• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇಲುಕೋಟೆಯಲ್ಲಿ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಪೂರೈಸಲು ಆದ್ಯತೆ ನೀಡಿ: ಸಿ.ಎಸ್.ಪುಟ್ಟರಾಜು

Jul 19 2024, 12:47 AM IST
ರಾಮಾನುಜಾರ್ಯರ ಕರ್ಮಭೂಮಿಯ ಅಭಿವೃದ್ಧಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಲ್ಲ ರೀತಿಯ ಸಹಕಾರ ನೀಡಲಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಯೋಜನೆ ಸಿದ್ಧವಾಗಿದ್ದು ಹಂತಹಂತವಾಗಿ ಅನುಷ್ಠಾನ ಮಾಡಲಾಗುತ್ತದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್- ಮನೆಮನೆಗೆ ಗಂಟೆ ಯೋಜನೆ ಸಮರ್ಪಕವಾಗಿ ಅನುಷ್ಠಾನ ಆಗಬೇಕು.

ಮೇಲ್ಭಾಗದ ವಿತರಣಾ ಕಾಲುವೆಗಳಿಗೆ ನೀರು ಹರಿಸಿ: ದಢೇಸ್ಗೂರು

Jul 19 2024, 12:47 AM IST
ತುಂಗಭದ್ರಾ ಎಡದಂಡೆ ನಾಲೆಯ ಕೊನೆ ಭಾಗಕ್ಕೆ ನೀರು ತಲುಪುವವರೆಗೂ ಕಾಯದೆ ಮೇಲ್ಭಾಗದ ವಿತರಣಾ ಕಾಲುವೆಗಳಿಗೆ ನೀರು ಹರಿಸಿ ರೈತರು ಸಸಿ ಮಡಿ ಹಾಕಿಕೊಳ್ಳಲು ಅನುಕೂಲ ಮಾಡಿಕೊಡಬೇಕು.

ಹೇಮಾವತಿ ನದಿಗೆ ಹೆಚ್ಚಿನ ನೀರು ಬಿಡುಗೆ ಸಂಭವ; ನದಿ ಪಾತ್ರದ ಜನರಿಗೆ ಎಚ್ಚರಿಕೆ

Jul 19 2024, 12:45 AM IST
ಹೇಮಾವತಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಗೊರೂರು ಜಲಾಶಯದಿಂದ ಯಾವುದೇ ಕ್ಷಣದಲ್ಲಿಯಾದರೂ ಹೇಮಾವತಿ ನದಿಗೆ ನೀರು ಬಿಡುವ ಸಂಭವವಿದೆ. ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಹೇಮಾವತಿ ಜಲಾಶಯ ಯೋಜನೆಯ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯದಲ್ಲಿ 39 ಟಿಎಂಸಿ ನೀರು ಸಂಗ್ರಹ

Jul 18 2024, 01:37 AM IST
ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಒಳ ಹರಿವು ಭಾರಿ ಏರಿಕೆಯಾಗಿದ್ದು, ಜಲಾಶಯದಲ್ಲಿ 39.718 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ ಒಳಹರಿವು 63 ಸಾವಿರ ಕ್ಯುಸೆಕ್ ಇದೆ.

ಕಾಲುವೆಗೆ ನೀರು ಹರಿಸಲು ಸಲಹಾ ಸಭೆಯಲ್ಲಿ ನಿರ್ಧಾರ

Jul 18 2024, 01:31 AM IST
ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿ ಮುಂಗಾರು ಹಂಗಾಮಿಗೆ ಜು.17 ಬುಧವಾರದಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಹರಿಸಲು ಐಸಿಸಿ ಅಧ್ಯಕ್ಷರು ಹಾಗೂ ಸಚಿವ ಆರ್.ಬಿ. ತಿಮ್ಮಾಪೂರ ತೀರ್ಮಾನ ತೆಗೆದುಕೊಂಡಿದ್ದಾರೆ.

ಮನೆಯಂಗಳಕ್ಕೆ ಚರಂಡಿ ನೀರು: ಉಕ್ಕಡಗಾತ್ರಿ ಜನ ಹೈರಾಣ!

Jul 17 2024, 12:52 AM IST
ರಾಜ್ಯಾದ್ಯಂತ ಡೆಂಘೀಜ್ವರ ಮತ್ತು ಚಿಕೂನ್‌ ಗುನ್ಯಾ ಬಾಧೆಗೆ ಅನೇಕ ಮಕ್ಕಳು, ನಾಗರೀಕರು ನರಳುತ್ತಿದ್ದಾರೆ. ಕೆಲವೆಡೆ ಮರಣವೂ ಸಂಭವಿಸಿದೆ. ಆರೋಗ್ಯ ಇಲಾಖೆ ಲಾರ್ವಾ ಸಮೀಕ್ಷೆಗೆ ಆದೇಶ ನೀಡಿದೆ. ಆದರೆ ಹರಿಹರ ತಾಲೂಕು ಉಕ್ಕಡಗಾತ್ರಿ ಗ್ರಾಮದಲ್ಲಿ ಸ್ಥಳೀಯ ಆಡಳಿತ ಮತ್ತು ಆರೋಗ್ಯ ಇಲಾಖೆ ಮಾತ್ರ ಡೆಂಘೀ, ಚಿಕೂನ್‌ ಗುನ್ಯಾ ನಿಯಂತ್ರಣಕ್ಕೆ ಯಾವುದೇ ಕ್ರಮ ಜರುಗಿಸದೇ ನಿರ್ಲಕ್ಷ್ಯ ವಹಿಸಿದಂತಿದೆ.

ನದಿಗಳ ನೀರು ಹೆಚ್ಚಳ; ಐದು ಸೇತುವೆಗಳು ಜಲಾವೃತ

Jul 17 2024, 12:50 AM IST
ಮಹಾರಾಷ್ಟ್ರದ ಕೊಂಕಣ ಭಾಗದದಲ್ಲಿ ವ್ಯಾಪಕವಾಗಿ ಮಳೆ ಸುರಿದ ಪರಿಣಾಮ ರಾಜ್ಯದ ಕೃಷ್ಣಾ, ದೂಧಗಂಗಾ ಮತ್ತು ವೇಧಗಂಗಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆಯಾಗಿದೆ.

ತಮಿಳುನಾಡಿಗೆ 8 ಸಾವಿರ ಕ್ಯುಸೆಕ್ ನೀರು ಬಿಡಲು ತೀರ್ಮಾನ ಹಿಂಪಡೆಯಿರಿ: ಪಾಪು ಆಗ್ರಹ

Jul 17 2024, 12:49 AM IST
ತಮಿಳುನಾಡಿಗೆ ನಿತ್ಯ ಒಂದು ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ಸಿಡಬ್ಲ್ಯೂಆರ್‌ಎಸ್ ಆದೇಶ ಮಾಡಿರುವುದು ಖಂಡನೀಯ. ಕಾವೇರಿ ನದಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಪ್ರಧಾನಿಯವರ ಮೇಲೆ ಒತ್ತಡ ಹಾಕಲು ಸಿಎಂ, ಸಂಸದರು, ಸಚಿವರು, ಶಾಸಕರು ಮುಂದಾಗಬೇಕು

ಉಕ್ಕಿದ ಗುಂಡಬಾಳ ನದಿ: ತೋಟ ಗದ್ದೆಗೆ ನುಗ್ಗಿದ ನೀರು

Jul 17 2024, 12:49 AM IST
ವಿಪತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ, ಜನರನ್ನು ಕಾಳಜಿ ಕೇಂದ್ರಕ್ಕೆ ಕರೆತಂದಿದ್ದಾರೆ. ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು ಜನತೆ ಕತ್ತಲೆಯಲ್ಲಿ ದಿನ ಕಳೆಯುವಂತಾಗಿದೆ

ಕಾರ್ಖಾನೆಗಳಿಂದ ಮತ್ತೇ ತ್ಯಾಜ್ಯ, ನೀರು ಕಲುಷಿತ

Jul 17 2024, 12:47 AM IST
ಮಾಣಿಕನಗರ ಹಳ್ಳಕ್ಕೆ ರಾಸಾಯನಿಕ ತ್ಯಾಜ್ಯ ಸಿಎಂಗೆ ದೂರು ರವಾನೆ. ಗ್ರಾಮಸ್ಥರು ಆತಂಕ, ಜಲಚರಗಳ ಜೀವಕ್ಕೆ ಕುತ್ತು, ಅಧಿಕಾರಿಗಳು ಮೌನ. ಕೂಡಲೆ ತನಿಖೆ ನಡೆಸಿ ತಪ್ಪಿತಸ್ಥ ಕಾರ್ಖಾನೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಗಡವಂತಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved