• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೂವಿನಹಡಗಲಿಯಲ್ಲಿ ಬತ್ತಿದ ಕೆರೆಗಳಿಗೆ ನೀರು, ವಾರದಲ್ಲೇ ಜೀವ ಕಳೆ

Jun 12 2024, 12:33 AM IST
ಕಳೆದ ವರ್ಷ ಮಳೆ ಕೊರತೆಯಿಂದ ಹೂವಿನಹಡಗಲಿ ತಾಲೂಕಿನ ಕೆರೆಗಳು ಬತ್ತಿಹೋಗಿವೆ. ಈಗ ಕೆರೆ ತುಂಬಿಸುವ ಯೋಜನೆಯಡಿ 10 ಕೆರೆಗಳಿಗೆ ನೀರು ಹರಿಸಲು ಸಿದ್ಧತೆ ನಡೆಸಲಾಗಿದೆ. ತುಂಗಭದ್ರಾ ನದಿಗೆ ಒಳ ಹರಿವು ಹೆಚ್ಚಳವಾಗುವ ಲಕ್ಷಣ ಕಂಡುಬಂದಿದೆ.

ಶೀಘ್ರದಲ್ಲಿಯೇ ಭದ್ರಾ ಡ್ಯಾಂನಿಂದ ಶುದ್ದ ಕುಡಿಯುವ ನೀರು

Jun 12 2024, 12:30 AM IST
ಲಕ್ಕುವಳ್ಳಿ ಡ್ಯಾಂ ಬಳಿ ಹೊಸದುರ್ಗ ತಾಲೂಕಿಗೆ ಸರಬರಾಜು ಮಾಡುವ ಬಹುಗ್ರಾಮದ ಕುಡಿಯುವ ನೀರಿನ ಯೋಜನೆಯ ಸ್ಥಳ ಪರಿಶೀಲನೆ ವೇಳೆ ಯೋಜನೆಯ ನೀಲನಕ್ಷೆ ವೀಕ್ಷಣೆ ಮಾಡುತ್ತಿರುವುದು

ನೀರು, ರೈತರಿಗೆ ಬೀಜ ಕೊರತೆಯಾಗದಂತೆ ಎಚ್ಚರ ವಹಿಸಿ

Jun 11 2024, 01:35 AM IST
ತಾಲೂಕಿನಾದ್ಯಂತ ಜನರಿಗೆ ಕುಡಿಯುವ ನೀರು ಹಾಗೂ ರೈತರಿಗೆ ಬೀಜದ ಕೊರತೆಯಾಗದಂತೆ ಎಚ್ಚರವಹಿಸಬೇಕು ಎಂದು ಶಾಸಕ ವಿಠ್ಠಲ ಕಟಕಧೋಂಡ ಅಧಿಕಾರಿಗಳಿಗೆ ಹೇಳಿದರು.

‘ಬೆಟ್ಟದ ನೀರು ಹರಿಯಲು ಕಾಲುವೆ ನಿರ್ಮಿಸಿ’

Jun 11 2024, 01:34 AM IST
ಹೇಮಾದ್ರಿ ಬೆಟ್ಟದಿಂದ ಬರುವ ನೀರಿಗೆ ಕಾಲುವೆಗಳನ್ನು ಮಾಡಿದ್ದು ಸುಮಾರು ವರ್ಷಗಳಿಂದ ಈ ಕಾಲುವೆಗಳಲ್ಲಿ ಕಸ ಕಡ್ಡಿ ಸೇರಿ ಮುಚ್ಚಿಹೋಗಿವೆ. ಜೋರಾಗಿ ಮಳೆ ಬಂದಾಗ ಬೆಟ್ಟದ ನೀರು ರೈತರ ಜಮೀನಿನೊಳಗೆ ನುಗ್ಗುತ್ತದೆ.

ಕೃಷ್ಣೆಗೆ ಹರಿದು ಬರುತ್ತಿದೆ ಅಪಾರ ಪ್ರಮಾಣದ ನೀರು!

Jun 11 2024, 01:30 AM IST
ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಿಂದ ಹೆಚ್ಚಿನ ಪ್ರಮಾಣದ ನೀರು ಹರಿದು ಬರಲಾರಂಭಿಸಿದೆ.

ಗೋಕರ್ಣದಲ್ಲಿ ಚರಂಡಿ ನೀರು ದಾಟಿ ದೇವರ ದರ್ಶನಕ್ಕೆ ಹೋಗುವ ಸ್ಥಿತಿ

Jun 11 2024, 01:30 AM IST
ಗೋಕರ್ಣದ ರಸ್ತೆಗಳು ಕೆಸರುಗದ್ದೆಯಂತಾಗಿದ್ದು, ಚರಂಡಿ ನೀರನ್ನು ದಾಟಿಯೇ ಮಹಾಬಲೇಶ್ವರನ ದರ್ಶನಕ್ಕೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಹಂಪಿ ರಥಬೀದಿ ಸಾಲು ಮಂಟಪದಲ್ಲೇ ಮಳೆ ನೀರು

Jun 10 2024, 12:45 AM IST
ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡದ್ದರಿಂದ ಸಾಲು ಮಂಟಪಗಳಲ್ಲೇ ನೀರು ನಿಲ್ಲುವಂತಾಗಿದೆ.

ಮಡಹಳ್ಳಿ ಸರ್ಕಲ್‌ಲ್ಲಿ ಮಳೆ ನೀರು ನಿಲ್ಲಿಸಲು ಸಾಧ್ಯವಿಲ್ವ: ಜನರ ವ್ಯಂಗ್ಯ

Jun 10 2024, 12:30 AM IST
ಮಳೆ ಬಂದಾಗೆಲೆಲ್ಲ, ಸವಾರರು, ಸಾರ್ವಜನಿಕರ ಕಿರಿಕಿರಿ ಉಂಟು ಮಾಡುತ್ತಿರುವ ಪಟ್ಟಣದ ಮಡಹಳ್ಳಿ ಸರ್ಕಲ್‌ ನಲ್ಲಿ ಮಳೆ ನೀರು ನಿಲ್ಲದಂತೆ ಮಾಡಲು ಗುಂಡ್ಲುಪೇಟೆ ಆಡಳಿತದಿಂದ ಸಾಧ್ಯ ಇಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಮಡಹಳ್ಳಿ ಸರ್ಕಲ್‌ಲ್ಲಿ ಮಳೆ ನೀರು ನಿಲ್ಲಿಸಲು ಸಾಧ್ಯವಿಲ್ವ: ಜನರ ವ್ಯಂಗ್ಯ

Jun 10 2024, 12:30 AM IST
ಮಳೆ ಬಂದಾಗೆಲೆಲ್ಲ, ಸವಾರರು, ಸಾರ್ವಜನಿಕರ ಕಿರಿಕಿರಿ ಉಂಟು ಮಾಡುತ್ತಿರುವ ಪಟ್ಟಣದ ಮಡಹಳ್ಳಿ ಸರ್ಕಲ್‌ ನಲ್ಲಿ ಮಳೆ ನೀರು ನಿಲ್ಲದಂತೆ ಮಾಡಲು ಗುಂಡ್ಲುಪೇಟೆ ಆಡಳಿತದಿಂದ ಸಾಧ್ಯ ಇಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಚರಂಡಿ ಇಲ್ಲದೆ ರಸ್ತೆ ಹಾಗೂ ಮನೆಗಳಿಗೆ ನುಗ್ಗಿದ ನೀರು

Jun 09 2024, 01:42 AM IST
ಶಿಗ್ಗಾಂವಿ ತಾಲೂಕಿನ ಕುನ್ನೂರ ಗ್ರಾಮದಲ್ಲಿ ಗುರುವಾರ ಹಾಗೂ ಶುಕ್ರವಾರ ಸುರಿದ ಮಳೆ ನೀರು ಗಟಾರ್ ಇಲ್ಲದೆ ರಸ್ತೆ ಮಧ್ಯೆಯೇ ಹರಿದು ಸುಮಾರು ೧೦ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದೆ. ಇನ್ನೊಂದಡೆ ಚರಂಡಿ ಕಾಮಗಾರಿ ತೆರೆದು ಅಲ್ಲಲ್ಲಿ ಬಿಟ್ಟಿದ್ದರಿಂದ ಗ್ರಾಮಸ್ಥರು ಸಾಕಷ್ಟು ತೊಂದರೆ ಜೊತೆಗೆ ಗ್ರಾ.ಪಂ. ಹಿಡಿಶಾಪವನ್ನು ಹಾಕುವಂತಾಗಿದೆ.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved