• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

74 ಕೆರೆಗೆ ನೀರು ತುಂಬಿಸುವ ಯೋಜನೆ ಶೀಘ್ರ ಜಾರಿ: ಶಾಸಕ ಶ್ರೀನಿವಾಸ

Jul 13 2024, 01:37 AM IST
ಕೆರೆ ತುಂಬಿಸುವ ಯೋಜನೆಯಲ್ಲಿ ಕೆಲವು ತಾಂತ್ರಿಕ ತೊಂದರೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ.

ಪಾವಗಡ ತಾಲೂಕಿಗೆ ಬಂದ ತುಂಗಭದ್ರೆ ನೀರು

Jul 13 2024, 01:37 AM IST
ವಿಜಯನಗರ ಜಿಲ್ಲೆಯ ಹೊಸಪೇಟೆ ಡ್ಯಾಂನಿಂದ ಕುಡಿಯುವ ನೀರು ಪೈಪ್‌ಲೈನ್‌ ಮೂಲಕ ತುಮಕೂರು ಜಿಲ್ಲೆ ಪ್ರವೇಶ ಮಾಡಿದ್ದು, ನೀರು ಮೇಲೆತ್ತುವ ಕಾರ್ಯಕ್ಕೆ ತಾಲೂಕಿನ ಕೆಂಚಮ್ಮನಹಳ್ಳಿಯ ಪಂಪುಹೌಸ್‌ ಬಳಿ ಶಾಸಕ ಎಚ್. ವಿ. ವೆಂಕಟೇಶ ಚಾಲನೆ ನೀಡಿದರು.

ಕಾವೇರಿ ನೀರು ವಿಚಾರ : ನಾಳೆ ಸರ್ವಪಕ್ಷ ಸಭೆ

Jul 13 2024, 01:33 AM IST

ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿರುವ ಆದೇಶದ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಜು.14ರಂದು ಸರ್ವಪಕ್ಷ ಸಭೆ ಆಯೋಜಿಸಿದೆ.  

ನೀರು ಬಿಡಬೇಕೆಂಬ ಸಮಿತಿ ಶಿಫಾರಸ್ಸಿಗೆ ರೈತರ ಆಕ್ರೋಶ

Jul 13 2024, 01:31 AM IST
ಕಳೆದ ವರ್ಷ ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಎದುರಾಗಿ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಲಿಲ್ಲ, ರೈತರು ಬೆಳೆ ಬೆಳೆಯಲೂ ಸಾಧ್ಯವಾಗಲಿಲ್ಲ. ಈಗಲೂ ಸಹ ಮುಂಗಾರು ಹಂಗಾಮಿಗೆ ಬೆಳೆ ಹಾಕಿಲ್ಲ, ಇದ್ದ ನೀರನ್ನೆಲ್ಲಾ ತಮಿಳುನಾಡಿಗೆ ನಿರಂತರವಾಗಿ ಹರಿಸಲಾಯಿತು. ಇದೀಗ ಜಲಾಶಯಕ್ಕೆ ಸ್ವಲ್ಪ ಪ್ರಮಾಣದ ನೀರು ಹರಿದು ಬಂದಿದ್ದರೂ ಬೆಳೆ ಬೆಳೆಯುವುದಕ್ಕೆ ನೀರು ನೀಡಿಲ್ಲ. ಕೇವಲ ಕೆರೆ ಕಟ್ಟೆಗಳಿಗೆ ಮಾತ್ರ ನೀರನ್ನು ಹರಿಸಲಾಗುತ್ತಿದೆ.

ವಿವಿಧ ನಾಲೆಗಳಿಗೆ ನೀರು ಹರಿಸಲು ಚಾಲನೆ

Jul 13 2024, 01:30 AM IST
ರೈತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಎಚ್ಚರ ವಹಿಸಿ ಅವರ ಜಮೀನಿನ ಕೊನೆಯ ಭಾಗದವರೆಗೆ ನೀರು ಸರಾಗವಾಗಿ ಹರಿಯುವಂತೆ ಗಮನ ಹರಿಸಬೇಕೆಂದು

ಅಮರ್ಜಾಗೆ ನದಿಗೆ ನೀರು: ರೈತರಲ್ಲಿ ಸಂತಸ

Jul 12 2024, 01:44 AM IST
ಮೂರು ವರ್ಷಗಳ ಬಳಿಕ ಬಂಕಲಗಾ ಗ್ರಾಮದ ಸೇತುವೆಗೆ ನೀರು ಬಂದಿದೆ. ತಾಲೂಕಿನಲ್ಲಿ ಭೀಮಾ ನದಿ ಮತ್ತು ಅದರ ಉಪ ನದಿಗಳಾದ ಅಮರ್ಜಾ, ಬೋರಿಹಳ್ಳಗಳಿಗೆ ನಿರಂತರವಾಗಿ ನೀರು ಬರುತ್ತಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದೆ.

ಅಧಿಕಾರಿಗಳ ಅನಾದರ: ಶಿಗೇಹಳ್ಳಿಗಿಲ್ಲ ಶುದ್ಧ ನೀರು

Jul 12 2024, 01:36 AM IST
ಸೊರಬ ತಾಲೂಕಿನ ಶಿಗೇಹಳ್ಳಿ ಗ್ರಾಮದ ಕುಡಿಯುವ ನೀರಿನ ಬೋರ್‌ವೆಲ್‌ನಿಂದ ಮಣ್ಣು ಮಿಶ್ರಿತ ಕಲುಷಿತ ನೀರು.

ಸರ್ಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಯಂತ್ರ ವಿತರಣೆ

Jul 12 2024, 01:33 AM IST
ಸರ್ಕಾರಿ ಪದವಿ ಪೂರ್ವ ಹಾಗೂ ಪ್ರೌಢಶಾಲೆ ಮಕ್ಕಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯಂತ್ರವನ್ನು ವಿತರಣೆ ಮಾಡುವಂತೆ ಶಾಲೆ ಹಿರಿಯ ವಿದ್ಯಾರ್ಥಿಯೂ ಆದ ಟ್ರಸ್ಟ್ ಅಧ್ಯಕ್ಷ ಕೆ.ಜೆ.ರಾಮಚಂದ್ರ ಅವರ ಬಳಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರ ಜನ್ಮ ದಿನದ ಅಂಗವಾಗಿ ಶಾಲೆಗೆ ಉಚಿತವಾಗಿ 20 ಸಾವಿರ ಮೌಲ್ಯದ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಅಕ್ವಗಾರ್ಡ್ ಯಂತ್ರ ನೀಡಿದ್ದಾರೆ.

ರಾಮನಗರಕ್ಕೆ ಶೀಘ್ರದಲ್ಲೇ ಕಾವೇರಿ ನೀರು ಪೂರೈಕೆ

Jul 11 2024, 01:37 AM IST
ರಾಮನಗರ: ನೆಟ್ಕಲ್ ಕುಡಿಯುವ ನೀರಿನ ಯೋಜನೆ ಮೂಲಕ ರಾಮನಗರಕ್ಕೆ ಕಾವೇರಿ ನೀರು ಬಂದಿದೆ. ಮುಂದಿನ ವಾರದಿಂದಲೇ ಹಂತಹಂತವಾಗಿ ಕುಡಿಯುವ ನೀರು ಪೂರೈಸಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ಡೆಂಘೀ: ನೀರು ನಿಲ್ಲದಂತೆ ತೀವ್ರ ನಿಗಾ ವಹಿಸಲು ಅಧಿಕಾರಿಗಳಿಗೆ ಎಡಿಸಿ ಸೂಚನೆ

Jul 11 2024, 01:32 AM IST
ಡೆಂಘೀ ಪ್ರಕರಣಗಳ ಬಗ್ಗೆ ಮುನ್ನೆಚ್ಚರಿಕೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಯಿತು,
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved