ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಲುಷಿತ ನೀರು ಸರಬರಾಜಾಗದಂತೆ ನಿಗಾವಹಿಸಿ: ಡಿಸಿ
Sep 05 2024, 12:35 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ನಗರದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಮಳೆಗಾಲದಲ್ಲಿ ಕಲುಷಿತ ನೀರು ಸರಬರಾಜು ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೂಚನೆ ನೀಡಿದರು. ಯೋಜನಾ ಅನುಷ್ಠಾನ ಘಟಕದ ಕಚೇರಿಯಲ್ಲಿ ಮಂಗಳವಾರ ನಡೆದ ನಗರದಲ್ಲಿ ಅನುಷ್ಠಾನಗೊಳ್ಳುತ್ತಿರುವ ೨೪-೭ ನಿರಂತರ ನೀರು ಸರಬರಾಜು ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
ತುಂಗಭದ್ರಾ ಡ್ಯಾಮಿನಿಂದ ನದಿಗೆ 20,000 ಕ್ಯುಸೆಕ್ ನೀರು
Sep 05 2024, 12:35 AM IST
ತುಂಗಭದ್ರಾ ಜಲಾಶಯವು ಬಹುತೇಕ ಭರ್ತಿಯಾದ ಹಿನ್ನೆಲೆ ಬುಧವಾರ ಜಲಾಶಯದ 33 ಗೇಟುಗಳ ಪ್ಯೆಕಿ 10 ಗೇಟುಗಳಿಂದ ನದಿಗೆ 20,000 ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ.
ಶುದ್ಧ ಕುಡಿಯುವ ನೀರು ಬಳಸದ ಗ್ರಾಮದಲ್ಲಿ 2 ಘಟಕಗಳು!
Sep 05 2024, 12:30 AM IST
ಈ ಗ್ರಾಮದಲ್ಲಿ ಒಂದು ಶುದ್ಧ ಕುಡಿಯುವ ನೀರಿನ ಘಟಕ ಇದೆ, ಮತ್ತೊಂದು ಘಟಕವನ್ನೂ ಸ್ಥಾಪಿಸಲು ಅಧಿಕಾರಿಗಳು ಮುಂದಾಗಿದ್ದು, ಅರ್ಧ ಕಾಮಗಾರಿ ಸಹ ನಡೆದಿದೆ.
ಕೆರೆಗೆ ನದಿ ನೀರು ಹರಿಸುವ ಯೋಜನೆ ಸಮೀಕ್ಷೆ ಪೂರ್ಣಗೊಳಿಸಿ : ಮಾಜಿ ಸಂಸದ ಜಿ.ಎಸ್. ಬಸವರಾಜು
Sep 04 2024, 02:11 AM IST
ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪಶ್ಚಿಮಾಭಿಮುಖವಾಗಿ ಹರಿಯುವ ನದಿ ನೀರನ್ನು, ಬಯಲು ಪ್ರದೇಶಗಳಿಗೆ ಹರಿಸಬಹುದು ಎಂಬುದನ್ನು ಮೊಟ್ಟ ಮೊದಲು ಪರಿಚಯಿಸಿದ್ದಾರೆ.
ತುಂಗಭದ್ರಾ ಜಲಾಶಯ ಬಹುತೇಕ ಭರ್ತಿ, ನದಿಗೆ ಇಂದಿನಿಂದ ನೀರು ಬಿಡುಗಡೆ
Sep 04 2024, 01:46 AM IST
ಗೇಟ್ ಮುರಿದು ನೀರು ಪೋಲಾದ ಬಳಿಕವೂ ತುಂಗಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಸೆ. 4ರಂದು ಬೆಳಗ್ಗೆ 9 ಗಂಟೆಗೆ ಹೆಚ್ಚುವರಿ ನೀರನ್ನು ಕ್ರಸ್ಟ್ ಗೇಟ್ಗಳ ಮೂಲಕ ನದಿಗೆ ಬಿಡುಗಡೆ ಮಾಡಲಾಗುತ್ತದೆ.
ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ
Sep 03 2024, 01:43 AM IST
ಚಿನ್ನನಾಯಕನಹಳ್ಳಿ ಗ್ರಾಮದ ಬಡಾವಣೆ ನಿವಾಸಿಗಳಿಗೆ ಸರ್ಕಾರ ನೀರಿನ ಸೌಲಭ್ಯ ಜೊತೆಗೆ ಮೂಲ ಸೌಕರ್ಯ ಒದಗಿಸಲಾಗುತ್ತಿದೆ ಎಂದು ಹೇಳಿ ಮೂರು ವರ್ಷ ಕಳೆದರೂ ಯಾವುದೇ ಸೌಲಭ್ಯ ನೀಡದೆ ವಂಚಿಸಿದೆ.
ಭರ್ಜರಿ ಮಳೆ : ಕಲಬುರಗಿಯ 25 ಹಳ್ಳಿಗೆ ನುಗ್ಗಿದ ನೀರು - 10ಕ್ಕೂ ಹೆಚ್ಚು ಸೇತುವೆಗಳು ಮುಳುಗಡೆ
Sep 03 2024, 01:38 AM IST
ಕಲಬುರಗಿ ಜಿಲ್ಲಾಧ್ಯಂತ ಭರ್ಜರಿ ಮಳೆಯಾಗಿದ್ದು, ಕಾಗಿಣಾ ನದಿ ನೀರಿನ ಪ್ರಮಾಣ ಹೆಚ್ಚಾಗಿ ಹರಿದು ಗ್ರಾಮಗಳು ಜಲಾವೃತಗೊಂಡಿರುವುದು.
ಜೆಜೆಎಂನಡಿ ಪ್ರತಿ ವ್ಯಕ್ತಿಗೆ 55 ಲೀಟರ್ ನೀರು
Sep 03 2024, 01:36 AM IST
ತಾಲೂಕಿನ ಮದಕರಿಪುರ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಮಳೆ ನೀರು ಕೊಯ್ಲು ಹಾಗೂ ಬೂದು ನೀರು ನಿರ್ವಹಣೆ ಕುರಿತು ತರಬೇತಿ ನೀಡಲಾಯಿತು.
₹2500 ಕೋಟಿ ಜಲಧಾರೆ ಯೋಜನೆ : ಆಲಮಟ್ಟಿ ಜಲಾಶಯದಿಂದ ಇಂಡಿ ತಾಲೂಕಿಗೆ ಶಾಶ್ವತ ಕುಡಿಯುವ ನೀರು
Sep 02 2024, 02:15 AM IST
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ₹2500 ಕೋಟಿ ವೆಚ್ಚದಲ್ಲಿ ಜಲಧಾರೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯು ಆಲಮಟ್ಟಿ ಜಲಾಶಯದಿಂದ ನೀರನ್ನು ಎತ್ತಿ ಜಿಲ್ಲೆಯ ವಿವಿಧ ಭಾಗಗಳಿಗೆ ಪೂರೈಸಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 2027ಕ್ಕೆ ಎತ್ತಿನಹೊಳೆ ನೀರು : ಶಾಸಕ ಶರತ್ ಬಚ್ಚೇಗೌಡ
Sep 02 2024, 02:07 AM IST
ಎತ್ತಿನಹೊಳೆ ಯೋಜನೆಯ ಏತ ನೀರಾವರಿ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಯೋಜನೆ ಉದ್ಘಾಟನೆ ಕಾಣಲಿದೆ. 2027ರ ವೇಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೀರು ಪೂರೈಸುವ ನಿರೀಕ್ಷೆಯಿದೆ.
< previous
1
...
75
76
77
78
79
80
81
82
83
...
182
next >
More Trending News
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!