ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಧಿಕಾರಿಗಳ ನಿರ್ಲಕ್ಷ್ಯದಿಂದ ಭದ್ರಾ ನೀರು ವ್ಯರ್ಥ: ಎಂ. ನರೇಂದ್ರ
Jul 06 2024, 12:51 AM IST
ತರೀಕೆರೆ, ರೈತರ ಜೀವನ ನಾಡಿ ಕುಡಿಯುವ ನೀರಿನ ಅಕ್ಷಯ ಭದ್ರ ಡ್ಯಾಮ್ ನಲ್ಲಿ ಡ್ರಿಪ್ ಯೋಜನೆಯಡಿ ಕೈಗೊಂಡ ಕಳಪೆ ಕಾಮಗಾರಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಣೆಕಟ್ಟೆ ಗೇಟ್ ಹಾಕಲಾಗದೆ ನೀರು ವ್ಯರ್ಥವಾಗುತ್ತಿದ್ದು, ಮುಂದಿನ ದಿನಗಳಲ್ಲಿ ರೈತರು ಹಾಗೂ ಕುಡಿಯುವ ನೀರಿಗೆ ಆತಂಕ ಎದುರಾಗಿದೆ. ಈ ಸಂಬಂಧ ಅಧಿಕಾರಿ ಹಾಗೂ ಸಲಹೆಗಾರ ಸದಸ್ಯರನ್ನು ಅಮಾನತ್ತು ಮಾಡಿ ವಿಚಾರಣೆಗೆ ಒಳಪಡಿಸುವಂತೆ ತರೀಕೆರೆ ಜೆಡಿಎಸ್ ಅಧ್ಯಕ್ಷ, ಭದ್ರ ಹಿತರಕ್ಷಣ ಸಮಿತಿ ಸದಸ್ಯ ಎಂ. ನರೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕದ್ರಾ ಜಲಾಶಯದ ನಾಲ್ಕು ಗೇಟ್ನಿಂದ ನೀರು ಹೊರಕ್ಕೆ
Jul 06 2024, 12:48 AM IST
ಸತತವಾಗಿ ಭಾರಿ ಮಳೆಯಾದರೆ ಕದ್ರಾ ಜಲಾಶಯದಿಂದ ನೀರು ಹೊರಕ್ಕೆ ಬಿಡುವ ಸೂಚನೆಯನ್ನು ಶುಕ್ರವಾರ ಬೆಳಗ್ಗೆ ವೇಳೆ ಕೆಪಿಸಿ ನೀಡಿತ್ತು. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದ ಕಾರಣ ಸಂಜೆ ವೇಳೆ ೪ ಗೇಟ್ನಿಂದ ೬೦೦೦ ಕ್ಯುಸೆಕ್ ನೀರನ್ನು ಹೊರಕ್ಕೆ ಬಿಡಲಾಗಿದೆ.
ಶಾಲೆ ಅಂಗನವಾಡಿಯಲ್ಲಿ ನೀರು ಸಂಗ್ರಹಾಗಾರ ಸ್ವಚ್ಛಗೊಳಿಸಿ
Jul 06 2024, 12:48 AM IST
ಎಲ್ಲ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿನ ನೀರು ಸಂಗ್ರಹಾಗಾರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ, ಡೆಂಘೀ ಹರಡದಂತೆ ಎಚ್ಚರ ವಹಿಸಬೇಕು
ಕಬಿನಿ ಬಲ ದಂಡೆ ನಾಲೆಗೆ ನೀರು ಹರಿಸಲು ಕ್ರಮಕೈಗೊಳ್ಳಲು ಕಬ್ಬು ಬೆಳೆಗಾರರ ಸಂಘ ಒತ್ತಾಯ
Jul 06 2024, 12:47 AM IST
ಈಗಾಗಲೇ ಕಬಿನಿ ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟವನ್ನು ತಲುಪಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕಬಿನಿ ಜಲಾಶಯ ಬಲದಂಡೆ ನಾಲೆಯ ಅಚ್ಚುಕಟ್ಟು ಭಾಗದ ರೈತರ ಜಮೀನುಗಳಿಗೆ ನೀರನ್ನು ಕೊಡದ ಸರ್ಕಾರ ರಾಜ್ಯದ ರೈತರನ್ನು ಕಡೆಗಣಿಸಿ ತಮಿಳುನಾಡಿಗೆ ರಾಜಕೀಯ ಹಿತಾಶಕ್ತಿಗೆ ನಿರಂತರವಾಗಿ ನೀರು ಹರಿಸಲಾಯಿತು
ಕುಡಿವ ನೀರು ಪೂರೈಕೆ ಸ್ವಚ್ಛತೆಗೆ ಕಾಳಜಿ ವಹಿಸಿ: ಜಿಪಂ ಸಿಇಒ ಸದಾಶಿವ ಪ್ರಭು
Jul 06 2024, 12:46 AM IST
ಬಯಲು ಬಹಿರ್ದೆಸೆ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಸಮೀಕ್ಷೆ ನಡೆಸಿ.
ಕುಂದಾಪುರ: ತಗ್ಗು ಪ್ರದೇಶಗಳಲ್ಲಿ ಮತ್ತೆ ನೀರು ಆವರಿಸಿಕೊಳ್ಳುವ ಭೀತಿ
Jul 06 2024, 12:46 AM IST
ಘಟ್ಟ ಪ್ರದೇಶದಲ್ಲಿ ಬೀಳುತ್ತಿರುವ ಮಳೆ ಹಾಗೂ ಇಲ್ಲಿ ಸುರಿಯುತ್ತಿರುವ ನೀರಿನ ಧಾರೆಯಿಂದಾಗಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಹರಿಯುತ್ತಿರುವ ವಾರಾಹಿ, ಸೌಪರ್ಣಿಕಾ, ಪಂಚಗಂಗಾವಳಿ, ಕುಬ್ಜಾ ಮುಂತಾದ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಅಪೂರ್ಣ ಚಾವಣಿ ಕಾಮಗಾರಿಯಿಂದ ಮಳೆ ನೀರು ಸೋರಿಕೆ
Jul 05 2024, 12:52 AM IST
ಅಯೋಧ್ಯೆ ಶ್ರೀರಾಮ ಮಂದಿರದ ಚಾವಣಿ ನಿರ್ಮಾಣ ಕಾರ್ಯ ಅಪೂರ್ಣವಾಗಿದೆ. ಹೀಗಾಗಿ ಮಳೆ ಬಂದಾಗ ಸೋರಿಕೆಯಾಗಿದೆಯೇ ಹೊರತು, ರಾಮಮಂದಿರ ಕಾಮಗಾರಿಯಲ್ಲಿ ಯಾವುದೇ ಕುಂದುಕೊರತೆಯಾಗಿಲ್ಲ. ವರ್ಷದೊಳಗೆ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಉಡುಪಿ ಪೇಜಾವರ ಮಠದ ಪೀಠಾಧಿಪತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.
ಕೆರೆ- ಕಟ್ಟೆಗಳಿಗೆ ಹರಿಯುತ್ತಿರುವ ಫೇವರಿಚ್ ಮೆಗಾ ಫುಡ್ ಪಾರ್ಕ್ ತ್ಯಾಜ್ಯ ನೀರು
Jul 05 2024, 12:46 AM IST
ಕೆರೆ ನೀರು ಕಲುಷಿತಗೊಂಡಿರುವುದುರಿಂದ ಫುಡ್ ಪಾರ್ಕ್ ವ್ಯಾಪ್ತಿಯ ತಾಲೂಕಿನ ಬೂಕನಕೆರೆ ವ್ಯಾಪ್ತಿಯ ಐಚನಹಳ್ಳಿ, ಬಣ್ಣೇನಹಳ್ಳಿ, ತಗಡೂರು, ವೆಂಕಟರಾಜಪುರ, ಅಶೋಕನಗರ, ಚೀಕನಹಳ್ಳಿ ಮುಂತಾದ ಗ್ರಾಮಗಳ ಜನ ಗಂಭೀರ ಅಪಾಯಕ್ಕೆ ಸಿಲುಕಿದ್ದಾರೆ. ಬಣ್ಣೇನಹಳ್ಳಿ ಬಳಿ ಸ್ಥಾಪನೆಯಾದ ಫೇವರಿಚ್ ಮೆಗಾ ಫುಡ್ ಪಾರ್ಕ್ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದರು.
ಮನೆ, ತೋಟಗಳಿಗೆ ನುಗ್ಗಿದ ನೀರು
Jul 05 2024, 12:45 AM IST
ಗುಂಡಿಬೈಲ್, ಚಿಕ್ಕನಕೋಡ, ಮುಟ್ಟಾ, ಹೆಬೈಲ್, ಕೆಂಚಗಾರ, ಗುಂಡಬಾಳ ದೇವಸ್ಥಾನ ಕೇರಿ, ಹಡಿನಬಾಳ, ಖರ್ವಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಥಗೇರಿ, ಕೂಡ್ಲ ನದಿ ತಟದ ಎಡಬಲ ದಂಡೆಯ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಶುದ್ಧ ಕುಡಿವ ನೀರು ಪೂರೈಕೆಗೆ ಕ್ರಮವಹಿಸಿ
Jul 04 2024, 01:11 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
< previous
1
...
79
80
81
82
83
84
85
86
87
...
157
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!