ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕುಷ್ಟಗಿಯಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ನೀಗಿಸಲು ತಂಡ ರಚನೆ
Mar 08 2024, 01:55 AM IST
ತಾಲೂಕಿನಲ್ಲಿ ಪ್ರತಿ ಮಂಗಳವಾರ ಮತ್ತು ಬುಧವಾರ ಗ್ರಾಮ ಮಟ್ಟದ ಕಾರ್ಯಪಡೆ ಮತ್ತು ಪ್ರತಿ ಗುರುವಾರ ತಾಲೂಕು ಮಟ್ಟದ ಕಾರ್ಯಪಡೆ ಸಭೆ ನಡೆಯತ್ತದೆ.
ಜಲ ಮೂಲ ನೀರು ಕೃಷಿಗೆ ಬಳಕೆ ನಿಷೇಧ
Mar 08 2024, 01:54 AM IST
ಕೆರೆ, ಹಳ್ಳ, ನದಿ, ಝರಿಗಳು, ತೆರೆದ ಬಾವಿ, ನಾಲಾ, ಸರ್ಕಾರಿ ಕೊಳವೆ ಬಾವಿಗಳಿಂದ ಅನಧಿಕೃತವಾಗಿ ನೀರನ್ನು ಕೃಷಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ.
ಜಲ ಮೂಲ ನೀರು ಕೃಷಿಗೆ ಬಳಕೆ ನಿಷೇಧ
Mar 08 2024, 01:54 AM IST
ಕೆರೆ, ಹಳ್ಳ, ನದಿ, ಝರಿಗಳು, ತೆರೆದ ಬಾವಿ, ನಾಲಾ, ಸರ್ಕಾರಿ ಕೊಳವೆ ಬಾವಿಗಳಿಂದ ಅನಧಿಕೃತವಾಗಿ ನೀರನ್ನು ಕೃಷಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ.
ಕುಡಿಯುವ ನೀರು ಕಾಮಗಾರಿ ತಕ್ಷಣ ಪೂರ್ಣಗೊಳಿಸಲು ಸೂಚನೆ
Mar 08 2024, 01:49 AM IST
ಹೊದ್ದೂರು ಗ್ರಾಮ ಪಂಚಾಯಿತಿ ಗ್ರಾಮಸಭೆ ಗುರುವಾರ ನಡೆಯಿತು. ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರು ಮಾಹಿತಿ ನೀಡಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಬಗ್ಗೆ ವಿವರಿಸಿದರು.
ವಿರೋಧದ ಮಧ್ಯ ನೀರು ನಿರ್ವಹಣೆ ಬಜೆಟ್ಗೆ ಅಸ್ತು
Mar 08 2024, 01:47 AM IST
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ತಯಾರಿಸಿದ ₹2.81 ಕೋಟಿ ಉಳಿತಾಯ ಬಜೆಟ್ ಅನ್ನು ಪಾಲಿಕೆಯ ತೆರಿಗೆ ನಿರ್ವಹಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗುಂಡೂರ ಮಂಡಿಸಿದರು.
ಯಾವುದೇ ಲೋಪವಾಗದಂತೆ ಕುಡಿವ ನೀರು ಪೂರೈಕೆಗೆ ಆದ್ಯತೆ ನೀಡಿ: ಜಿಪಂ ಸಿಇಒ ಸೂಚನೆ
Mar 08 2024, 01:46 AM IST
ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಯಾವುದೇ ಲೋಪವಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು.
ನದಿ ನೀರು ಬಳಕೆಗೆ ನಿರ್ಬಂಧ ಹಿಂಪಡೆಯಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಆಗ್ರಹ
Mar 08 2024, 01:46 AM IST
ಕಾಫಿ ಬೆಳೆಗಾರ ಹಿತ ದೃಷ್ಟಿಯಿಂದ ಜಿಲ್ಲಾಧಿಕಾರಿ ನದಿಗಳಿಂದ ಕೃಷಿ ನೀರಾವರಿಗೆ ನೀರು ಬಳಕೆ ರದ್ದು ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿ ಬಿಜೆಪಿ ಕೃಷಿ ಮೋರ್ಚಾ ಮತ್ತು ಕಾಫಿ ಬೆಳೆಗಾರರು ಗುರುವಾರ ನಾಪೋಕ್ಲು ಉಪತಹಸೀಲ್ದಾರ್ ಸುನಿಲ್ ಕುಮಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಗೊಂದಿ ನಾಲಾ ಕೊನೆ ಭಾಗವರೆಗೆ ನೀರು ಹರಿಸಿ, ಬೆಳೆ ಉಳಿಸಿ
Mar 08 2024, 01:46 AM IST
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಭದ್ರಾವತಿ ನಗರದ ಮಿಲ್ಟ್ರಿ ಕ್ಯಾಂಪ್ ನೀರಾವರಿ ಇಲಾಖೆಯ ಬಿ.ಆರ್.ಎಲ್.ಬಿ.ಸಿ 4ರ ಸಹಾಯಕ ಕಾರ್ಯ ಪಾಲಕ ಅಭಿಯಂತರರ ಕಚೇರಿ ಮುಂಭಾಗ "ಗೊಂದಿ ನಾಲಾ ಅಚ್ಚುಕಟ್ಟುದಾರರ ರೈತರನ್ನು ಉಳಿಸಿ " ಚಳವಳಿ ನಡೆಸಲಾಯಿತು. ಬಲದಂಡೆ ನಾಲೆಯ ಕೊನೆಯ ಭಾಗದ ರೈತರ ಅಚ್ಚುಕಟ್ಟು ಪ್ರದೇಶಗಳಿಗೆ ನೀರಿನ ಸಮರ್ಪಕ ಲಭ್ಯತೆ ಕೊರತೆ ಉಂಟಾಗಿದೆ ಎಂದು ರೈತರು ಅಳಲು ವ್ಯಕ್ತಪಡಿಸಿದರು.
ನದಿ ನೀರು ಬಳಕೆ ನಿಷೇಧಾಜ್ಞೆ ಹಿಂಪಡೆಯಲು ಕಾಫಿ ಬೆಳೆಗಾರರ ಆಗ್ರಹ
Mar 08 2024, 01:45 AM IST
ಕಾಫಿ ಕೃಷಿಯು ಪುಟ್ಟ ಜಿಲ್ಲೆಯಾದ ಕೊಡಗಿನ ಬೆಳೆಗಾರರ ಜೀವನಾಡಿಯಾಗಿದೆ. ರೈತರು ಮಾರ್ಚ್ ತಿಂಗಳಲ್ಲಿ ಮಳೆ ಸಿಗದಿದ್ದರೆ ನೀರಾವರಿ ಮೂಲಕ ತಮ್ಮ ಕಾಫಿ ಗಿಡ ಹಾಗೂ ಇಳುವರಿ ರಕ್ಷಿಸಿಕೊಂಡು ತಮ್ಮ ಜೀವನ ನಡೆಸುತ್ತಾರೆ. ಜಿಲ್ಲಾಧಿಕಾರಿ ನದಿ ನೀರು ಬಳಕೆಗೆ ನಿರ್ಬಂಧ ಹೇರಿದ್ದು ಬೆಳೆಗಾರರಿಗೆ ಸಮಸ್ಯೆಯಾಗಿದೆ ಎಂದು ಕಾಫಿ ಬೆಳೆಗಾರರು ಆಕ್ಷೇಪಿಸಿದ್ದಾರೆ.
ಕುಡಿವ ನೀರು ಪೂರೈಕೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗದು
Mar 07 2024, 01:51 AM IST
ಲೋಕಸಭೆ ಚುನಾವಣೆ ಘೋಷಣೆಯಾದರೂ ಕುಡಿವ ನೀರು ಪೂರೈಕೆಗೆ ಚುನಾವಣೆ ನೀತಿ ಸಂಹಿತಿ ಅಡ್ಡಿಯಾಗದು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಜನ-ಜಾನುವಾರುಗಳಿಗೆ ತೊಂದರೆಯಾಗದಂತೆ ಗಮನಹರಿಸಬೇಕು
< previous
1
...
151
152
153
154
155
156
157
158
159
...
182
next >
More Trending News
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ಐಪಿಎಲ್ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !