• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಆರ್ ಎಸ್ ನಿಂದ ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ಬಿಡುಗಡೆ : ಅಪಾಯದ ಮಟ್ಟದಲ್ಲಿ ಕಾವೇರಿ ನದಿ

Jul 28 2024, 02:06 AM IST

ಅಪಾಯದ ಮಟ್ಟದಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ನದಿ ನೀರಿನ ಪ್ರವಾಹದಿಂದ 200 ವರ್ಷಗಳ ಹಳೆಯದಾದ ವೆಲ್ಲೆಸ್ಲಿ ಸೇತುವೆ ಭಾಗಶಃ ಮುಳುಗಡೆಯಾಗಿದೆ. 

ಹುತ್ತರೀದು, ಹುಲಿಯೂರುದುರ್ಗಕ್ಕೂ ಹೇಮೆ ನೀರು ಹರಿಸಿ: ಸೊಗಡು ಶಿವಣ್ಣ

Jul 28 2024, 02:04 AM IST
ಗೊರೂರು ಜಲಾಶಯದಿಂದ ಹರಿದು ಬರುತ್ತಿರುವ ಹೇಮಾವತಿ ನೀರು ತುಮಕೂರಿನಿಂದ ಹಾದು ಕುಣಿಗಲ್‌ಗೆ ಹರಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ವೀಕ್ಷಿಸಿದರು.

ಕೂತನೂರಲ್ಲಿ ಹೊಸ ಬೋರ್‌ವೆಲ್‌ ಕೊರೆದಾಯ್ತು, ನೀರು ಬಂತು: ಪಿಡಿಒ ಕುಮಾರಸ್ವಾಮಿ

Jul 28 2024, 02:03 AM IST
ಗುಂಡ್ಲುಪೇಟೆ ತಾಲೂಕಿನ ಕೂತನೂರಲ್ಲಿ ಕುಡಿಯುವ ನೀರಿಗೆ ಬರ ಸುದ್ದಿಯ ಬೆನ್ನಲ್ಲೆ ಗ್ರಾಮದ ಬಳಿ ಶನಿವಾರ ಬೆಳಗ್ಗೆಯೆ ಹೊಸ ಬೋರ್‌ವೆಲ್‌ ಕೊರೆಸಿ, ನೀರು ಕೂಡ ಮಧ್ಯಾಹ್ನದ ಬಳಿಕ ಬಂದಿದೆ ಎಂದು ಕೂತನೂರು ಗ್ರಾಮ ಪಂಚಾಯಿತಿ ಪಿಡಿಒ ಕುಮಾರಸ್ವಾಮಿ ತಿಳಿಸಿದ್ದಾರೆ.

ಅಪಾಯಮಟ್ಟ ಮೀರಿದ ನದಿಗಳು- ಗೋಕಾಕ ನಗರಕ್ಕೆ ನುಗ್ಗಿದ ನೀರು : 150ಕ್ಕೂ ಅಧಿಕ ಕುಟುಂಬಗಳ ಸ್ಥಳಾಂತರ

Jul 28 2024, 02:02 AM IST
ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿರುವ ಪರಿಣಾಮ ನಗರದ ಹೊರವಲಯದ ಎರಡು ಸೇತುವೆ ಜಲಾವೃತಡಿದೆ.

ಸಂಕೇಶ್ವರ ಪಟ್ಟಣಕ್ಕೆ ನುಗ್ಗಿದ ಹಿರಣ್ಯಕೇಶಿ ನೀರು

Jul 27 2024, 12:56 AM IST
ಹಿರಣ್ಯಕೇಶಿ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಸಂಕೇಶ್ವರ ಪಟ್ಟಣಕ್ಕೆ ನೀರು ನುಗ್ಗಿದ್ದು, ಎರಡು ದೇವಸ್ಥಾನಗಳಿಗೆ ಸುತ್ತ ನೀರು ಆವರಿಸಿದೆ.

ಖಾಸಗಿ ನಿವೇಶನಗಳಲ್ಲಿ ಕೊಳಚೆ ನೀರು, ಕಳೆ ಗಿಡಗಳು, ತ್ಯಾಜ್ಯಗಳ ಶೀಘ್ರ ತೆರವುಗೊಳಿಸಿ

Jul 27 2024, 12:56 AM IST
ಹೊನ್ನಾಳಿ ನಗರದ ಎಲ್ಲ ಖಾಲಿ ನಿವೇಶನಗಳಲ್ಲಿ ಬೆಳದಿರುವ ಗಿಡಗಳನ್ನು, ತ್ಯಾಜ್ಯವನ್ನು ಮಾಲೀಕರು ಶೀಘ್ರ ತೆರವುಗೊಳಿಸಿ ಸ್ವಚ್ಛತೆ ಕಾಪಾಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಲೀಲಾವತಿ ಸೂಚನೆ ನೀಡಿದ್ದಾರೆ.

ಹೇಮಾವತಿ ನದಿಗೆ ಹೆಚ್ಚಿನ ನೀರು ಬಿಡುಗಡೆ, ಹೊಲಗದ್ದೆ, ತೋಟಗಳು ಜಲಾವೃತ

Jul 27 2024, 12:55 AM IST
ಉಕ್ಕಿ ಹರಿದ ಹೇಮಾವತಿ ಆರ್ಭಟಕ್ಕೆ ಮಂದಗೆರೆ ಬಳಿಯ ಬೇವಿನಹಳ್ಳಿಯ ಅಂಕನಾಥೇಶ್ವರ ದೇಗುಲಕ್ಕೆ ಹೇಮೆ ನದಿ ನೀರು ಪ್ರವೇಶಿಸಿದೆ. ಇದರಿಂದ ದೇಗುಲದ ಗರ್ಭಗುಡಿಗೆ ನೀರು ನುಗ್ಗಿ ಪೂಜಾಕೈಂಕರ್ಯಕ್ಕೆ ಜಲದಿಗ್ಭಂದನ ಏರ್ಪಟ್ಟಿದೆ.ದೇಗುಲದ ಬಳಿ ಇರುವ ರೈತರ ತೆಂಗಿನತೋಟಕ್ಕೆ ನೀರು ನುಗ್ಗಿದ ಪರಿಣಾಮ ಪಂಪುಸೆಟ್‌ಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ರೈತರು ಪರದಾಡಿದರು.

ಪುಟ...3ಕ್ಕೆಲೀಡ್‌ ಬಾಕ್ಸ್‌ ಹಿಪ್ಪರಗಿ ಡ್ಯಾಂನಿಂದ 1.95 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ

Jul 27 2024, 12:54 AM IST
ಕನ್ನಡಪ್ರಭ ವಾರ್ತೆ ಜಮಖಂಡಿ ಹಿಪ್ಪರಗಿ ಜಲಾಶಯದಿಂದ 1.95 ಲಕ್ಷ ಕ್ಯುಸೆಕ್‌ ನೀರನ್ನು ಕೃಷ್ಣಾನದಿಗೆ ಹರಿಬಿಡಲಾಗುತ್ತಿದೆ ಎಂದು ತಹಸೀಲ್ದಾರ್‌ ಸದಾಶಿವ ಮಕ್ಕೊಜಿ ಮಾಹಿತಿ ನೀಡಿದ್ದಾರೆ. ಜಲಾಶಯದ ನೀರಿನ ಪ್ರಮಾಣ ಹೆಚ್ಚಾಗದಂತೆ ಕ್ರಮ ಜರುಗಿಸಲಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಒಳ ಹರಿವಿನ ಪ್ರಮಾಣದಷ್ಟು ನೀರನ್ನು ನದಿಪಾತ್ರಕ್ಕೆ ಬಿಡಲಾಗಿದೆ.

ಬೆಳಗಾವಿಯಲ್ಲಿ ಮನೆಗಳಲ್ಲಿ ಚಿಮ್ಮುತ್ತಿದೆ ನೀರು

Jul 27 2024, 12:52 AM IST
ಬೆಳಗಾವಿ ಜಿಲ್ಲೆಯ ನದಿಗಳ ಆರ್ಭಟ ಮುಂದುವರಿದಿದ್ದು, 36 ಸೇತುವೆಗಳು ಮುಳುಗಡೆಯಾಗಿವೆ. ಮಹಾರಾಷ್ಟ್ರ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.

ಡ್ಯಾಂಗಳಿಂದ ನೀರು; ದೇಗುಲಗಳಿಗೂ ಜಲದಿಗ್ಬಂಧನ : ಹಲವೆಡೆ ರಸ್ತೆ, ಸೇತುವೆಗಳು ಜಲಾವೃತ

Jul 27 2024, 12:49 AM IST
ರಾಜ್ಯದ ಪ್ರಮುಖ ಜಲಾಶಯಗಳಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ರಸ್ತೆ, ಸೇತುವೆ ಹಾಗೂ ದೇವಾಲಗಳು ಜಲಾವೃತಗೊಂಡಿವೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved