ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ: ಜಿಲ್ಲಾಧಿಕಾರಿ ಡಾ.ಕುಮಾರ
Jul 23 2024, 12:33 AM ISTಪ್ರಸಿದ್ಧ ಪ್ರವಾಸಿ ತಾಣ ಮುತ್ತತ್ತಿಗೆ ಸೋಮವಾರ ಸಂಜೆ ಭೇಟಿ ನೀಡಿ ಕಂದಾಯ ಇಲಾಖೆ ಮತ್ತು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ, ಕಳೆದ ಹಲವು ದಿನಗಳಿಂದ ಕಾವೇರಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದೆ. ನದಿಗಳು ಯಾವುದೇ ಸಮಯದಲ್ಲಾದರೂ ತುಂಬಿ ಹರಿಯಬಹುದು.