• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎರಡನೇ ಬೆಳೆಗೂ ನೀರು: ಸಿಎಂ ಸಿದ್ದರಾಮಯ್ಯ

Sep 23 2024, 01:24 AM IST
ತುಂಗಭದ್ರಾ ಜಲಾಶಯದ ಮುರಿದ 19ನೇ ಕ್ರಸ್ಟ್ ಗೇಟ್ ದುರಸ್ತಿ ಮಾಡಿದ ಮೇಲೆ ಸಂಪೂರ್ಣ ಭರ್ತಿಯಾಗಿದೆ. ಇನ್ನು ಮಳೆಯ ಬರುವ ವಿಶ್ವಾಸ ಇರುವುದರಿಂದ ಈ ಬಾರಿ ಎರಡನೇ ಬೆಳೆಗೂ ನೀರು ನೀಡಲಾಗುವುದು.

ಹಳಿಯಾಳದಲ್ಲಿ ಭಾರಿ ಮಳೆ, ಮನೆ, ಶಾಲೆಗೆ ನುಗ್ಗಿದ ನೀರು

Sep 23 2024, 01:23 AM IST
ಹಳಿಯಾಳ ಎಪಿಎಂಸಿಯ ಪ್ರಾಂಗಣದಲ್ಲಿ ರೈತರು ಒಣಗಿಸಿಲು ತಂದ ಮೆಕ್ಕೆಜೋಳವು ಸಂಪೂರ್ಣವಾಗಿ ಮಳೆ ನೀರಿಗೆ ಕೊಚ್ಚಿ ಹೋಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಬ್ಲೊಸ್ಸಂ ಶೋರ್ವಸ್‌ನಿಂದ ರಾಸಾಯನಯುಕ್ತ ನೀರು ಹೊರಕ್ಕೆ: ರೈತರ ಆರೋಪ

Sep 22 2024, 02:07 AM IST
ಕೆಲವು ವರ್ಷಗಳಿಂದ ಈ ಭಾಗದ ರೈತರ ವಿರೋಧದ ನಡುವೆಯೂ ಕಂಪನಿ ಸೌತೆಕಾಯಿ ಸಂಸ್ಕರಣ ಘಟಕ ಆರಂಭಿಸಿದೆ.

ಸಮುದ್ರ ಸೇರುವ ನೀರು ಸದ್ಬಳಕೆ ಯಾವಾಗ?

Sep 22 2024, 01:48 AM IST
ಪ್ರಸಕ್ತ ವರ್ಷ ತುಂಗಭದ್ರಾ ನದಿಯ ಮೂಲಕ ಬರೋಬ್ಬರಿ 200 ಟಿಎಂಸಿಗೂ ಅಧಿಕ ನೀರು ಆಂಧ್ರದಲ್ಲಿ ಸಮುದ್ರ ಸೇರಿದೆ. ತುಂಗಭದ್ರಾ ಬೋರ್ಡ್ ಲೆಕ್ಕಾಚಾರದ ಪ್ರಕಾರವೇ ಪ್ರತಿ ವರ್ಷ ಸರಾಸರಿ 90 ಟಿಎಂಸಿ ನೀರು ನದಿಯ ಮೂಲಕ ಹರಿದು ಹೋಗಿ ಸಮುದ್ರ ಸೇರುತ್ತದೆ.

ಮಾಲವಿ ಡ್ಯಾಂನ ಗೇಟ್ ಸ್ಥಗಿತ: ಅಪಾರ ನೀರು ಪೋಲು

Sep 21 2024, 01:58 AM IST
ತುಂಗಾಭದ್ರಾ ಹಿನ್ನೀರು ಹರಿದು ಬರುತ್ತಿದ್ದರೂ ತಾಲೂಕಿನ ಮಾಲವಿ ಜಲಾಶಯದ ಗೇಟ್ ಸ್ಥಗಿತಗೊಂಡಿದ್ದರಿಂದ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

ಶುದ್ಧೀಕರಿಸದೇ ನದಿ ನೀರು ನೇರ ನೀರು ಪೂರೈಕೆ!

Sep 21 2024, 01:58 AM IST
ಅಥಣಿಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕಾದ ಕುಡಿಯುವ ನೀರು ಮತ್ತು ನೈರ್ಮಲೀಕರಣ ಇಲಾಖೆ ಅಥಣಿ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಘಟಕಗಳಿಂದ ಸುಮಾರು 60 ಗ್ರಾಮಗಳಿಗೆ ನೀರು ಶುದ್ಧೀಕರಿಸದೇ ನೇರವಾಗಿ ಹಾಗೇ ಪೂರೈಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಶಾಲೆಯಲ್ಲಿ ಕುಡಿಯುವ ನೀರು ವ್ಯವಸ್ಥೆಗೆ ₹ 1 ಲಕ್ಷ ದೇಣಿಗೆ

Sep 21 2024, 01:51 AM IST
ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಮುದುಕನಗೌಡ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಮುಖ್ಯಾಧ್ಯಾಪಕರಾಗಿ ಅಧಿಕಾರ ವಹಿಸಿಕೊಂಡ ಯಲ್ಲಪ್ಪ ಬಂಡಿ ಅವರು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ.

ಜಮೀನುಗಳಿಗೆ ಸಮರ್ಪಕ ನೀರು ಹರಿಸಲು ರೈತರ ಆಗ್ರಹ

Sep 21 2024, 01:49 AM IST
ಮಾನ್ವಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಸಂಚಾರ ತಡೆ ನಡೆಸಿ ಟಿಎಲ್ಬಿಸಿ ಕೆಳಭಾಗಕ್ಕೆ ನೀರು ಹರಿಸಲು ಆಗ್ರಹಿಸಲಾಯಿತು.

ಅಚ್ಚುಕಟ್ಟು ಪ್ರದೇಶಕ್ಕೆ ವಿವಿ ಸಾಗರದಿಂದ ನೀರು ಹರಿಸಿ

Sep 21 2024, 01:48 AM IST
ವಿವಿ ಸಾಗರ ಜಲಾಶಯದಿಂದ ತಾಲೂಕಿನ ಅಚ್ಚುಕಟ್ಟು ಪ್ರದೇಶಕ್ಕೆ ಎಡ ಮತ್ತು ಬಲ ನಾಲೆ ಕಾಲುವೆಗಳ ಮುಖಾಂತರ ನೀರು ಹರಿಸಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಶುಕ್ರವಾರ ವಿಶ್ವೇಶ್ವರಯ್ಯ ವಿಭಾಗದ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ನದಿ ನೀರು ಮೂಲ ಸಂರಕ್ಷಣೆ ಆದ್ಯ ಕರ್ತವ್ಯ: ಡಾ.ಜಮೀರ್‌ ಅಹ್ಮದ್‌

Sep 20 2024, 01:45 AM IST
ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶಯದಲ್ಲಿ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ 163ನೇ ಮಹಾ ಆರತಿ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 182
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved