• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿವ ನೀರು ಕಾಮಗಾರಿಗೆ ತಡೆ: ವಿನಯ್‌ ಸೂಚನೆ ವಿವಾದ

Jun 27 2024, 05:57 AM IST

ಶಾಸಕ ವಿನಯ್ ಕುಲಕರ್ಣಿ ಕಾನೂನು ಬಾಹಿರವಾಗಿ’ ನಿರ್ದೇಶನ ನೀಡಿರುವುದು ವಿವಾದ ಹುಟ್ಟುಹಾಕಿದೆ.

ಮಳೆ ನೀರು ಕೊಯ್ಲು ಬಳಕೆ ಅಗತ್ಯ: ಆಯುಕ್ತೆ ರೇಣುಕ

Jun 27 2024, 01:10 AM IST
ಮಳೆ ನೀರು ಸಂರಕ್ಷಣೆಗಾಗಿ ಮಹಾನಗರ ಪಾಲಿಕೆಯಿಂದ ಹಲವು ಯೋಜನೆ ರೂಪಿಸಿದ್ದು, ಹಂತಹಂತವಾಗಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದರು. ನಗರದ ಜಿಲ್ಲಾ ಸ್ಕೌಟ್ ಭವನದಲ್ಲಿ ಬುಧವಾರ ಪ್ರೇರಣಾ ಯುವ ಸಂಸ್ಥೆ, ಭಾರತ ವಿಕಾಸ ಪರಿಷದ್, ಹಾಗೂ ದಾವಣಗೆರೆ ರೋಟರಿ ಕ್ಲಬ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಳೆ ನೀರು ಕೊಯ್ಲು ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕರಾವಳಿಯಲ್ಲಿ ಭಾರಿ ಮಳೆ, ಮನೆಗಳಿಗೆ ನುಗ್ಗಿದ ನೀರು

Jun 27 2024, 01:10 AM IST
ಭಟ್ಕಳದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದ ತನಕ ಸುರಿದ ಭಾರಿ ಮಳೆಗೆ ಕೆಳಮಟ್ಟದಲ್ಲಿರುವ ಪ್ರದೇಶ ಜಲಾವೃತವಾಯಿತು. ಹೆಬಳೆಯಲ್ಲಿ 5 ಮನೆಗಳಿಗೆ ಕೆಲಸಮಯ ನೀರು ನುಗ್ಗಿತ್ತು. ಭಾರಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಯಿತು.

ಶುದ್ಧ ನೀರು ಕುಡಿಯಲು ಸಾರ್ವಜನಿಕರಿಗೆ ಅರಿವು ಮೂಡಿಸಿ

Jun 27 2024, 01:08 AM IST
ಕನಕಪುರ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಕೊಳವೆಬಾವಿ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಆರೋಗ್ಯ ಇಲಾಖೆ ವರದಿ ನೀಡಿದ್ದು ಶುದ್ಧ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಗ್ರಾಪಂ ಸದಸ್ಯರಿಗೆ ತಿಳಿವಳಿಕೆ ನೀಡಬೇಕು ಎಂದು ಅಭಿವೃದ್ಧಿ ಅಧಿಕಾರಿ ಮಹಾಂತೇಶ್ ತಿಳಿಸಿದರು.

ಸುರಕ್ಷಿತ, ಶುದ್ಧ ನೀರು ಪೂರೈಕೆಗೆ ಗಮನ ಹರಿಸಿ

Jun 26 2024, 12:39 AM IST
ಜಲಜೀವನ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಪ್ರತಿಯೊಂದು ಮನೆಗೂ ನಲ್ಲಿ ಅಳವಡಿಸುವ ಮೂಲಕ ಜನರಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ನೀರಿನ ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಆಯಾ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಗಮನ ಹರಿಸಬೇಕೆಂದು ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತರ ವ್ಹಿ.ಬಿ.ಗೊಂಗಡಿ ಹೇಳಿದರು.

ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮಾನವ ಸರಪಳಿ ನಿರ್ಮಿಸಿ ರೈತಸಂಘ ಪ್ರತಿಭಟನೆ

Jun 26 2024, 12:39 AM IST
ಕಳೆದ ವರ್ಷ ಜಲಾಶಯದಲ್ಲಿ ಇರುವ ನೀರನ್ನು ತಮಿಳುನಾಡು ಹಿತ ಕಾಯಲು ಸರ್ಕಾರ ನದಿ ಮೂಲಕ ನೀರು ಹರಿಸಿ ಮಂಡ್ಯ ಜಿಲ್ಲೆಯ ರೈತರಿಗೆ ಬೇಸಿಗೆ ಹಂಗಾಮು ಬೆಳೆಗೂ ನೀರು ಕೊಡದೆ ಮೋಸ ಮಾಡಿತು. ಈಗ ಮುಂಗಾರು ಬೆಳೆಗೆ ಬಿತ್ತನೆ ಬೀಜ ಹಾಕಿ ಬೆಳೆ ಬೆಳೆಯಲು ರೈತರು ಸಂಕಷ್ಟದಲ್ಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ನೀರಾವರಿ ಸಚಿವರು ಸೇರಿದಂತೆ ಸರ್ಕಾರದ ಮಂತ್ರಿಗಳು ಜಿಲ್ಲೆಯ ರೈತರಿಗೆ ನೀರು ಹರಿಸದೆ ಬರಡು ಭೂಮಿ ಮಾಡಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ.

ರಾಮ ಮಂದಿರದಲ್ಲಿ ನೀರು ಸೋರಿಕೆ: ಮಿಶ್ರಾ ನಕಾರ

Jun 26 2024, 12:35 AM IST
ವಿದ್ಯುತ್‌ ಪೈಪ್‌ನಿಂದ ನೀರು ಬಂದಿದೆಯಷ್ಟೆ ಎಂಬುದಾಗಿ ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಸಮಜಾಯಿಷಿ ನೀಡಿದ್ದಾರೆ.

ಎಲ್ಲ ಕಡೆ ಜಲಸಿರಿ ನೀರು ತಲುಪೋವರೆಗೆ ಬಿಲ್‌ ಕಟ್ಟಬೇಕಿಲ್ಲ

Jun 26 2024, 12:32 AM IST
ಅಧಿಕಾರ ಕಳೆದುಕೊಂಡ ಹತಾಶೆಯಲ್ಲಿ ದಾವಣಗೆರೆ ಪಾಲಿಕೆ ವಿಪಕ್ಷ ನಾಯಕ ಕೆ.ಪ್ರಸನ್ನಕುಮಾರ ಸೇರಿದಂತೆ ಸದಸ್ಯರು ಜಲಸಿರಿ ಸೇರಿದಂತೆ ವಿವಿಧ ನೆಪವೊಡ್ಡಿ, ಜನರನ್ನು ದಾರಿ ತಪ್ಪಿಸಲು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಪಾಲಿಕೆ ಕಾಂಗ್ರೆಸ್‌ ಹಿರಿಯ ಸದಸ್ಯ ಎ.ನಾಗರಾಜ ದಾವಣಗೆರೆಯಲ್ಲಿ ತಿರುಗೇಟು ನೀಡಿದ್ದಾರೆ.

ಜಿಲ್ಲೆ ಪಾಲಿನ ನೀರು ಪಡೆಯುವುದು ನಮ್ಮ ಹಕ್ಕು

Jun 25 2024, 12:39 AM IST
ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗಲು ನಿರ್ಮಿಸುತ್ತಿರುವ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ಕರೆ ನೀಡಿರುವ ಬಂದ್‌ಗೆ ತಾಲುಕು ವಕೀಲರ ಸಂಘವು ಸಂಪೂರ್ಣ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷ ಬಿ ಕೆ ಚಿದಾನಂದ ಮೂರ್ತಿ ತಿಳಿಸಿದರು.

ಹಾಲಿಗೆ ನೀರು ಸೇರಿಸಿ ಕೆಎಂಎಫ್​​ಗೆ ವಂಚನೆ

Jun 25 2024, 12:33 AM IST
ಅಜ್ಜವಾರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮುನಿರಾಜು ಮತ್ತು ಗುಮಾಸ್ತ ಮುನಿಕೃಷ್ಣ ಎನ್ನುವವರು ನಡೆಸುತ್ತಿರುವ ಅವ್ಯವಹಾರದ ಬಗ್ಗೆ ಅಜ್ಜವಾರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ಕೇಶವ ಅವರು ಕೋಚಿಮುಲ್ ಮತ್ತು ಕೆಎಂಎಫ್ ಗೆ ಮಾಹಿತಿ ನೀಡಿದ್ದರು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved