• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತರ ಪಾದಯಾತ್ರೆ

Aug 01 2024, 12:34 AM IST
Farmers march demanding to drain water to lakes

ಮಳೆ ನೀರು ಹೆದ್ದಾರಿಯಲ್ಲಿ ನಿಂತು ಅವ್ಯವಸ್ಥೆ, ಸಚಿವ ಶಿವಾನಂದ ಪಾಟೀಲ್‌ ಪರಿಶೀಲನೆ

Aug 01 2024, 12:30 AM IST
ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನ ಬಸ್ ನಿಲ್ದಾಣದ ಬಳಿ ಶಿರಸಿ-ಮೊಣಕಾಲ್ಮೂರು ರಾಜ್ಯ ಹೆದ್ದಾರಿಯಲ್ಲಿ ಮಳೆ ಸುರಿದಾಗಲೆಲ್ಲ ನೀರು ನಿಂತು ಅವಾಂತರ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮತ್ತು ಶಾಸಕ ಶ್ರೀನಿವಾಸ ಮಾನೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು; ಮತ್ತೊಮ್ಮೆ ಹಂಪಿಯ ಸ್ಮಾರಕ ಮುಳುಗಡೆ

Aug 01 2024, 12:29 AM IST
ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಿರುವ ಹಿನ್ನೆಲೆಯಲ್ಲಿ ಬುಧವಾರ 33 ಗೇಟ್‌ಗಳಿಂದ 1ಲಕ್ಷ 49 ಸಾವಿರ ಕ್ಯುಸೆಕ್‌ ನೀರು ನದಿಗೆ ಬಿಡಲಾಯಿತು.

ಕೆಆರ್ ಎಸ್ ನಿಂದ 1.70 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

Aug 01 2024, 12:27 AM IST
ಕೆಆರ್‌ಎಸ್‌ನ ಬೃಂದಾವನ ಗಾರ್ಡನ್‌ಗೆ ತೆರಳುವ ರಸ್ತೆ ಹಾಗೂ ಪಾರ್ಕಿಂಗ್ ಸ್ಥಳ ನೀರಿನಿಂದ ಸಂಪೂರ್ಣ ಮುಳುಗಡೆಯಾದ ಕಾರಣ ಬೃಂದಾವನಕ್ಕೆ ಪ್ರವಾಸಿಗರ ಪ್ರವೇಶವನ್ನು ಅನಿರ್ದಿಷ್ಟಾವಧಿವರೆಗೂ ಮುಂದೂಡಲಾಗಿದೆ. ಬೃಂದಾವನದ ಪಕ್ಕದಲ್ಲಿರುವ ಬೋಟಿಂಗ್ ಪಾಂಟಿಂಗ್‌ನಿಂದ ನೀರು ಹೆಚ್ಚಾಗಿ ಬೃಂದಾವನ ಗಾರ್ಡನ್ ಮುಳುಗಡೆ ಭೀತಿ ಎದುರಿಸುತ್ತಿದೆ. ಹೀಗಾಗಿ ಪ್ರವಾಸಿಗರಿಗೆ ಪ್ರವೇಶ ನಿಷೇಧ ಮಾಡಲಾಗಿದೆ ಎಂದು ನಿಗಮದ ಎಇಇ ಅಭು ಫಾರುಕ್ ತಿಳಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆಗೆ ನುಗ್ಗಿದ ಮಳೆ ನೀರು: ಹೊರ ಹೋಗಲು ಸಿಎಂ ಯೋಗಿ ಆದಿತ್ಯನಾಥ್ ಸಾಹಸ

Aug 01 2024, 12:25 AM IST
ಭಾರಿ ಮಳೆಯ ಪರಿಣಾಮ ನೀರು ಉತ್ತರಪ್ರದೇಶ ವಿಧಾನಸಭೆಯ ಆವರಣಕ್ಕೆ ನುಗ್ಗಿದ ಘಟನೆ ಬುಧವಾರ ನಡೆದಿದೆ.

ಮುಂಗಾರು ಬೆಳೆಗೆ ನಾಲೆಗಳಿಗೆ ನೀರು ಹರಿಸಿ

Aug 01 2024, 12:25 AM IST
ಕನಕಪುರ: ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭಗೊಂಡು ತಿಂಗಳುಗಳು ಉರುಳುತ್ತಿದ್ದರೂ, ತಾಲೂಕಿನಲ್ಲಿ ಸರಿಯಾದ ಸಮಯಕ್ಕೆ ಮಳೆ ಆಗದೆ ಕೆರೆ ಕಟ್ಟೆಗಳಲ್ಲಿ ನೀರಿಲ್ಲದೆ ರೈತರು ಪರಿತಪಿಸುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ಸಂಚಾಲಕ ಚೀಲೂರು ಮುನಿರಾಜು ತಿಳಿಸಿದರು.

ತುಂಗಭದ್ರಾ ಜಲಾಶಯದಿಂದ ನದಿಗೆ 1.5 ಲಕ್ಷ ಕ್ಯುಸೆಕ್‌ ನೀರು

Aug 01 2024, 12:21 AM IST
ತುಂಗಭದ್ರಾ ಜಲಾಶಯದ ಎಲ್ಲ 33 ಗೇಟುಗಳನ್ನು ತೆರೆದು ಬುಧವಾರ ನದಿಗೆ 1.5 ಲಕ್ಷ ಕ್ಯುಸೆಕ್‌ ನೀರು ಹರಿಸಲಾಗಿದೆ. ಇದರಿಂದ ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಭೀತಿ ಉಂಟಾಗಿದೆ.

ಲಿಂಗನಮಕ್ಕಿ ಜಲಾಶಯದಿಂದ ಇಂದು ನೀರು ಬಿಡುಗಡೆ

Aug 01 2024, 12:17 AM IST
ಮಲೆನಾಡಿನ ಅತಿದೊಡ್ಡ ಜಲಾಶಯವಾಗಿರುವ ಲಿಂಗನಮಕ್ಕಿಯಿಂದ ನೀರು ಬಿಡಲು ನಿರ್ಧರಿಸಿರುವ ಕಾರಣ ನದಿ ಪಾತ್ರದ ಜನರಿಗೆ ಅಧಿಕಾರಿಗಳು ಅಲರ್ಟ್‌ ಘೋಷಣೆ ಮಾಡಿದ್ದಾರೆ.

ಸಮರ್ಪಕ ನೀರು ಬಿಡುಗಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚನೆ

Jul 31 2024, 01:13 AM IST
ಸವದತ್ತಿಯ ನವಿಲುತೀರ್ಥದ ಸುಪರಿಟೆಂಡಿಂಗ್ ಎಂಜಿನಿಯರ್ ಕಚೇರಿಯಲ್ಲಿ ಮಂಗಳವಾರ ಮಲಪ್ರಭಾ ಯೋಜನೆಯ 2024-25ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅಧ್ಯಕ್ಷತೆಯಲ್ಲಿ ನಡೆಯಿತು.

ಭದ್ರಾ ಡ್ಯಾಂನಿಂದ ನದಿಗೆ ೬ ಸಾವಿರ ಕ್ಯುಸೆಕ್ ನೀರು

Jul 31 2024, 01:10 AM IST
ಲಕ್ಕವಳ್ಳಿ ಸಮೀಪದ ಭದ್ರಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗುತ್ತಿದ್ದು, ಅಪಾಯದ ಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಜಲಾಶಯದ ೪ ಕ್ರೆಸ್ಟ್ ಗೇಟ್‌ಗಳ ಮೂಲಕ ಸುಮಾರು ೬ ಸಾವಿರ ಕ್ಯುಸೆಕ್ ನೀರು ನದಿಗೆ ಬಿಡುಗಡೆಗೊಳಿಸಲಾಗುತ್ತಿದೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved