• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

೧೬ ಕೆರೆಗಳಿಗೆ ನೀರು ಯೋಜನೆ: 2 ಮೋಟಾರ್‌ಗಳ ಟ್ರಯಲ್‌ ರನ್‌

Jun 18 2024, 12:50 AM IST
ಜಗಳೂರು ತಾಲೂಕಿನ ೫೭ ಕೆರೆ ತುಂಬಿಸುವ ಯೋಜನೆಯಾದ ತುಂಗಭದ್ರಾ ನದಿಯಿಂದ ನೀರೆತ್ತುವ ಏತ ನೀರಾವರಿ ಯೋಜನೆ ಮೊದಲ ಹಂತದ ಕೆರೆಗಳಿಗೆ ನೀರು ಹರಿಸುವ ಟ್ರಯಲ್ ರನ್‌ಗೆ ಕರ್ನಾಟಕ ನೀರಾವರಿ ನಿಗಮದ ದಾವಣಗೆರೆ ವಿಭಾಗದ ಎಂಜಿನಿಯರ್‌ಗಳು ಚಾಲನೆ ನೀಡಿದ್ದಾರೆ.

ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸಿ: ನಂಜುಂಡಯ್ಯ

Jun 18 2024, 12:49 AM IST
ಕೆಆರ್ ಎಸ್ ಜಲಾಶಯದ ಮೂಲಕ ನಾಲೆಗಳಿಗೆ ನೀರು ಹರಿಸಬೇಕು. ಕೊಪ್ಪದ ಎನ್ಎಸ್ಎಲ್ ಸಕ್ಕರೆ ಕಾರ್ಖಾನೆ ಪ್ರಾರಂಭಿಸಿ ಕಬ್ಬು ಸರಬರಾಜು ಮಾಡಲು ಅವಕಾಶ ಮಾಡಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರನ್ನು ರೈತ ಸಂಘದ ಮುಖಂಡ ಕೀಳಘಟ್ಟ ನಂಜುಂಡಯ್ಯ ಒತ್ತಾಯಿಸಿದರು.

ಕುಡಿವ ನೀರಿನ ಕೆರೆ ಭರ್ತಿ ಮಾಡಿ, ಸಮರ್ಪಕ ನೀರು ಪೂರೈಸಿ: ಶಾಸಕ ಆರ್.ಬಸನಗೌಡ ತುರ್ವಿಹಾಳ

Jun 17 2024, 01:44 AM IST
ಮಸ್ಕಿ ಕುಡಿಯುವ ನೀರಿನ ಕೆರೆ ತುಂಬಿಸಲು ಪೂರ್ವ ಸಿದ್ಧತೆಗಳನ್ನು ಶಾಸಕ ಆರ್.ಬಸನಗೌಡ ತುರ್ವಿಹಾಳ ಪರಿಶೀಲನೆ ನಡೆಸಿದರು.

ನಿಂತ ಮಳೆ ನೀರು ತೆರವಿಗೆ ಮುಂದಾದ ನಗರಸಭೆ

Jun 17 2024, 01:41 AM IST
ಕಳೆದ ಕೆಲವು ದಿನಗಳಿಂದ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಗರದ ವಿವಿಧೆಡೆ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು. ಅಂತಹ ಸ್ಥಳಗಳಿಗೆ ಪೌರಾಯುಕ್ತ ಗಣೇಶ ಪಾಟೀಲ ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಳೆ ನೀರು ತೆರವಿಗೆ ಕಾರ್ಯ ಕೈಗೊಂಡರು.

ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ

Jun 17 2024, 01:35 AM IST
‘ಕಾವೇರಿ ವಿವಾದ ಒಂದು ಐತಿಹಾಸಿಕ ಹಿನ್ನೋಟ’ ಕೃತಿ ಲೋಕಾರ್ಪಣೆ

ಮಂಗಳೂರು ಕ್ಷೇತ್ರಕ್ಕೆ 24X7 ಕುಡಿಯುವ ನೀರು ಯೋಜನೆ: ಪ್ರಥಮ ಹಂತದ ಕಾಮಗಾರಿ ಶೀಘ್ರವೇ ಉದ್ಘಾಟನೆ

Jun 16 2024, 01:54 AM IST
249 ಕೋಟಿ ರು.ಗಳಲ್ಲಿ ಸಜಿಪದಲ್ಲಿ ಜಾಕ್‌ವೆಲ್‌ನಿಂದ ಕೊಣಾಜೆಗೆ ನೀರನ್ನು ಪೂರೈಸಿ ಶುದ್ಧೀಕರಣಗೊಂಡು ಪೈಪ್‌ಲೈನ್‌ ಮೂಲಕ ಉಳ್ಳಾಲ, ತಲಪಾಡಿವರೆಗೆ ಹರಿಸುವ ಕಾಮಗಾರಿ ಪೂರ್ಣಗೊಂಡಿದೆ. ಚೆಂಬುಗುಡ್ಡೆಯಲ್ಲಿ ಕ್ಷೇತ್ರದ ನಗರ ಭಾಗಕ್ಕೆ ನೀರು ಪೂರೈಸಲು 70 ಲಕ್ಷ ಲೀಟರ್‌ ಟ್ಯಾಂಕ್‌ ನಿರ್ಮಾಣವಾಗಿದೆ.

