• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕದ ಡ್ಯಾಂನಿಂದ ನೀರು ಹೊರಬಿಡದಿದ್ದರೆ ಸಾಂಗ್ಲಿ, ಕೋಲ್ಹಾಪುರಕ್ಕೆ ಪ್ರವಾಹ ಭೀತಿ!

Jul 27 2024, 12:45 AM IST
ಆಲಮಟ್ಟಿ ಡ್ಯಾಂನಿಂದ ಹೆಚ್ಚೆಚ್ಚು ನೀರು ಕೃಷ್ಣೆಗೆ ಬಿಡುವಂತೆ ರಾಜ್ಯಕ್ಕೆ ಮಹಾರಾಷ್ಟ್ರ ಮನವಿ

ಕನಕಗಿರಿಯ ಲಕ್ಷ್ಮೀದೇವಿ ಕೆರೆಗೆ ತುಂಗಭದ್ರಾ ನದಿ ನೀರು

Jul 26 2024, 01:46 AM IST
ತ್ರಿವಳಿ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರೆ ಭರ್ತಿಯಾದ ಹಿನ್ನೆಲೆಯಲ್ಲಿ ಚಿಕ್ಕ ಜಂತಕಲ್ ಜಾಕ್‌ವೆಲ್‌ನಿಂದ ಪಟ್ಟಣದ ಲಕ್ಷ್ಮೀದೇವಿ ಕೆರೆಗೆ ನೀರು ಸರಬರಾಜು ಆರಂಭಗೊಂಡಿದೆ.

ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿ

Jul 26 2024, 01:43 AM IST
ಸತತವಾಗಿ ಮಹಾರಾಷ್ಟ್ರದಲ್ಲಿ ಬಿಟ್ಟೂ ಬಿಡದೇ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಘಟಪ್ರಭಾ ನದಿಯ ನೀರು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದರಿಂದ ಸುತ್ತಲಿನ ನಂದಗಾಂವ, ಢಳವೇಶ್ವರ, ಮಿರ್ಜಿ ಸೇತುವೆಗಳು ತುಂಬಿ ರಸ್ತೆ ಸಂಚಾರ ಬಂದಾಗಿದೆ. ಅಷ್ಟೇ ಅಲ್ಲದೇ ರಭಸದಿಂದ ಬರುತ್ತಿರುವ ನೀರಿನ ಒತ್ತಡಕ್ಕೆ ನೀರು ನದಿ ತಟದಲ್ಲಿರುವ ರೈತರ ಜಮೀನುಗಳಿಗೆ ನುಗ್ಗಿ ಅಪಾರ ಬೆಳೆ ಹಾನಿಯುಂಟು ಮಾಡಿದೆ.

ಕರಾವಳಿಯಲ್ಲಿ ಮುಂಗಾರು ಮಳೆ ಬಿರುಸು, ನದಿ ನೀರು ಏರಿಕೆ, ಇಂದು ಕೂಡ ಆರೆಂಜ್‌ ಅಲರ್ಟ್‌

Jul 26 2024, 01:42 AM IST
ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನೇತ್ರಾವತಿ ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ.

ಹೇಮಾವತಿ ಹಾಗೂ ಯಗಚಿ ಜಲಾಶಯದಿಂದ ನೀರು ಬಿಡುಗಡೆ

Jul 26 2024, 01:42 AM IST
ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಹಾಗೂ ಹಾಸನ ತಾಲೂಕುಗಳಲ್ಲಿ ಮಳೆ ತೀವ್ರಗೊಂಡಿದೆ. ಹೀಗಾಗಿ ಜಿಲ್ಲೆಯ ಹೇಮಾವತಿ ಮತ್ತು ಯಗಚಿ ಜಲಾಶಯಗಳು ತುಂಬಿವೆ. ಹೇಮಾವತಿ ನದಿಗೆ ಗುರುವಾರ 36 ಸಾವಿರ ಕ್ಯುಸೆಕ್‌ಗೂ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಕೂಡ ಎರಡೂ ಅಣೆಕಟ್ಟೆಗಳ ಕ್ರಸ್ಟ್‌ ಗೇಟ್‌ ತೆರೆದು ಭಾರೀ ಪ್ರಮಾಣ ನೀರನ್ನು ಹೊರಬಿಡಲಾಯಿತು.

ಬೆಳೆಗೆ ತಕ್ಷಣ ಭದ್ರಾ ನೀರು ಹರಿಸಲು ಒತ್ತಾಯ

Jul 26 2024, 01:34 AM IST
ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಭಾರತೀಯ ರೈತ ಒಕ್ಕೂಟದಿಂದ ಮನವಿ ಅರ್ಪಿಸಲಾಯಿತು.

ಬಯಲು ಪ್ರದೇಶದಲ್ಲೂ ನಿರಂತರ ಮಳೆ: ಕೆರೆಕಟ್ಟೆಗಳಿಗೆ ನೀರು

Jul 26 2024, 01:30 AM IST
ಕಡೂರು, ಬಯಲು ಪ್ರದೇಶವಾದ ಕಡೂರು ತಾಲೂಕಲ್ಲಿ ನಿರಂತರ ಮಳೆ ಬೀಳುತ್ತಿದ್ದು ಕಡೂರು- ಬೀರೂರು ಪಟ್ಟಣ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸೋನೆ ಮಳೆ ಮುಂದುವರಿದಿದೆ.

24 ಗಂಟೆಯಲ್ಲಿ 1,76,248 ಕ್ಯುಸೆಕ್‌ ನೀರು ಕೃಷ್ಣಾ ನದಿಗೆ

Jul 26 2024, 01:30 AM IST
ಕೃಷ್ಣಾ ಜಲಾನಯನ ಪ್ರದೇಶದಲ್ಲಿ ದಿನಗಳೆದಂತೆ ಮಳೆಯ ಅಬ್ಬರ ಹೆಚ್ಚಾಗುತ್ತಿದೆ. ಇದರಿಂದ ಕೃಷ್ಣಾ ನದಿಯ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗುರುವಾರದ ಮಾಹಿತಿ ಪ್ರಕಾರ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್ನಿಂದ 153542 ಕ್ಯುಸೆಕ್, ದೂಧಗಂಗಾ ನದಿಯಿಂದ 25200 ಕ್ಯುಸೆಕ್, ರಾಜ್ಯದ ಗಡಿಯಲ್ಲಿರುವ ಕಲ್ಲೋಳ ಬ್ಯಾರೇಜಿನಿಂದ 1,88,742 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಕಳೆದ 24 ಗಂಟೆಯಲ್ಲಿ 1,76,248 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಅದೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಬುಧವಾರಕ್ಕಿಂತ ಸುಮಾರು 12394 ಕ್ಯುಸೆಕ್ ನೀರು ಹೆಚ್ಚಾಗಿ ಬರುತ್ತಿದೆ ಎಂದು ತಹಸೀಲ್ದಾರ್ ಸದಾಶಿವ ಮಕ್ಕೋಜಿ ತಿಳಿಸಿದ್ದಾರೆ.

ಬಸವಸಾಗರ ಅಣೆಕಟ್ಟೆಯಿಂದ ಕೃಷ್ಣಾನದಿಗೆ 2 ಲಕ್ಷ ಕ್ಯುಸೆಕ್ ನೀರು

Jul 25 2024, 01:21 AM IST
ಕೃಷ್ಣಾನದಿಯಲ್ಲಿ ಪ್ರವಾಹ ಮೊದಲೆ ನಡುಗಡ್ಡೆ ಗ್ರಾಮಗಳಾದ ಜಲದುರ್ಗ, ಹಂಚಿನಾಳ, ಯಳಗುಂದಿ, ಯರಗೋಡಿ, ಕಡದರಗಡ್ಡಿ ಗ್ರಾಮಗಳಿಗೆ ಆಹಾರ ಇಲಾಖೆಯಿಂದ ದವಸ ದಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆ ಮಾಡಲಾಗಿದೆ. ನಡುಗಡ್ಡೆ ಗ್ರಾಮಗಳಿಗೆ ಹೆಚ್ಚಿನ ಸಾರಿಗೆ ಬಸ್‌ಗಳ ವ್ಯವಸ್ಥೆ ಮಾಡಲಾಗುವುದೆಂದು ತಾಲೂಕು ಆಡಳಿತ ಸ್ಪಷ್ಟಪಡಿಸಿದೆ.

ತುಂಗಭದ್ರಾ ಜಲಾಶಯದ ಹತ್ತು ಗೇಟ್‌ನಿಂದ 18000 ಕ್ಯುಸೆಕ್ ನೀರು ನದಿಗೆ

Jul 25 2024, 01:21 AM IST
ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ವಿಜಯನಗರ, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲಾಡಳಿತ ಕೂಡ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved