• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೈ ಸರ್ಕಾರದಿಂದ ಆರೋಗ್ಯ, ನೀರು, ಶಿಕ್ಷಣಕ್ಕೆ ಆದ್ಯತೆ

Sep 08 2025, 01:01 AM IST
ಕಾಂಗ್ರೆಸ್ ಸರ್ಕಾರ ಆರೋಗ್ಯ, ಕುಡಿಯುವ ನೀರು ಮತ್ತು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಿದೆ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ನೀರು ನಿರ್ವಹಣೆ ನೀತಿ ಅಳವಡಿಕೆ ಅಗತ್ಯ

Sep 08 2025, 01:00 AM IST
ಚಿತ್ರದುರ್ಗ ನಗರದ ಜಿಪಂ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ಸ್‍ಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಜಿಪಂ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ ಉದ್ಘಾಟಿಸಿದರು.

ಶುದ್ಧ ಕುಡಿವ ನೀರು ಪೂರೈಕೆಗೆ ಮುನ್ನ ಪರೀಕ್ಷಿಸಿ: ಜಿಪಂ ಸಿಇಒ

Sep 06 2025, 01:01 AM IST
ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮುನ್ನ ಕಡ್ಡಾಯವಾಗಿ ಪರೀಕ್ಷಿಸಬೇಕು.

ಸೋಲಾರ್‌ ಪಾರ್ಕ್‌ನಿಂದ ರೈತರ ಜಮೀನಿಗೆ ನೀರು, ಲಕ್ಷಾಂತರ ಹಾನಿ

Sep 05 2025, 01:00 AM IST
ನಮ್ಮ ಜಮೀನಿನಲ್ಲಿ ತೂಗರಿ ಬೆಳೆ, ಈರುಳ್ಳಿ, ಮೆಕ್ಕೆಜೋಳ, ಮೆಣಸಿನಕಾಯಿ, ಸೂರ್ಯಕಾಂತಿ ಉತ್ತಮವಾಗಿ ಬೆಳೆದಿತ್ತು. ಆದ್ರೆ ಮಳೆಯಿಂದ ಸೋಲಾರ್‌ ಪಾರ್ಕ್‌ನಲ್ಲಿ ಸಂಗ್ರಹವಾಗುವ ನೀರು ನಮ್ಮ ಜಮೀನಿನಲ್ಲಿ ನುಗ್ಗಿದ ಪರಿಣಾಮ ವಿವಿಧ ಬೆಳೆ ಹಾನಿಯಾಗಿದ್ದು, ಅಂದಾಜು 8 ಲಕ್ಷ ರು. ಮೌಲ್ಯದ ಬೆಳೆ ಹಾನಿಯಾಗಿದ್ದು, ಕಂಪನಿಯವರು ಪರಿಹಾರ ನೀಡಬೇಕೆಂದು ಡಂಬಳ ಗ್ರಾಮದ ರೈತ ಮಂಜುರಡ್ಡಿ ಶಿವಪುತ್ರಪ್ಪ ಗಡಗಿ ಒತ್ತಾಯಿಸಿದ್ದಾರೆ.

ಕೊಳವೆ ಬಾವಿಯಲ್ಲಿ ಉಕ್ಕಿದ ನೀರು; ರೈತರ ಮೊಗದಲ್ಲಿ ಮಂದಹಾಸ

Sep 04 2025, 01:01 AM IST
ತಾಲೂಕಿನ ರೈತರಲ್ಲಿ ಇದೀಗ ಮಂದಹಾಸದ ನಗೆ ಮೂಡಿದೆ.

ಗಣೇಶಮೂರ್ತಿ ವಿಸರ್ಜನೆ ವೇಳೆ ವ್ಯಕ್ತಿ ನೀರು ಪಾಲು..!

Sep 03 2025, 01:00 AM IST
ಗಣೇಶ ಮೂರ್ತಿ ವಿಸರ್ಜನೆ ವೇಳೆ ವ್ಯಕ್ತಿ ನೀರು ಪಾಲಾಗಿರುವ ಘಟನೆ ಕಾರ್ಕಳ್ಳಿ ಸಮೀಪದ ಕ್ಯಾತಘಟ್ಟ ಗ್ರಾಮದ ಬಳಿ ಹೆಬ್ಬಾಳ ನಾಲೆಯಲ್ಲಿ ಸೋಮವಾರ ರಾತ್ರಿ ಜರುಗಿದೆ. ಮದ್ದೂರು ತಾಲೂಕಿ ಸಿ.ಎ.ಕೆರೆ ಹೋಬಳಿಯ ಕಾರ್ಕಳ್ಳಿ ಗ್ರಾಮದ ರವಿಕುಮಾರ್ (40) ಮೃತಪಟ್ಟ ದುರ್ದೈವಿ. ಮೃತನ ಶವವನ್ನು ಗ್ರಾಮದ ಯುವಕರು ಮಂಗಳವಾರ ಬೆಳಗ್ಗೆ ನೀರಿನಿಂದ ಹೊರ ತೆಗಿದ್ದಾರೆ.

ಪ್ರವಾಹ ವರ, ನೀರು ಚೆಲ್ಲಬೇಡಿ ಟಬ್ಬಲ್ಲಿ ಸಂಗ್ರಹಿಸಿ: ಪಾಕ್‌ ಸಚಿವಸಂಗ್ರಹಿಸಿ: ಪಾಕ್‌ ಸಚಿವ

Sep 03 2025, 01:00 AM IST
ಪಾಕಿಸ್ತಾನದಲ್ಲಿ ಕಂಡು ಕೇಳರಿಯದ ಪ್ರವಾಹದ ಮಧ್ಯೆ ಅಲ್ಲಿನ ರಕ್ಷಣಾ ಸಚಿವ ಬಾಲಿಷ ಹೇಳಿಕೆಯೊಂದನ್ನು ನೀಡಿದ್ದಾರೆ. ‘ಜನರು ಪ್ರವಾಹವನ್ನು ವರವಂತೆ ಕಾಣಬೇಕು. ನೆರೆ ನೀರನ್ನು ಸುಮ್ಮನೆ ಹೊರಗೆ ಹೋಗಲು ಬಿಡಬೇಡಿ. ಅದನ್ನು ಟಬ್‌ಗಳಲ್ಲಿ ಸಂಗ್ರಹಿಸಿಟ್ಟುಕೊಳ್ಳಿ’ ಎಂದು ಖ್ವಾಜಾ ಆಸಿಫ್‌ ಸಲಹೆ ನೀಡಿದ್ದಾರೆ.

ಹೇಮಾವತಿ ಜಲಾಶಯಿಂದ ಏಕಾಏಕಿ ಹೆಚ್ಚಿನ ನೀರು ಬಿಡುಗಡೆ

Sep 02 2025, 01:00 AM IST
ಹೇಮಾವತಿ ಜಲಾಶಯದಿಂದ ಏಕಾಏಕಿ ಹೆಚ್ಚಿನ ನೀರು ಬಿಟ್ಟ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ತಾಲೂಕಿನ ಬಂಡೀಹೊಳೆ ಗ್ರಾಮದ ಬಳಿ ಹೇಮಾವತಿ ನದಿ ಮಧ್ಯೆ ಪ್ರವಾಹಕ್ಕೆ ಸಿಲುಕಿದ್ದ ಎರಡು ಹಸುಗಳನ್ನು ಸಾಹಸ ಕಾರ್ಯಾಚರಣೆ ಮೂಲಕ ಪಟ್ಟಣದ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ರಾಮನಗುಡ್ಡೆ ಜಲಾಶಯಕ್ಕೆ ತಿಂಗಳೊಳಗೆ ಕಾವೇರಿ ನೀರು: ಶಾಸಕ ಎಂ.ಆರ್. ಮಂಜುನಾಥ್

Sep 02 2025, 01:00 AM IST
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ಮೂರು ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆ ಪ್ರಗತಿಯಲ್ಲಿದ್ದು, ಗುಂಡಾಲ್ ಜಲಾಶಯಕ್ಕೆ ಈಗಾಗಲೇ ನೀರು ಹರಿಸಲಾಗುತ್ತಿದೆ.

ತುಂಗಭದ್ರಾ ಜಲಾಶಯದಿಂದ ನದಿಗೆ 60 ಸಾವಿರ ಕ್ಯುಸೆಕ್‌ ನೀರು

Sep 01 2025, 01:04 AM IST
ಹಂಪಿಯ ಪುರಂದರದಾಸರ ಮಂಟಪ ಜಲಾವೃತಗೊಂಡಿದ್ದು, ಆನೆಗೊಂದಿ ಹಾಗೂ ಬೃಂದಾವನ ನಡುವೆ ಸಂಪರ್ಕ ಕಡಿತ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 187
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved