• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್

May 09 2025, 12:38 AM IST

ಶಾಸಕ ಎನ್.ಶ್ರೀನಿವಾಸ್ ಮೊದಲ ಬಾರಿ ಗೆದ್ದಿದ್ದರೂ ಅಭಿವೃದ್ಧಿ ವಿಚಾರದಲ್ಲಿ ಬಹಳ ಮುಂದೆ ಇದ್ದಾರೆ. ಟೀಕೆ ಮಾಡುವವರು ಮಾಡಲಿ, ನೀನು ಕ್ಷೇತ್ರವನ್ನು ಅಭಿವೃದ್ಧಿ ಮಾಡುವಂತೆ ತಿಳಿಸಿದ್ದು, ನಾನು ಹಾಗೂ ಮುನಿಯಪ್ಪ ಇಬ್ಬರೂ ಸೇರಿ ಶಾಸಕರಿಗೆ ಎರಡು ಕಣ್ಣುಗಳಾಗಿ ಕೆಲಸ ಮಾಡುತ್ತೇವೆ.  

ನೀರು ಪೋಲಾಗದಂತೆ ಎಚ್ಚರ ವಹಿಸಿ: ಸೋನಾಲಿ ಕ್ಷೀರಸಾಗರ್

May 09 2025, 12:31 AM IST
ಈ ಯೋಜನೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಿಂದ ಸ್ವ- ಸಹಾಯ ಸಂಘದ ಇಬ್ಬರು ಅಭ್ಯರ್ಥಿಗಳಂತೆ ಅಲ್ಪಾವಧಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.

ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಸರ್ಕಾರದ ಉದ್ದೇಶ: ಸಂಸದ ಯದುವೀರ್ ಒಡೆಯರ್

May 09 2025, 12:30 AM IST
ಜಲಜೀವನ್‌ ಮಿಷನ್‌ ಯೋಜನೆಯಡಿ ಪ್ರತಿ ಕುಟುಂಬಕ್ಕೂ ನಲ್ಲಿ ನೀರು ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಲೋಕಸಭಾ ಸದಸ್ಯರು ಹೇಳಿದರು.

ಶಿಡ್ಲಘಟ್ಟಕ್ಕೆ ರಾಮಸಮುದ್ರ ಕೆರೆ ನೀರು: ವಿರೋಧ

May 08 2025, 12:34 AM IST
ಕೂಡಲೆ ಈ ಯೋಜನೆ ಕೈಬಿಟ್ಟು ಜೂನ್-ಜುಲೈ 2025 ಕ್ಕೆ ಕೆರೆ ವ್ಯಾಪ್ತಿಯ ಅಚ್ಚುಕಟ್ಟು ಜಮೀನುಗಳಿಗೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ನೀರು ಬಿಡಲು ಒತ್ತಾಯಿಸಿ ಕೆರೆ ನೀರು ಬಳಕೆದಾರರ ಸಂಘದ ಪದಾಧಿಕಾರಿಗಳು ಸದಸ್ಯರು, ಎಸ್ ದೇವಗಾನಹಳ್ಳಿಯ ಹಾಗೂ ರಾಮಸಮುದ್ರ ಕೆರೆ ವ್ಯಾಪ್ತಿಯ ಗ್ರಾಮಗಳ ರೈತರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿತು.

ಜಲ ಜೀವನ್‌ ಮಿಷನ್‌ ಮೂಲಕ ನೀರು ಪೂರೈಕೆ, ಸಿಬ್ಬಂದಿ ಪಾತ್ರ ಮಹತ್ವದ್ದು

May 08 2025, 12:33 AM IST
ಆಯ್ಕೆಯಾದವರ ಕುಟುಂಬಕ್ಕೆ ಆದಾಯ ಸೃಜನೆ ಮಾಡುವ ನಿಟ್ಟಿನಲ್ಲಿ ಅವಕಾಶ ಕಲ್ಪಿಸಿರುವುದು ತುಂಬಾ ಉತ್ತಮವಾದ ಬೆಳವಣಿಗೆ

ಮಲಪ್ರಭಾ ಜಲಾಶಯದಿಂದ ಕೈಗಾರಿಕೆ ನೀರು ಪೂರೈಕೆಗೆ ರೈತರ ವಿರೋಧ

May 07 2025, 12:48 AM IST
ಮಲಪ್ರಭಾ ಜಲಾಶಯದಿಂದ ಕೈಗಾರಿಕೆ ನೀರು ಕೊಟ್ಟರೆ, ಈ ಭಾಗದ ಜನರಿಗೆ ಕುಡಿಯುವ ನೀರಿನ ಹಾಹಾಕಾರವಾಗುತ್ತದೆ. ಆದ್ದರಿಂದ ಸರ್ಕಾರ ಕೈಗಾರಿಕೆ ನೀರು ಕೊಡಬಾರದೆಂದು ರಾಜ್ಯ ಕರ್ನಾಟಕ ರೈತ ಸೇನೆ ಅಧ್ಯಕ್ಷ ಶಂಕ್ರಣ್ಣ ಅಂಬಲಿ ಹೇಳಿದರು.

ಕೃಷ್ಣಾ ನೀರು ಹಂಚಿಕೆ ಅಧಿಸೂಚನೆ: ಇಂದು ಸಭೆ

May 07 2025, 12:48 AM IST
ಕೃಷ್ಣಾ ಜಲವಿವಾದ ನ್ಯಾಯಾಧಿಕರಣ ತೀರ್ಪಿನ ಅಧಿಸೂಚನೆ ಪ್ರಕಟಿಸುವ ಸಂಬಂಧ ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌.ಪಾಟೀಲ್ ಕರೆದಿರುವ ನಾಲ್ಕು ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಂಗಳವಾರ ದೆಹಲಿಗೆ ತೆರಳಿದರು.

ಕುಡಿಯುವ ನೀರು ಅಭಾವ ಸಾಧ್ಯತೆ: ತಾಲೂಕು ಮಟ್ಟದ ಅಧಿಕಾರಿಗಳ ಸಭೆ

May 07 2025, 12:47 AM IST
ಕುಡಿಯುವ ನೀರು ಒದಗಿಸುವ ವಿಚಾರದಲ್ಲಿ ಯಾವುದೇ ತೊಡಕಾಗದಂತೆ ಎಚ್ಚರ ವಹಿಸಿ ಎಂದು ನಗರಾಭಿವೃದ್ಧಿ ಜಂಟಿ ಕಾರ್ಯದರ್ಶಿ ಹಾಗೂ ಪುತ್ತೂರು ತಾಲೂಕು ನೋಡೆಲ್ ಅಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಪುತ್ತೂರು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

ಭಾರತದಿಂದ ಚಿನಾಬ್‌ ಹರಿವು ಸ್ಥಗಿತ: ಪಾಕ್‌ಗೆ ನೀರು ದಾಖಲೆ ಇಳಿಮುಖ

May 07 2025, 12:46 AM IST
ಸಿಂಧು ನದಿ ನೀರು ಒಪ್ಪಂದವನ್ನು ಭಾರತ ಅಮಾನತಿನಲ್ಲಿ ಇರಿಸಿದ ಸುಮಾರು 1 ವಾರದ ನಂತರ ಭಾರತವು ಸಿಂಧುವಿನ ಉಪನದಿ ಚಿನಾಬ್‌ನಿಂದ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಿದೆ. ಇದರಿಂದ ಪಾಕಿಸ್ತಾನಕ್ಕೆ ನದಿ ನೀರು ಹರಿವು ದಾಖಲೆ ಪ್ರಮಾಣದಲ್ಲಿ ಇಳಿದಿದೆ.

ಸಮರ್ಪಕ ಕುಡಿಯುವ ನೀರು ಕೊಡಿ

May 07 2025, 12:45 AM IST
ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕುಡಿಯುವ ನೀರು ಸರಬರಾಜಿಗೆ ಅಗತ್ಯ ಕ್ರಮಗಳನ್ನು ಪಿಡಿಒಗಳು ಕೈಗೊಂಡು ಸಕಾಲಕ್ಕೆ ನೀರು ಪೂರೈಸಬೇಕು. ನೀರು ವ್ಯರ್ಥವಾಗಿ ಹರಿಯದಂತೆ ಕಾಪಾಡಿಕೊಳ್ಳುವ ಜವಾಬ್ದಾರಿ ಗ್ರಾಪಂ ಮೇಲಿದೆ. ಪ್ರತಿಯೊಬ್ಬ ಪಿಡಿಒಗಳು ಕೇಂದ್ರ ಸ್ಥಳದಲ್ಲಿ ಇದ್ದು ಮುಂಜಾಗ್ರತೆ ಅಗತ್ಯ ಕ್ರಮಕೈಗೊಳ್ಳಬೇಕು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 181
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved