇದರಿಂದ ನಿವಾಸಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಯರಗನಾಳ್‌ ಗ್ರಾಮಕ್ಕೆ ನುಗ್ಗಿದ ಗೌಡನಕೆರೆ ನೀರು

Oct 23 2024, 12:43 AM IST
ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದ ಗೌಡನ ಕೆರೆ ಕೋಡಿ ಬಿದ್ದು ಗ್ರಾಮಕ್ಕೆ ಕೆರೆ ನೀರು ನುಗ್ಗಿ ಅವಾಂತರ ಸೃಷ್ಠಿಸಿದೆ. ಮಂಗಳವಾರ ಶಾಸಕ ಡಿ.ಜಿ.ಶಾಂತನಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಇಟ್ನಾಳ್ ಸೇರಿದಂತೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ, ಅತಿವೃಷ್ಟಿ ಹಾಇಗಳ ಪರಿಶೀಲನೆ ನಡೆಸಿತು.

ಮೊಳಕಾಲ್ಮುರಲ್ಲಿ ಮಳೆ ಜೋರು; ಎಲ್ಲೆಲ್ಲೂ ನೀರೋ ನೀರು!

Oct 23 2024, 12:41 AM IST
ಕಳೆದೊಂದು ವಾರದಿಂದ ಅಬ್ಬರಿಸಿದ ಮಳೆ ತಾಲೂಕಿನ ಚಿತ್ರಣವನ್ನೇ ಬದಲಾಯಿಸಿದ್ದು, ಕೆರೆಕಟ್ಟೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ. ನೂರಾರು ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಒಟ್ಟು ಹದಿನಾಲ್ಕು ಮನೆಗಳು ಭಾಗಶಃ ಕುಸಿದಿವೆ. ಲಕ್ಷಾಂತರ ರು. ನಷ್ಟ ಸಂಭವಿಸಿದೆ.

ಮಾಗಡಿಗೆ ಹೇಮಾವತಿ ನದಿ ನೀರು ಹರಿಸಲು ಬಿಡುವುದಿಲ್ಲ: ಎಸ್. ಡಿ. ದಿಲೀಪ್ ಕುಮಾರ್

Oct 23 2024, 12:41 AM IST
ಜಾತ್ಯತೀತವಾಗಿ ಪಕ್ಷಾತೀತವಾಗಿ ರೈತ ಮುಖಂಡರು, ಶಾಸಕರು, ಮಾಜಿ ಶಾಸಕರು, ತಾಲೂಕಿನ ಎಲ್ಲಾ ಮುಖಂಡರು, ತಾಲೂಕಿನ ಎಲ್ಲ ಸಂಘ- ಸಂಸ್ಥೆಗಳು ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಸಿದ್ಧಗೊಳಿಸುತ್ತೇವೆ .
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 182
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved