• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆ. ಕಾಟಾಪುರಕ್ಕೆ ಹೋಗಿ ನೀರು ತರುವ ಮಲ್ಲಿಗೆವಾಡ ಗ್ರಾಮಸ್ಥರು!

Apr 21 2025, 12:49 AM IST
ಕನಕಗಿರಿ ತಾಲೂಕಿನ ಮಲ್ಲಿಗೆವಾಡ ಗ್ರಾಮಸ್ಥರಿಗೆ ಊರಿಂದ ಊರಿಗೆ ಹೋಗಿ ಕುಡಿಯವ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿನ ಶುದ್ಧೀಕರಣ ಘಟಕದ ಯಂತ್ರಗಳು ಕೆಟ್ಟಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ನೀರಿನ ಸಮಸ್ಯೆ ಉಲ್ಬಣಿಸಿದೆ.

ಹಳ್ಳಿಗಳಲ್ಲಿ ಕುಡಿವ ನೀರು ಸಮಸ್ಯೆ ಬಾಧಿಸದಂತೆ ಎಚ್ಚರ ವಹಿಸಿ

Apr 20 2025, 02:04 AM IST
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕುಡಿವ ನೀರು ಪೂರೈಕೆ ಸಂಬಂಧದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಮಾತನಾಡಿದರು.

ಚಿಂತಾಮಣಿಗೆ ಕುಡಿಯುವ ನೀರು ಪೂರೈಕೆಗೆ ಯೋಜನೆ

Apr 20 2025, 01:55 AM IST
ಚಿಂತಾಮಣಿ ನಗರಕ್ಕೆ ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ನೆಕ್ಕುಂದಿ ಕೆರೆ ಕುಡಿಯುವ ನೀರಿನ ಯೋಜನೆಯನ್ನು 80 ಕೋಟಿ ವೆಚ್ಚದಲ್ಲಿ, ಕನ್ನಂಪಲ್ಲಿ ಕೆರೆ ಕುಡಿಯುವ ನೀರಿನ ಯೋಜನೆಯನ್ನು 35 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು, ಭಕ್ತರಹಳ್ಳಿ ಅರಸನಕೆರೆ ನೀರಿನ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು.

ಕೊರಟಗೆರೆ ಕ್ಷೇತ್ರದಲ್ಲಿ ನೀರಾವರಿ ಜಲಕ್ರಾಂತಿ: ಕೊರಟಗೆರೆ ಕ್ಷೇತ್ರ ೧೦೪ ಕೆರೆಗಳಿಗೆ ಎತ್ತಿನಹೊಳೆ ನೀರು

Apr 20 2025, 01:51 AM IST
೨೩೦೦ ಕೋಟಿ ವೆಚ್ಚದ ಜೆಜೆಎಂ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರಕಾರ ತಲಾ ಶೇ.೫೦ರಷ್ಟು ಅನುದಾನ ನೀಡುತ್ತವೆ. ತುಮಕೂರು ಜಿಲ್ಲೆಯಲ್ಲಿ ಜೆಜೆಎಂ ಕಾಮಗಾರಿ ಕಳಪೆಯಾದರೆ ಅಧಿಕಾರಿಗಳೇ ಅದಕ್ಕೆ ನೇರ ಹೊಣೆ. ಮನೆಮನೆಗೆ ನೀರು ನೀಡೋದು ನಮ್ಮೇಲ್ಲರ ಜವಾಬ್ದಾರಿ, ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಿ ಬೇಡ.

ಕೆರೆಗೆ ನೀರು ಬಂದು ಜನರ ಬೇಡಿಕೆ ಈಡೇರಿಕೆ

Apr 19 2025, 12:34 AM IST
ರಾಂಪುರ ರಸ್ತೆಯ ಕಾಲುವೆ ಬಳಿ ₹೧.೩೦ ಕೋಟಿ ಮೊತ್ತದ ನೀರು ತುಂಬುವ ಕಾಮಗಾರಿ ಪ್ರಾರಂಭದ ಪೂಜೆಯನ್ನು ಶಾಸಕ ಅಶೋಕ ಮನಗೂಳಿ ನೆರವೇರಿಸಿದರು.

ಕುಡಿಯುವ ನೀರು ಪೂರೈಕೆಯಲ್ಲಿ ಅಗತ್ಯ ಕ್ರಮ

Apr 18 2025, 12:46 AM IST
ಸದ್ಯ ಪಟ್ಟಣದಲ್ಲಿ ಪ್ರತಿ ವಾರ್ಡ್‌ನಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ನಿರಂತರ ನಿಗಾ ವಹಿಸಲಾಗಿದೆ. ಜತೆಗೆ 2025-26ನೇ ಸಾಲಿನ 15ನೇ ಹಣಕಾಸು ಯೋಜನೆಯಲ್ಲಿ ಎಸ್ಸಿಪಿ ಹಾಗೂ ಟಿಎಸ್‌ಪಿ ಅನುದಾನದಡಿಯಲ್ಲಿ ವಿವಿಧ ಕ್ರೀಯಾ ಯೋಜನೆ ಮಂಜೂರಾತಿಗೆ ಅನುಮೋದನೆ ಕೂಡ ಪಡೆಯಲಾಗಿದೆ ಎಂದು ಪಪಂ ಮುಖ್ಯಾಧಿಕಾರಿ ದೇವಿಂದ್ರ ಧನಪಾಲ ಹೇಳಿದರು.

ವಿ.ಸಿ.ನಾಲೆ ಸಮರ್ಪಕ ನೀರು ಹರಿಸುವಂತೆ ರೈತರ ಪ್ರತಿಭಟನೆ

Apr 18 2025, 12:43 AM IST
ಕೆಆರ್‌ಎಸ್ ಅಣೆಕಟ್ಟೆಯಿಂದ ಕಾಲುವೆಗಳಿಗೆ ನೀರು ಹರಿಸುತ್ತಿದ್ದರೂ ಕೂಡ ಕೊನೆ ಭಾಗದ ಜಮೀನುಗಳಿಗೆ ನೀರು ತಲುಪುತ್ತಿಲ್ಲ.

ಬೆಳ್ತಂಗಡಿ ತಾಲೂಕಿನ 21 ಗ್ರಾಮಗಳಿಗೆ ಕುಡಿಯುವ ನೀರು ಬೃಹತ್ ಯೋಜನೆ

Apr 18 2025, 12:35 AM IST
ಬೆಳ್ತಂಗಡಿ ತಾಲೂಕಿನಲ್ಲಿ ಅನುಷ್ಠಾನವಾಗುತ್ತಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ತಾಲೂಕಿನಲ್ಲಿ ಶೇ.೬೫ರಷ್ಟು ಪೂರ್ಣಗೊಂಡಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟು ೨೦೯ ಜನವಸತಿ ಪ್ರದೇಶಗಳಿಗೆ ನೀರು ಪೂರೈಕೆ ಮಾಡಲಾಗುವ ಯೋಜನೆ ಇದಾಗಿದೆ.

ಸಮರ್ಪಕ ನೀರು ನಿರ್ವಹಣೆಗೆ ಕ್ರಮವಹಿಸಿ

Apr 17 2025, 12:54 AM IST
ಜಿಲ್ಲೆಯ ಎಲ್ಲ ಗ್ರಾಪಂಗಳಲ್ಲಿ ಸಮರ್ಪಕವಾಗಿ ನೀರಿನ ನಿರ್ವಹಣೆಯಾಗುವಂತೆ ನಿಗಾವಹಿಸಲು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಸೂಚಿಸಿದರು.

ಹಿರಿಯೂರಲ್ಲಿ ಏಳು ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು

Apr 17 2025, 12:06 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮಳೆ ಹಾನಿ ಹಾಗೂ ಕುಡಿವ ನೀರಿನ ಅಭಾವ ಕುರಿತ ಪರಿಶೀಲನಾ ಸಭೆಯಲ್ಲಿ ಜಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 182
  • next >

More Trending News

Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved