• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

24ರಂದು ಭದ್ರಾ ನೀರು-ನಿರ್ವಹಣೆಗಾಗಿ ರಾಷ್ಟ್ರೀಯ ಹೆದ್ದಾರಿ ತಡೆ

Jul 22 2024, 01:20 AM IST
ಭದ್ರಾ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ನಡೆಸುವಂತೆ, ಡ್ಯಾಂನ ನೀರಿನ ಲಭ್ಯತೆ ಅನುಸಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಜು.24ರಂದು ನಗರದ ಹೊರವಲಯದ ಬಾಡಾ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ಪ್ರತಿಭಟಿಸಲು ಜಿಲ್ಲಾ ರೈತರ ಒಕ್ಕೂಟ ನಿರ್ಧರಿಸಿದೆ.

ಕ್ಯಾಬ್‌ ಹೋಗುವಾಗ ಆಟೋ ಮೇಲೆ ನೀರು ಹಾರಿತು ಎಂದು ಕಿಡಿಗೇಡಿಗಳು ಕಲ್ಲು ಎತ್ತಿಹಾಕಿ ಪುಂಡಾಟ

Jul 22 2024, 01:19 AM IST
ಕ್ಯಾಬ್‌ ಹೋಗುವಾಗ ಆಟೋ ಮೇಲೆ ನೀರು ಹಾರಿತು ಎಂಬ ಕಾರಣಕ್ಕೆ ಕಿಡಿಗೇಡಿಗಳು ಕ್ಯಾಬ್‌ ತಡೆದು ಕಲ್ಲು ಎತ್ತಿಹಾಕಿ ಪುಂಡಾಟ ಮೆರೆದಿದ್ದಾರೆ.

ಜಮೀನು, ಮನೆಗೆ ನುಗ್ಗಿದ ನೀರು: ರೈತರ ಆಕ್ರೋಶ

Jul 22 2024, 01:17 AM IST
ಕನ್ನಡಪ್ರಭ ವಾರ್ತೆ ಕೊಲ್ಹಾರ ತಾಲೂಕಿನ ರೋಣಿಹಾಳ ಬಳಿ ಮಲಘಾಣ ರಸ್ತೆಯ ಪಕ್ಕದಲ್ಲಿರುವ ಜಮೀನುಗಳಿಗೆ ಹಾಗೂ ಮನೆಗೆ ಕಾಲುವೆಗೆ ಬಿಟ್ಟಿರುವ ನೀರು ನುಗ್ಗಿದ್ದು, ಬಿತ್ತಿದ ಬೆಳೆ ಜಲಾವೃತಗೊಂಡಿದೆ. ಮನೆಯ ಸುತ್ತ ಮುತ್ತ ನೀರು ನಿಂತು ಜವಳು ಹಿಡಿದಂತಾಗಿದೆ. ಶನಿವಾರ ತಡರಾತ್ರಿ ರೋಣಿಹಾಳ ಹತ್ತಿರದ ಮುಳವಾಡ ಏತ ನೀರಾವರಿ ಕಾಲುವೆಗೆ ನೀರನ್ನು ಹರಿಸಲಾಗಿದೆ. ಕಾಲುವೆ ಮೂಲಕ ಬಿಟ್ಟ ನೀರು ರೋಣಿಹಾಳ ಗ್ರಾಮದ ರೈತರಾದ ನಾಗಯ್ಯ ಹಿರೇಮಠ, ವಿನೋದ ಪಾರಗೊಂಡ ಎಂಬುವರ ಜಮೀನುಗಳಿಗೆ ನುಗ್ಗಿದ ಪರಿಣಾಮ ಮೆಕ್ಕೆಜೋಳ ಬೆಳೆ ಜಲಾವೃತವಾಗಿದೆ.

ಆರೋಗ್ಯ ಕಾಪಾಡಲು ಪ್ರಕೃತಿ ನೀಡಿದ ಕೊಡುಗೆ ನೀರು: ಹೇಮಾವತಿ ಹೆಗ್ಗಡೆಯವರಿಂದ ಶುದ್ಧಗಂಗಾ ಪ್ರೇರಕರಿಗೆ ಮಾರ್ಗದರ್ಶನ

Jul 21 2024, 01:31 AM IST
ಧರ್ಮಸ್ಥಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಶುದ್ಧಗಂಗಾ ಪ್ರೇರಕರಿಗೆ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು.

ಕಪಿಲ ನದಿಯ ಬಹುಗ್ರಾಮ ಯೋಜನೆಯ ಜಾಕ್‌ವೆಲ್‌, ನೀರು ಶುದ್ಧೀಕರಣ ಘಟಕಗಳು ಭಾಗಶಃ ಮುಳುಗಡೆ

Jul 21 2024, 01:28 AM IST

  ಕಪಿಲ ನದಿಯ ದಡದಲ್ಲಿನ ಬಹುಗ್ರಾಮ ಯೋಜನೆಯ ಜಾಕ್‌ವೆಲ್‌, ನೀರು ಶುದ್ಧೀಕರಣ ಘಟಕಗಳು ಭಾಗಶಃ ಮುಳುಗಡೆಯಾಗಿದ ಹಿನ್ನೆಲೆ ಪಟ್ಟಣ ಸೇರಿದಂತೆ ತಾಲೂಕಿನ 145 ಹಳ್ಳಿಗಳಿಗೆ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕಬಿನಿ ನದಿಯಿಂದ ಸರಬರಾಜುತ್ತಿದ್ದ ನೀರು ಇನ್ನೂ ಒಂದೂವರೆ ತಿಂಗಳು ಬರುವುದಿಲ್ಲ.

ಬಸವ ಸಾಗರದಿಂದ ಕೃಷ್ಣಾ ನದಿಗೆ 1ಲಕ್ಷ ಕ್ಯುಸೆಕ್ ನೀರು ಬಿಡುಗಡೆ

Jul 21 2024, 01:20 AM IST
ಕೊಡೇಕಲ್ ಸಮೀಪದ ನಾರಾಯಣಪುರ ಬಸವಸಾಗರ ಜಲಾಶಯದ 22 ಕ್ರಸ್ಟ್ ಗೇಟ್ ಗಳ ಮೂಲಕ ಶನಿವಾರ 1 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.

ಐದು ದಿನದಲ್ಲಿ ಕೆಆರ್‌ಎಸ್‌ಗೆ ೧೫ ಟಿಎಂಸಿ ನೀರು

Jul 21 2024, 01:17 AM IST
ಜಲಾಶಯದಿಂದ ೧೫ ಸಾವಿರ ಕ್ಯುಸೆಕ್ ನೀರನ್ನು ಹೊರಬಿಡುತ್ತಿರುವುದರಿಂದ ಶ್ರೀರಂಗಪಟ್ಟಣ ತಾಲೂಕು ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಬಂದ್ ಮಾಡಲಾಗಿದೆ. ನದಿಯಲ್ಲಿ ನೀರಿನ ರಭಸ ಹೆಚ್ಚಿರುವುದರಿಂದ ಮುಂದಿನ ಆದೇಶದವರೆಗೆ ಬಂದ್ ಮಾಡಿದ್ದು, ಪ್ರವಾಸಿಗರ ವೀಕ್ಷಣೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅಣೆಕಟ್ಟೆಯಿಂದ ನೀರು ಸ್ಥಗಿತಗೊಳಿಸಿದ ನಂತರವಷ್ಟೇ ದೋಣಿವಿಹಾರಕ್ಕೆ ಅವಕಾಶ ನೀಡಲಾಗುವುದು ಎಂದು ಮೈಸೂರು ವನ್ಯಜೀವಿ ವಿಭಾಗದ ಪ್ರಕಟಣೆ ತಿಳಿಸಿದೆ.

ತುಂಗಭದ್ರಾ ಡ್ಯಾಂನಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಎಚ್ಚರಿಕೆ

Jul 21 2024, 01:17 AM IST
ಯಾವುದೇ ಕ್ಷಣದಲ್ಲಿ ಜಲಾಶಯದ ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಬಹುದು.

ಕೆಆರ್ ಎಸ್ ಗೆ ಒಳ ಹರಿವು ಹೆಚ್ಚಳ, ಕಾವೇರಿ ನದಿಗೆ ನೀರು ಬಿಡುಗಡೆ: ಎನ್. ಚಲುವರಾಯಸ್ವಾಮಿ

Jul 21 2024, 01:16 AM IST
ಕಾವೇರಿ ನದಿಗೆ ಹೆಚ್ಚು ನೀರು ಬಿಡುವುದರಿಂದ ನದಿ ಪಾತ್ರದ ಸುಮಾರು 90ಕ್ಕೂ ಹೆಚ್ಚು ಗ್ರಾಮಗಳಿಗೆ ಪ್ರವಾಹ ಭೀತಿಯಿದ್ದು, ಎಲ್ಲಾ ಮುನ್ನೆಚ್ಚರಿಕೆಯ ಕ್ರಮಗಳನ್ನು ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿ ಜಿಲ್ಲೆಯ ಹಿರಿಯ ಅಧಿಕಾರಿಗಳು ವಹಿಸಿದ್ದಾರೆ.

ತುಂಗಭದ್ರೆ ಒಡಲಿಗೆ ಭಾರೀ ನೀರು ಗರಿಗೆದರಿದ ಆರ್ಥಿಕ ಚಟುವಟಿಕೆ

Jul 20 2024, 12:57 AM IST
ಜಲಾಶಯದ ಒಡಲು ಭರ್ತಿಯಾಗುತ್ತಿರುವುದರಿಂದ ಕೃಷಿ, ಕೈಗಾರಿಕಾ ವಲಯದಲ್ಲೂ ಪ್ರತ್ಯಕ್ಷ, ಪರೋಕ್ಷ ಉದ್ಯೋಗ ಸೃಷ್ಟಿಯಾಗುತ್ತಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved