• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶುದ್ಧ ನೀರು ಘಟಕ ಹೊಣೆ ಹೊತ್ತ ಏಜೆನ್ಸಿ ಕಪ್ಪುಪಟ್ಟಿಗೆ ಶಿಫಾರಸ್ಸು

Oct 09 2024, 01:34 AM IST
Recommendation for blacklisting of clean water unit responsible agency

ಟ್ಯಾಂಕರ್ ನೀರು ಮಾರಾಟ ದಂಧೆ ತಡೆಯಿರಿ

Oct 09 2024, 01:32 AM IST
ಮನೆ ಬಳಕೆಗೆ ಹಾಗೂ ಕೃಷಿ ಚಟುವಟಿಕೆಗೆ ಎಂದು ವಿದ್ಯುತ್ ಸಂಪರ್ಕ ಪಡೆದು ಕೊಳವೆಬಾವಿ ಕೊರೆಸಿ, ಟ್ಯಾಂಕರ್ ನೀರು ಸರಬರಾಜಿಗೆ ಬಳಸುತ್ತಿರುವ ಪ್ರಕರಣಗಳು ಈ ಭಾಗದಲ್ಲಿ ಹೆಚ್ಚಾಗಿವೆ. ಇನ್ನು ಕೆಲವರು ಕೃಷಿ ಜಮೀನನ್ನು ಬಾಡಿಗೆ ಹಾಗೂ ಲೀಜ್ ಗೆ ಪಡೆದು ಕೊಳವೆ ಬಾವಿ ಕೊರೆಸಿ ಮಾರಾಟ ಮಾಡುತ್ತಿದ್ದಾರೆ.

ಶಿಗೇಹಳ್ಳಿ ಗ್ರಾಮಸ್ಥರಿಗಿಲ್ಲ ಸ್ವಚ್ಛ ನೀರು ಭಾಗ್ಯ

Oct 09 2024, 01:30 AM IST
ಸೊರಬ ತಾಲೂಕಿನ ಶಿಗೇಹಳ್ಳಿ ಗ್ರಾಮದ ಕುಡಿಯುವ ನೀರಿನ ಬೋರ್‌ವೆಲ್‌ನಿಂದ ಮಣ್ಣು ಮಿಶ್ರಿತ ಕಲುಷಿತ ನೀರು ಸರಬರಾಜು ಆಗುತ್ತಿದೆ.

ಮಳೆ ನೀರು ನುಗ್ಗಿದ 63 ಮನೆಗಳಿಗೆಪಾಲಿಕೆಯಿಂದ ಪರಿಹಾರ: ತುಷಾರ್‌

Oct 08 2024, 01:12 AM IST
ನಗರದಲ್ಲಿ ಕಳೆದ ಶನಿವಾರ ಸುರಿದ ಭಾರೀ ಮಳೆಗೆ ಮಹಾಲಕ್ಷ್ಮೀ ಲೇಔಟ್‌ನ 63 ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ಆ ಮನೆಗಳಿಗೆ ತಲಾ 10 ಸಾವಿರ ರು. ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.

16 ಕೋಟಿ ಗ್ರಾಮೀಣ ಮನೆಗೆ ಕುಡಿವ ನೀರು : 5 ವರ್ಷದಲ್ಲಿ ಶೇ.61 ರಷ್ಟು ದಾಖಲೆ ಏರಿಕೆ

Oct 08 2024, 01:08 AM IST

ಗ್ರಾಮಗಳಲ್ಲಿ ಮನೆಮನೆಗೂ ನಲ್ಲಿಗಳ ಮೂಲಕ ಶುದ್ಧ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಜಲ ಜೀವನ ಯೋಜನೆ ಇದೀಗ 16 ಕೋಟಿ ಗ್ರಾಮೀಣ ಮನೆಗಳಿಗೆ ಕುಡಿವ ನೀರು ಒದಗಿಸುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಯಲಹಂಕ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್‌ಗೆ ನೀರು : 600 ಬೈಕ್‌ ಮುಳುಗಡೆ - 150 ಕಾರುಗಳೂ ಜಲಾವೃತ

Oct 07 2024, 08:16 AM IST

ಬಿಬಿಎಂಪಿ ಅಧಿಕಾರಿಗಳು ಡಾಂಬರ್‌ ತುಂಬಿ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಿದ್ದರು. ಇದೀಗ ಮತ್ತೆ ನಗರದಲ್ಲಿ ಮಳೆ ಆರಂಭಗೊಂಡಿರುವುದರಿಂದ ಮುಚ್ಚಿರುವ ಗುಂಡಿಗಳು ಮತ್ತೆ ಬಾಯ್ದೆರೆಯುತ್ತಿವೆ.

ಮಳೆ ಅವಾಂತರಕ್ಕೆ ನಲುಗಿದ ಬೆಂಗಳೂರು : ತಗ್ಗು ಪ್ರದೇಶಗಳು ಜಲಾವೃತಗೊಂಡು ಮನೆಗಳಿಗೆ ನೀರು

Oct 07 2024, 01:42 AM IST
ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸುರಿದ ಧಾರಾಕಾರ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡು ಮನೆಗಳಿಗೆ ನೀರು ನುಗ್ಗಿದೆ. ಮರ, ವಿದ್ಯುತ್‌ ಕಂಬ, ಗೋಡೆ ಕುಸಿದು ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

20 ದಿನದಲ್ಲಿ ಕೆರೆಗಳಿಗೆ ತೋಟಿ ಏತ ನೀರಾವರಿ ನೀರು: ಶಾಸಕ ಸಿ.ಎನ್.ಬಾಲಕೃಷ್ಣ

Oct 07 2024, 01:37 AM IST
ಸುಮಾರು 70 ಕೋಟಿ ರು. ವೆಚ್ಚದ ತೋಟಿ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ಕೆರೆಗಳಿಗೆ 20 ದಿನಗಳಲ್ಲಿ ಮೊದಲು ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ತುಂತುರು ನೀರಾವರಿ ಪೈಪ್‌ಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.

ಕೊನೆ ಭಾಗದ ಕಾಲುವೆಗಳ ದುರಸ್ತಿಗೊಳಿಸಿ ನೀರು ಹರಿಸಲು ಆಗ್ರಹ

Oct 07 2024, 01:34 AM IST
Demand to repair and drain the canals of the last part

ಅ.18ರಿಂದ ನೀರು: ಅವೈಜ್ಞಾನಿಕ ತೀರ್ಮಾನ

Oct 05 2024, 01:31 AM IST
ಕೃಷಿ ಅನುಭವಿಲ್ಲದ ಶಾಸಕ ಡಾ, ರಂಗನಾಥ್ ರೈತರ ಪ್ರತಿಭಟನೆಗೆ ಎಚ್ಚೆತ್ತು ಅಕ್ಟೋಬರ್ 18 ರಿಂದ ನೀರು ಹರಿಸಲು ಮುಂದಾಗಿದ್ದು ರೈತರ ಶ್ರಮದ ಜೊತೆಗೆ ನೀರು ಹಾಳಾಗಲಿದೆ ಎಂದು ಬಿಜೆಪಿ ಮುಖಂಡ ಡಿ ಕೃಷ್ಣಕುಮಾರ್ ಆರೋಪಿಸಿದ್ದಾರೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 182
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved