• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಡಿಸಾಗರ: ಕಲುಷಿತ ನೀರು ಸೇವಿಸಿ ಮತ್ತೆ 59 ಜನ ಅಸ್ವಸ್ಥ

Sep 12 2025, 01:00 AM IST
ಗ್ರಾಮದಲ್ಲಿ ನಿರ್ಮಿಸಿದ ತಾತ್ಕಾಲಿಕ ಆಸ್ಪತ್ರೆಯಲ್ಲಿ ಗ್ರಾಮಸ್ಥರ ನಿರಂತರ ಆರೋಗ್ಯ ತಪಾಸಣೆ ನಡೆದಿದ್ದು, ಎರಡು ದಿನಗಳಲ್ಲಿ ಈ ವರೆಗೆ 340 ಮನೆಗಳನ್ನು ಆಶಾ ಹಾಗೂ ನರ್ಸ್‌ಗಳಿಂದ ಸರ್ವೇ ನಡೆಸಲಾಗಿದೆ.

ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ಸಂಪುಟ ಅಸ್ತು

Sep 12 2025, 01:00 AM IST
ಬೆಂಗಳೂರು ಜಲಮಂಡಳಿ ವತಿಯಿಂದ ಬೈರಮಂಗಲ ಕೆರೆಯ ದಡದಲ್ಲಿ 100 ದಶಲಕ್ಷ ಲೀಟರ್‌ ಸಾಮರ್ಥ್ಯದ ದ್ವಿತೀಯ ಹಂತದ ಶುದ್ಧೀಕರಣ ಹಾಗೂ 25 ದಶಲಕ್ಷ ಲೀಟರ್‌ ಸಾಮರ್ಥ್ಯದ ತೃತೀಯ ಹಂತದ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ಸಂಪುಟ ಅನುಮೋದನೆ ನೀಡಿದೆ.

₹351 ಕೋಟಿ ವೆಚ್ಚದ ನೀರು ಪೂರೈಕೆ ಯೋಜನೆಗೆ ಅಸ್ತು: ಸಚಿವ ಶಿವಾನಂದ ಪಾಟೀಲ

Sep 12 2025, 12:06 AM IST
ವರದಾ ನದಿ ಬತ್ತಿ ಬೇಸಿಗೆ ದಿನಗಳಲ್ಲಿ ಉದ್ಭವಿಸುವ ಕುಡಿಯುವ ನೀರಿನ ಸಮಸ್ಯೆಗೆ ಈ ಯೋಜನೆಗಳ ಅನುಷ್ಠಾನದಿಂದ ಶಾಶ್ವತ ಪರಿಹಾರ ಸಿಗಲಿದೆ. ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹಾರ ದೃಷ್ಟಿಯಲ್ಲಿ ಇದು ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ.

ಕಲುಷಿತ ನೀರು ಸರಬರಾಜಿಗೆ ಆಡಳಿತದ ನಿರ್ಲಕ್ಷ್ಯವೇ ಕಾರಣ: ಆರೋಪ

Sep 11 2025, 12:03 AM IST
ಕ್ಷೇತ್ರದಲ್ಲಿ ಅಧಿಕಾರ ನಡೆಸುವವರು ನಾಗರಿಕರಿಗೆ ಶುದ್ಧ ಕುಡಿಯುವ ನೀರನ್ನೂ ಕೊಡಲು ಆಗದೆ ಜನತೆಯನ್ನು ಅನಾರೋಗ್ಯದತ್ತ ತಳ್ಳುತ್ತಿದ್ದಾರೆ. ಕೂಡಲೇ ಗ್ರಾಮದ ಕೆರೆಯ ನೀರನ್ನು ಸ್ವಚ್ಛಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.

ಕಲುಷಿತ ನೀರು ಸೇವನೆ: ನೂರರ ಗಡಿದಾಟಿದ ಅಸ್ವಸ್ಥ ಸಂಖ್ಯೆ

Sep 11 2025, 12:03 AM IST
ಕಲುಷಿತ ನೀರನ್ನು ಕುಡಿದು ಅಸ್ವಸ್ಥಗೊಂಡಿದ್ದ 18 ಜನ ನವಲಗುಂದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಗುರುವಾರ ಮತ್ತೆ 9 ಜನ ಗುಡಿಸಾಗರ ಗ್ರಾಮದಲ್ಲಿ ಆರಂಭಿಸಿದ ತಾತ್ಕಾಲಿಕ ಆಸ್ಪತ್ರೆಯಲ್ಲಿ ದಾಖಲಾದ್ದು. ಓರ್ವ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೆಎಂಸಿಆರ್‌ಐಗೆ ಕಳುಹಿಸಲಾಗಿದೆ.

ಕಲುಷಿತ ನೀರು ಸೇವನೆ: ಗುಡಿಸಾಗರಕ್ಕೆ ಶಾಸಕರ ನೇತೃತ್ವದಲ್ಲಿ ಭೇಟಿ

Sep 11 2025, 12:03 AM IST
ಗ್ರಾಮಕ್ಕೆ ಸಮಯಕ್ಕೆ ಸರಿಯಾಗಿ ಶುದ್ಧೀಕರಿಸಿದ ನೀರನ್ನು ಸರಬರಾಜು ಮಾಡಬೇಕು. ಸ್ವಚ್ಛತೆ, ಶುದ್ಧ ನೀರಿನ ಬಗ್ಗೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಬೇಕು. ಆಸ್ಪತ್ರೆಗೆ ದಾಖಲಾಗಿರುವವರಿಗೆ ಉತ್ತಮ ಚಿಕಿತ್ಸೆ, ಉಚಿತ ಔಷಧಿ ನೀಡಬೇಕೆಂದು ಶಾಸಕ ಕೋನರಡ್ಡಿ ನಿರ್ದೇಶಿದರು.

ಜಮೀನಿನಲ್ಲಿ ಬೆಳೆ ಒಣಗುತ್ತಿವೆ, ನಾಲೆಗಳಿಗೆ ನೀರು ಹರಿಸಿ: ರೈತರ ಆಗ್ರಹ

Sep 11 2025, 12:03 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಹಿತ ಕಾಯದೆ, ರೈತರ ಬೆಳೆಗಳಿಗೆ ನೀರುಣಿಸದೆ ರೈತರಿಗೆ ಅನ್ಯಾಯವೆಸಗುತ್ತಿದ್ದಾರೆ. ನೀರು ಬಿಡದಿದ್ದರೆ ಗಗನಚುಕ್ಕಿ ಜಲಪಾತೋತ್ಸವಕ್ಕೆ ಸಿಎಂ ಆಗಮಿಸಿದಾಗ ರೈತ ಸಂಘದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಬೇಕಾಗುತ್ತದೆ

ನೀರಗಂಟಿಗಳಿಗೆ ಪಾವತಿಯಾಗದ ವೇತನ, ಎಂಟು ಗ್ರಾಮಕ್ಕೆ ಕುಡಿಯುವ ನೀರು ಸ್ಥಗಿತ!

Sep 10 2025, 01:04 AM IST
ನೀರಗಂಟಿಗಳಿಗೆ ವೇತನ ನೀಡದಿದ್ದಕ್ಕೆ ತಾಲೂಕಿನ ಸುಳೇಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪನಾಳ ಗ್ರಾಮದ ಬಳಿ ನಿರ್ಮಿಸಿರುವ ರಾಜೀವಗಾಂಧಿ ಕುಡಿಯುವ ನೀರಿನ ಯೋಜನೆಯ ಕೆರೆಯಿಂದ ೮ ಗ್ರಾಮಗಳಿಗೆ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ.

ಕಲುಷಿತ ನೀರು ಕುಡಿದು 50ಕ್ಕೂ ಅಧಿಕ ಜನ ಅಸ್ವಸ್ಥ

Sep 10 2025, 01:03 AM IST
ಗ್ರಾಮದ ಕೆರೆ ನೀರು ಕಲುಷಿತಗೊಂಡಿದ್ದರೂ ಈ ಹಿಂದೆ ಮಲಪ್ರಭಾ ಕಾಲುವೆಯಿಂದ ಕೆರೆಗೆ ನೀರು ತುಂಬಿಸಲಾಗಿದೆ. ಈ ಸಂದರ್ಭದಲ್ಲಿ ಕೆರೆ ಸ್ವಚ್ಛಗೊಳಿಸುವಂತೆ ಗ್ರಾಮಸ್ಥರು ಮನವಿ ಮಾಡಿದರೂ ಕಲುಷಿತ ನೀರಿಗೆ ಹೊಸ ನೀರು ತುಂಬಿಸಲಾಗಿದೆ. ಇದರಿಂದಾಗಿ ಎಲ್ಲ ನೀರೂ ಕಲುಷಿತಗೊಂಡಿದೆ.

ಕಾವೇರಿ ನದಿಗೆ ತ್ಯಾಜ್ಯ ನೀರು: ಗುಡ್ಡೆಹೊಸೂರು ಗ್ರಾ.ಪಂ.ನಿಂದ ಪರಿಶೀಲನೆ

Sep 09 2025, 01:01 AM IST
ಮಲಿನ ನೀರನ್ನು ನೇರವಾಗಿ ಚರಂಡಿಗಳ ಮೂಲಕ ನದಿಗಳಿಗೆ ಹರಿಸುತ್ತಿರುವ ಉದ್ದಿಮೆದಾರರಿಗೆ ಲೈಸೆನ್ಸ್ ರದ್ದು ಪಡಿಸುವ ಎಚ್ಚರಿಕೆ ನೀಡಲಾಯಿತು. ಹಾಗೂ 15 ದಿನಗಳ ಕಾಲಾವಕಾಶವನ್ನು ನೀಡಿದ್ದು, ಈ ಅವಧಿಯಲ್ಲಿ STP ನಿರ್ಮಾಣ ಮಾಡಿ ನೀರನ್ನು ಸಂಸ್ಕರಿಸಿ ಪುನರ್ಬಳಕೆ ಮಾಡುವ ಬಗ್ಗೆ ತಿಳಿ ಹೇಳಲಾಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 194
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved