• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರುಣಾರ್ಭಟ: ಪೊಲೀಸ್ ಠಾಣೆಗೆ ನುಗ್ಗಿದ ಮಳೆ ನೀರು

Jun 09 2024, 01:39 AM IST
ಕಲಬುರಗಿ ಜಿಲ್ಲೆಯಾದ್ಯಂತ ಕಳೆದ 3 ದಿನದಿಂದ ಸಂಜೆಯಾಗುತ್ತಿದ್ದಂತೆಯೇ ವರುಣಾಗಮನವಾಗುತ್ತ ಬಿರುಸಿನ ಮಳೆ ಸುರಿಯುತ್ತಿದೆ.

ಬಸ್ ನಿಲ್ದಾಣದಲ್ಲಿ ಚರಂಡಿ ನೀರು: ಡಿಪೋ ಮ್ಯಾನೇಜರ್‌ಗೆ ನೋಟಿಸ್‌ ನೀಡಿ

Jun 09 2024, 01:33 AM IST
ನಗರದ ಬಸ್‌ ನಿಲ್ದಾಣದಲ್ಲಿ ಈ ಹಿಂದೆ ಇದನ್ನು ಸರಿಪಡಿಸಲು ತಿಳಿಸಿದಾಗ್ಯೂ ನಿರ್ಲಕ್ಷ್ಯ‌ ವಹಿಸಲಾಗಿದೆ.

ಸವದತ್ತಿಯ ಯಲ್ಲಮ್ಮ ದೇವಸ್ಥಾನ ನುಗ್ಗಿದ ಮಳೆ ನೀರು

Jun 08 2024, 12:39 AM IST
ಸುಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಗುರುವಾರ ಸುರಿದ ರಭಸದ ಮಳೆಯಿಂದಾಗಿ ದೇವಸ್ಥಾನದ ಪಾವಳಿಯಲ್ಲಿ ನೀರು ಧುಮುಕಿದ್ದು, ಭಕ್ತರಿಗೆ ದೇವಿಯ ದರ್ಶನ ಪಡೆದುಕೊಳ್ಳಲು ಹೆಚ್ಚಿನ ಅಸ್ತವ್ಯಸ್ತವಾಯಿತು.

ನೂತನ ಸಂಸದ ಎಚ್ಡಿಕೆ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ

Jun 08 2024, 12:35 AM IST
ಮಂಡ್ಯ, ರಾಮನಗರ, ಚನ್ನಪಟ್ಟಣ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮೇಕೆದಾಟು ಯೋಜನೆ ಮುಂದುವರಿಯಲು ಅನುಮತಿ ಕೊಡಿಸಲು ಮುಂದಾಗಬೇಕು. ಮಳವಳ್ಳಿ ತಾಲೂಕು ಎರಡು ರಾಷ್ಟ್ರೀಯ ಹೆದ್ದಾರಿ ಹೊಂದಿರುವುದರ ಜೊತೆಗೆ ಬೆಂಗಳೂರು- ಮೈಸೂರಿಗೆ ಹತ್ತಿರದಲ್ಲೇ ಇರುವುದರಿಂದ ವ್ಯಾಪಾರಕ್ಕೆ ಸೂಕ್ತ ಸ್ಥಳವಾಗಿದೆ. ಆದ್ದರಿಂದ ರೈಲ್ವೆ ಯೋಜನೆ ಜಾರಿಗೆ ತರಬೇಕು.

ಮಹಾಬಲೇಶ್ವರ ಮಂದಿರದ ಗರ್ಭಗುಡಿಯೊಳಗೆ ನೀರು

Jun 08 2024, 12:33 AM IST
ಸುರಿಯುವ ಮಳೆಯನ್ನು ಲೆಕ್ಕಿಸಿದೆ ಶ್ರಮಿಸಿ ಗರ್ಭಗುಡಿಯಲ್ಲಿ ನೀರು ಖಾಲಿ ಮಾಡುವಲ್ಲಿ ಯಶಸ್ವಿಯಾದರು. ನಂತರ ಗರ್ಭಗುಡಿ ಸ್ವಚ್ಛಗೊಳಿಸಿ ಮಹಾಪೂಜೆಗೆ ತಯಾರಿ ಮಾಡಿಕೊಟ್ಟು, ಪೂಜೆ ನೆರವೇರಿಸಲಾಯಿತು.

ಮಳೆ ಅವಾಂತರ: ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ

Jun 08 2024, 12:33 AM IST
ಪೋಟೋ 7ಸಿಎಲ್‌ಕೆ5ಎಚಳ್ಳಕೆರೆ ತಾಲೂಕಿನ ಗರ‍್ಲಕಟ್ಟೆ ಗ್ರಾಮದ ಮಧುರೆ ನಿಂಗಪ್ಪ ಎಂಬುವವರ ಟೊಮೆಟೊ ಬೆಳೆ ಸಂಪೂರ್ಣ ಜಲಾವೃತ್ತಗೊಂಡಿರುವುದು.

ಎಚ್ಚೆತ್ತ ಆಡಳಿತ ವರ್ಗ: ಟ್ಯಾಂಕರ್ ಮೂಲಕ ನೀರು ಸರಬರಾಜು

Jun 08 2024, 12:33 AM IST
ಕವಿತಾಳ ಪಟ್ಟಣದಲ್ಲಿ ಕಲುಷಿತ ನೀರು ಪೂರೈಕೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೆ ಅಧಿಕಾರಿಗಳು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ.

ಹೊಲದಲ್ಲಿ ನಿಂತ ನೀರು, ಕೃಷಿ ಚಟುವಟಿಕೆಗೆ ಹಿನ್ನಡೆ

Jun 08 2024, 12:32 AM IST
ಹೊಲದಲ್ಲಿ ನೀರು ನಿಂತಿದ್ದು, ಕೃಷಿ ಚಟುವಟಿಕೆ ಸಾಧ್ಯವಾಗುತ್ತಿಲ್ಲ.

ವರುಣನ ಅರ್ಭಟ: ಮನೆಗಳಿಗೆ ನುಗ್ಗಿದ ನೀರು

Jun 08 2024, 12:31 AM IST
ಚರಂಡಿಗಳಲ್ಲಿ ಇರುವ ಕೊಳಚೆ ನೀರು ಮಿಶ್ರಿತಗೊಂಡು ನೇರವಾಗಿ ಮನೆಗಳಿಗೆ ನುಗ್ಗಿರುವುದರಿಂದ ಸೇಠ್‌ ಕಾಂಪೌಂಡ್ ಬಡಾವಣೆ ದ್ವೀಪದಂತಾಗಿತ್ತು. ಇದರಿಂದ ಆತಂಕಗೊಂಡ ನಾಗರೀಕರು, ಮನೆಯಲ್ಲಿದ್ದ ವೃದ್ಧರು, ಮಕ್ಕಳು ಮಹಿಳೆಯರು ದಿಕ್ಕು ತೋಚದಂತಾಗಿದ್ದರು.

ಕವಿತಾಳ ಪಟ್ಟಣಕ್ಕೆ ಕಲುಷಿತ ನೀರು ಪೂರೈಕೆ, ಆತಂಕ

Jun 07 2024, 12:15 AM IST
ಕೆರೆಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ನೀರಿನ ಕೊರತೆ. ಬುಧವಾರ ಪೂರೈಸಿದ ಕೆರೆ ನೀರು ಸಂಪೂರ್ಣ ಕಲುಷಿತಗೊಂಡಿದ್ದು, ಹಸಿರು ಬಣ್ಣದ ಹೊಂಡು ಮಿಶ್ರಿತ ನೀರಿನಲ್ಲಿ ಕಸ ಕಡ್ಡಿ, ಹುಳು ಸೇರಿದಂತೆ ಗಲೀಜು ಬರುತ್ತಿದೆ. ಕುಡಿಯಲು ಇರಲಿ ಬಳಕೆಗೂ ಸಾಧ್ಯವಿಲ್ಲ ಮತ್ತು ಜಾನುವಾರುಗಳಿಗೆ ಕುಡಿಯಲು ನೀರು ಎಲ್ಲಿಂದ ತರುವುದು ಎಂದು ಪಟ್ಟಣದ ಜನತೆ ಕೇಳುವಂತಾಗಿದೆ.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved