ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಗಾಳಿ, ನೀರು ಕಲುಷಿತವಾಗದಂತೆ ಎಚ್ಚರವಹಿಸಿ
Jun 06 2024, 12:30 AM IST
ಪರಿಸರ ಸಂರಕ್ಷಣೆ ಎಂದರೆ ಕೇವಲ ಗಿಡ, ಮರ ನಡೆವುದಲ್ಲ. ಭೂಮಿಯಲ್ಲಿ ಕೊಳೆಯದ ತ್ಯಾಜ್ಯಗಳು ಭೂತಾಯಿಯ ಒಡಲು ಸೇರದಂತೆ ಮತ್ತು ಗಾಳಿ, ನೀರು, ಮಣ್ಣು ಕಲುಷಿತವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ವಲಯ ಅರಣ್ಯಾಧಿಕಾರಿ ಪವಿತ್ರ ಹೇಳಿದರು.
ಮಳೆಯಿಂದ ರಸ್ತೆ ಮೇಲೆ ಹರಿದ ಚರಂಡಿ ನೀರು
Jun 04 2024, 12:32 AM IST
ಆಲಮಟ್ಟಿ ಪುನರ್ವಸತಿ ಕೇಂದ್ರದ ಮುಖ್ಯ ರಸ್ತೆಯಲ್ಲಿ ಚರಂಡಿಯ ನೀರು ಹರಿದು ರಸ್ತೆ ತುಂಬಾ ಗಲೀಜು ಉಂಟಾಗಿತ್ತು.
ಮಲಪ್ರಭಾಗೆ ಸೇರ್ತಿದೆ ಚರಂಡಿ ನೀರು!
Jun 04 2024, 12:30 AM IST
ಒಂದುವರೆ ದಶಕಗಳಾದರೂ ಮುಗಿಯದ ಒಳಚರಂಡಿ ಕಾಮಗಾರಿಯ ಕಾರ್ಯ. ಶುದ್ಧೀಕರಣ ಕೇಂದ್ರಕ್ಕೆ ಜೋಡಣೆ ಇನ್ನೆಷ್ಟು ಬೇಕು ವರ್ಷ?
ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೇಲಿ ಚರಂಡಿ, ಶೌಚಾಲಯ ನೀರು
Jun 04 2024, 12:30 AM IST
ದಾಬಸ್ಪೇಟೆ: ಸೋಂಪುರ ಗ್ರಾಪಂ ವ್ಯಾಪ್ತಿಗೆ ಸೇರುವ ಶಿವಾಸ್ ಡಾಬಾ ಬಳಿಯ ರಾಷ್ಟ್ರೀಯ ಹೆದ್ದಾರಿ-48ರ ಸರ್ವಿಸ್ ರಸ್ತೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದೆ ಚರಂಡಿ ಹಾಗೂ ಶೌಚಾಲಯದ ನೀರು ರಸ್ತೆಗೆ ಹರಿಯುತ್ತಿದ್ದು, ವಾಹನ ಹಾಗೂ ಜನ ಸಂಚಾರಕ್ಕೆ ಕಿರಿಕಿರಿ ಉಂಟಾಗುತ್ತಿದೆ.
ಕೊರಬು ಫೌಂಡೇಶನ್ ಕುಡಿಯುವ ನೀರು ಪೂರೈಕೆ
Jun 03 2024, 12:33 AM IST
ಅವಶ್ಯಕತೆ ಇದ್ದರೆ ಟ್ಯಾಂಕರ್ ಗಳು ಹೆಚ್ಚಿಸಿ ನೀರು ಪೂರೈಸುವ ಮೂಲಕ ಗ್ರಾಮದ ಜನರಿಗೆ ನೀರಿನ ಸಮಸ್ಯೆ ಆಗಲಾರದಂತೆ ನೋಡಿಕೊಳ್ಳಲಾಗುವುದೆಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ಹೇಳಿದರು.
ಅಂಡರ್ಪಾಸ್ ನೀರು ಸಂಗ್ರಹ: ಸವಾರರಿಗೆ ತೊಂದರೆ
Jun 03 2024, 12:31 AM IST
ನಗರದ ಗಾಂಧಿನಗರದ ಬಳಿ ಕೋಟ್ಯಾಂತರ ರು. ಖರ್ಚು ಮಾಡಿ ರೈಲ್ವೆ ಇಲಾಖೆ ನೂತನವಾಗಿ ನಿರ್ಮಿಸಿರುವ ಅಂಡರ್ಪಾಸ್ ಕೆಳಭಾಗದಲ್ಲಿ ಮಳೆ ನೀರು ವಿಪರೀತವಾಗಿ ಶೇಖರಣೆಯಾಗಿ ವಾಹನ ಸವಾರ, ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.
ಶೌಚಾಲಯದ ನೀರು ರಸ್ತೆಗೆ: ಶಾಸಕ ಸುರೇಶ್ ತರಾಟೆ
Jun 03 2024, 12:30 AM IST
ಬೇಲೂರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಹಾಗೂ ಶೌಚಾಲಯ, ಹೋಟೆಲ್ ತ್ಯಾಜ್ಯದ ನೀರು ಪ್ರಯಾಣಿಕರು ಓಡಾಡುವ ರಸ್ತೆಯ ಮೇಲೆ ಹರಿಯುತ್ತಿರುವ ಹಿನ್ನೆಲೆ ಶಾಸಕ ಸುರೇಶ್ ಪರಿಶೀಲನೆ ನಡೆಸಿ ಸಾರಿಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.
ಮಳೆ ನೀರು ಸಮರ್ಪಕ ಬಳಸಿದರೆ ಜಲಕ್ಷಾಮ ಎದುರಾಗದು: ಶ್ರೀಪಡ್ರೆ
Jun 03 2024, 12:30 AM IST
ಜಲಸಾಕ್ಷರತೆಯ ಜಾಗೃತಿ ಮೂಡಿಸುವ ಕೊಂಕಣಿ ಗೀತೆಯ ವೀಡಿಯೋವನ್ನು ಅನಾವರಣಗೊಳಿಸಿದ ಶ್ರೀಪಡ್ರೆ ಅವರು, ಹಾಡು ಸೊಗಸಾಗಿ ಮೂಡಿಬಂದಿದೆ. ಇದು ಕನ್ನಡ, ತುಳು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಮೂಡಿಬರಲಿ ಎಂದು ಆಶಿಸಿದರು.
ಮಹಿಷವಾಡಗಿ ಬ್ಯಾರೇಜ್ಗೆ ಹರಿದುಬಂತು ಮಹಾ ನೀರು
Jun 02 2024, 01:47 AM IST
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಕಳೆದೊಂದು ವಾರದಿಂದ ರಾಜಾಪೂರದ ಕಾಳಮ್ಮವಾಡಿ ಬ್ಯಾರೇಜ್ನಿಂದ ಹೆಚ್ಚುವರಿ ನೀರು ಇದೀಗ ರಬಕವಿ-ಮಹಿಷವಾಡಗಿ ಸೇತುವೆಯಿಂದ ಹಿಪ್ಪರಗಿ ಜಲಾಶಯದತ್ತ ಸಾಗುತ್ತಿರುವುದು ಜನರಲ್ಲಿ ನಿರಾಳತೆ ಮೂಡಿದೆ.
ನೀರು ಪೂರೈಸಲು ಆಗ್ರಹಿಸಿ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ
Jun 02 2024, 01:45 AM IST
ಸಮರ್ಪಕ ಕುಡಿಯುವ ನೀರು ಪೂರೈಸಲು ಒತ್ತಾಯಿಸಿ ಇಡಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕಮೂಲಂಗಿ ಗ್ರಾಮಸ್ಥರು ಶನಿವಾರ ಖಾಲಿ ಕೊಡಗಲೊಂದಿಗೆ ಬಂದು ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ ಮಾಡಿದರು.
< previous
1
...
88
89
90
91
92
93
94
95
96
...
157
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!