ಕಾಂಗ್ರೆಸ್‌ ಸರ್ಕಾರದಿಂದ ಕುಡಿವ ನೀರು ಬದಲು ವಿಷ ಪೂರೈಕೆ

Jun 16 2024, 01:50 AM IST
ಗ್ರಾಮೀಣ ಪ್ರದೇಶಗಳಲ್ಲಿ ಕಲುಷಿತ ನೀರು ಸೇವಿಸಿ ಜನ ಸಾವಿಗೀಡಾಗುತ್ತಿರುವ, ಅನಾರೋಗ್ಯದಿಂದ ಆಸ್ಪತ್ರೆ ಸೇರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಿಗೆ ಶುದ್ಧ ಕುಡಿಯುವ ನೀರು ನೀಡಬೇಕಾದ ರಾಜ್ಯ ಸರ್ಕಾರ ವಿಷ ಕೊಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಆರೋಪಿಸಿದರು.

ಆಳಂದ ತಾಲೂಕಿನ 10 ಕೆರೆ, ಗೋಕಟ್ಟೆಗೆ ಮಳೆ ನೀರು ಭರ್ತಿ

Jun 14 2024, 01:08 AM IST
ಬೇಸಿಗೆ ವಿಪರೀತ ಬಿಸಿಲು ಮತ್ತು ನೀರಿನ ಸಮಸ್ಯೆಯಿಂದ ತತ್ತರಿಸಿಹೋಗಿದ್ದ ಆಳಂದ ತಾಲೂಕಿನಲ್ಲಿ ಜೂನ್ ಆರಂಭದಲ್ಲೇ ಮಳೆರಾಯ ಆಗಮನದಿಂದಾಗಿ ಎಲ್ಲಡೆ ಅಂತಜರ್ಲ ಹೆಚ್ಚಳವಾಗಿ ಬಹುತೇಕ ಕಡೆ ನೀರಿನ ಬರ ಹಿಂಗತೊಡಗಿದೆ.

ಬ್ಯಾರೇಜ್‌ಗಳಿಗೆ ನೀರು ತುಂಬಿಸುವ ಯೋಜನೆ ನನೆಗುದಿಗೆ!

Jun 14 2024, 01:06 AM IST
ಕೃಷಿ ಚಟುವಟಿಕೆ ಮತ್ತು ಕುಡಿಯುವ ನೀರಿಗೆ ನೆರವು ಕಲ್ಪಿಸುವ ಉದ್ದೇಶದಿಂದ ರೂಪಿಸಿರುವ ಹುಕ್ಕೇರಿ ತಾಲೂಕಿನ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯೊಂದು ಕಳೆದ ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಇದರೊಂದಿಗೆ ಬಹುನಿರೀಕ್ಷಿತ ಈ ಯೋಜನೆ ಆರಂಭಿಕ ಹಂತದಲ್ಲೇ ಮುಗ್ಗರಿಸುವ ಅನುಮಾನ ವ್ಯಕ್ತವಾಗಿದೆ. ರೈತ ಸಮುದಾಯದಲ್ಲಿ ಬಹು ನಿರೀಕ್ಷೆಗಳನ್ನು ಹುಟ್ಟುಹಾಕಿದ್ದ ತಾಲೂಕಿನ ಆಯ್ದ ಬ್ಯಾರೇಜ್‌ಗಳಿಗೆ ನೀರು ತುಂಬಿಸುವ ಈ ಯೋಜನೆ ಅನುಷ್ಠಾನಕ್ಕೆ ಇದೀಗ ಮೀನಮೇಷ ಎಣಿಸಲಾಗುತ್ತಿದೆ. ಹೀಗಾಗಿ, ಈಗ ಜನರಲ್ಲಿ ನಿರಾಸೆಯ ಛಾಯೆ ಮೂಡಿದಂತಾಗಿದೆ.

ಯರಜಂತಿ, ದೊಡ್ಡೀಲಿಲ್ಲ ನೀರು: ಪರಿತಪಿಸ್ತಿದ್ದಾರೆ ಜನ್ರು

Jun 13 2024, 12:46 AM IST
ಲಿಂಗಸುಗೂರು ತಾಲೂಕು ಪೈದೊಡ್ಡಿ ಗ್ರಾಪಂ ವ್ಯಾಪ್ತಿ ಗ್ರಾಮದಲ್ಲಿ ಕುಡಿವ ನೀರಿಗೆ ಹಾಹಾಕಾರ. ಗ್ರಾಮ ಆಡಳಿತಕ್ಕೆ ಹಲವು ಬಾರಿ ಸಮಸ್ಯೆ ಹೇಳಿದ್ರೂ ಪರಿಹಾರ ಸಿಕ್ಕಿಲ್ಲ ಅಂತಾರೆ ಇಲ್ಲಿ ಮಂದಿ
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved