• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಲಮಟ್ಟಿ ಜಲಾಶಯ: ನದಿ ಪಾತ್ರಕ್ಕೆ 2.25 ಲಕ್ಷ ಕ್ಯುಸೆಕ್ ನೀರು

Jul 25 2024, 01:19 AM IST
ಮಹಾ ಮಳೆಯಿಂದಾಗಿ ಆಲಮಟ್ಟಿ ಜಲಾಶಯದ ಒಳಹರಿವು ಕ್ಷಣ ಕ್ಷಣಕ್ಕೆ ಹೆಚ್ಚಾಗುತ್ತಿದ್ದು, ಆಲಮಟ್ಟಿ ಜಲಾಶಯದಿಂದ 2.25 ಲಕ್ಷ ಕ್ಯುಸೆಕ್ ನೀರನ್ನು ನದಿ ಪಾತ್ರಕ್ಕೆ ಬಿಡಲಾಗುತ್ತಿದೆ. ಬೆಳಗ್ಗೆ 1.75 ಲಕ್ಷ ಕ್ಯುಸೆಕ್ ಇದ್ದ ಹೊರಹರಿವನ್ನು ಬೆಳಗ್ಗೆ 8.30 ಕ್ಕೆ 2 ಲಕ್ಷ ಕ್ಯುಸೆಕ್ ಗೇರಿಸಲಾಗಿತ್ತು. ಸಂಜೆ ಮತ್ತಷ್ಟು ಹೆಚ್ಚುಗೊಳಿಸಿ 2.25 ಲಕ್ಷ ಕ್ಯುಸೆಕ್ ಗೇರಿಸಲಾಗಿದೆ.

18 ದಿನ ಮೊದಲೇ ನೀರು ಬಿಡಿ

Jul 25 2024, 01:17 AM IST
ಗೊರೂರು ಡ್ಯಾಂ ನಿಂದ ಪ್ರತಿವರ್ಷ ಜುಲೈ 19 ರ ಬದಲಿಗೆ ಜು.1ರಂದೇ ನೀರು ಬಿಡುಗಡೆ ಮಾಡಬೇಕು.

ಎತ್ತಿನಹೊಳೆ ನೀರಾವರಿ ಜುಲೈ ಅಂತ್ಯಕ್ಕೆ ನೀರು ಪೂರೈಕೆ ಸಾಧ್ಯವೇ?

Jul 25 2024, 01:17 AM IST
ಎತ್ತಿನಹೊಳೆ ಯೋಜನೆಯಡಿ ಇದುವರೆಗೆ ಒಂದು ಹನಿ ನೀರು ಕೂಡ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮುಂತಾದ ಜಿಲ್ಲೆಗಳಿಗೆ ಪೂರೈಕೆಯಾಗಿಲ್ಲ

ನೀರು ಶುದ್ದೀಕರಣ ಘಟಕಕ್ಕಾಗಿ ಉಪವಾಸ ಸತ್ಯಾಗ್ರಹ

Jul 25 2024, 01:17 AM IST
ದೊಡ್ಡಬಳ್ಳಾಪುರ: ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ದೊಡ್ಡ ತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯಿತಿ ಕೆರೆ ಹೋರಾಟ ಸಮಿತಿ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ತಾಲೂಕು ಕಚೇರಿಯ ಮುಂದೆ ಸ್ಥಳೀಯರಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಬುಧವಾರ ಆರಂಭಿಸಲಾಗಿದೆ.

ಕೃಷ್ಣಾ ನದಿಗೆ 1.60 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ

Jul 25 2024, 01:16 AM IST
ಕನ್ನಡಪ್ರಭ ವಾರ್ತೆ ಕಾಗವಾಡ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆಯಿಂದ ಕೃಷ್ಣಾ ನದಿಗೆ ರಾಜಾಪೂರ ಬ್ಯಾರೇಜ್‌ನಿಂದ 1.60 ಲಕ್ಷ ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಅಷ್ಟೇ ಪ್ರಮಾಣದ ನೀರನ್ನು ಆಲಮಟ್ಟಿಯಿಂದ ಹೊರ ಬಿಡಲಾಗುತ್ತಿದ್ದು, ನದಿ ತೀರದ ಗ್ರಾಮಸ್ಥರು ಎಚ್ಚರ ವಹಿಸುವಂತೆ ತಹಸೀಲ್ದಾರ್‌ ರಾಜೇಶ ಬುರ್ಲಿ ಸೂಚನೆ ನೀಡಿದ್ದಾರೆ.

ಅರಸೀಕೆರೆಯ ರಸ್ತೆ ಮೇಲೆ ಹರಿಯುತ್ತಿರುವ ಚರಂಡಿಯ ಕಲುಷಿತ ನೀರು

Jul 25 2024, 01:16 AM IST
ಅರಸೀಕೆರೆಯ ಹೃದಯ ಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆಯಲ್ಲಿ ಚರಂಡಿ ಕುಸಿದು, ಕಲುಷಿತ ನೀರು ಸರಾಗವಾಗಿ ಸಾಗದೆ ರಸ್ತೆ ಮೇಲೆ ಹರಿಯುತ್ತಿದ್ದು ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಜನತೆಯನ್ನು ಕಾಡುತ್ತಿದೆ.

ಭದ್ರಾ ಡ್ಯಾಂ ನೀರು ಭರವಸೆ: ಬಂದ್‌ ಮುಂದೂಡಿಕೆ

Jul 24 2024, 12:19 AM IST
ಭದ್ರಾ ಅಣೆಕಟ್ಟೆಯಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮಳೆಗಾಲದ ಬೆಳೆ ಬೆಳೆಯಲು ನೀರು ಹರಿಸುವುದು, ಜಲಾಶಯದ ದುರಸ್ತಿಗೆ ಒತ್ತಾಯಿಸಿ ಜು.24ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಮುಂದಾಗಿದ್ದ ರೈತ ಮುಖಂಡರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದೂರವಾಣಿ ಮೂಲಕ ಸಂಪರ್ಕಿಸಿ, ಇನ್ನು 2 ದಿನಗಳಲ್ಲೇ ಕಾಡಾ ಸಮಿತಿ ಸಭೆ ಕರೆಯುವ ಭರವಸೆ ನೀಡಿದರು.

ಬದು ನೀರು ನಿರ್ವಹಣೆ ತರಬೇತಿ

Jul 24 2024, 12:19 AM IST
ಚಿತ್ರದುರ್ಗ ತಾಲೂಕಿನ ಯಳಗೋಡು ಗ್ರಾಪಂಯಲ್ಲಿ ಮಳೆ ನೀರು ಕೊಯ್ಲು ಹಾಗೂ ಬದು ನೀರು ನಿರ್ವಹಣೆ ಕುರಿತ ತರಬೇತಿಯನ್ನು ಗ್ರಾಪಂ ಅಧ್ಯಕ್ಷೆ ಅನಿತಾ ನಾಗರಾಜ್ ಉದ್ಘಾಟಿಸಿದರು.

ತುಂಗಭದ್ರಾ ಜಲಾಶಯದಿಂದ 7744 ಕ್ಯುಸೆಕ್ ನೀರು ನದಿಗೆ ಬಿಡುಗಡೆ : ಕಾಲುವೆಗಳಿಗೂ ನೀರು

Jul 23 2024, 12:45 AM IST
ಜಲಾಶಯದ ಕಾಲುವೆಗಳಿಗೂ ನೀರು ಹೊರಬಿಡಲಾಗುತ್ತಿದೆ. ಈಗ ನದಿಗೂ ನೀರು ಹರಿಬಿಡಲಾಗಿದೆ.

ತುಂಗಭದ್ರಾ ಜಲಾಶಯದ ಗೇಟುಗಳಿಂದ ನದಿಗೆ ನೀರು

Jul 23 2024, 12:43 AM IST
ತುಂಗಭದ್ರಾ ಜಲಾಶಯದಿಂದ ಸೋಮವಾರ ಒಟ್ಟು 8750 ಕ್ಯುಸೆಕ್‌ ನೀರು ನದಿಗೆ ಹರಿಬಿಡಲಾಗಿದೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved