• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭರಮಸಾಗರ ಹೋಬಳಿಗೆ ವಾಣಿವಿಲಾಸದ ನೀರು

Oct 11 2025, 12:02 AM IST
ಇಸಾಮುದ್ರ ಗೊಲ್ಲರಹಟ್ಟಿಯಲ್ಲಿ 2 ಕೋಟಿ ರು. ವೆಚ್ಚದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು.

ಕೂಡ್ಲಿಗಿಯ 74 ಕೆರೆಗೆ ನವೆಂಬರ್‌ 9ಕ್ಕೆ ತುಂಗಭದ್ರಾ ನೀರು

Oct 10 2025, 01:01 AM IST
74 ಕೆರೆಗಳಿಗೆ ₹670 ಕೋಟಿ ವೆಚ್ಚದಲ್ಲಿ ಕೆರೆ ನೀರು ತುಂಬಿಸುವ ಕಾಮಗಾರಿ ಪೂರ್ಣಗೊಂಡಿದೆ.

ತುಂಗಭದ್ರಾ ಡ್ಯಾಂನಿಂದ ಬೇಸಿಗೆ ಬೆಳೆಗೆ ನೀರು ಬಿಡಲು ಒತ್ತಾಯ

Oct 10 2025, 01:01 AM IST
ಎಲ್‌ಎಲ್‌ಸಿ ಮತ್ತು ಎಚ್‌ಎಲ್‌ಸಿ ಕಾಲುವೆಗಳಲ್ಲಿ ಜನವರಿ ಅಂತ್ಯದವರೆಗೂ ನೀರು ಹರಿಸಿದರೂ ಜಲಾಶಯದಲ್ಲಿ ಸುಮಾರು 40 ಟಿಎಂಸಿಗಳಷ್ಟು ನೀರು ಉಳಿಯುತ್ತದೆ.

ನಾಲೆ ನೀರು ಉಕ್ಕಿ ಹರಿದು ಪೋಲು ಪ್ರತಿಭಟನೆ

Oct 10 2025, 01:00 AM IST
ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಬಳಕೆಯಾಗಬೇಕಾದ ನೀರು ವ್ಯರ್ಥವಾಗಿ ಹರಿದುಹೋಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅವಳಿ ಜಿಲ್ಲೆಗಳಿಗೆ ಕೃಷ್ಣಾನದಿ ನೀರು ಹರಿಸಲು ಯೋಜನೆ ರೂಪಿಸಲಿ: ಗೋಪಾಲಗೌಡ

Oct 08 2025, 01:00 AM IST
ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲೆಗಳು ಆಂಧ್ರಪ್ರದೇಶದ ಗಡಿ ಹಂಚಿಕೊಂಡಿವೆ. ಈ ಗಡಿಯ ಅಂಚಿನಲ್ಲಿರುವ ಹಳ್ಳಿಗಳಲ್ಲಿ ವಾಸಿಸುವ ಜನಸಾಮಾನ್ಯರು ಶುದ್ಧ ಕುಡಿಯುವ ನೀರಿಗಾಗಿ ಬಹಳಷ್ಟು ಕಷ್ಟಪಡುತ್ತಿದ್ದಾರೆ. ಕುಡಿಯುವ ನೀರಿಗಾಗಿ ಕೊಳವೆಬಾವಿ ಅವಲಂಬಿಸಿದ್ದಾರೆ. ಆದರೆ ಈ ಕೊಳವೆ ಬಾವಿಗಳಿಂದ ಬರುವ ನೀರು ಈಗಾಗಲೇ ಗುಣಮಟ್ಟ ಕಳೆದುಕೊಂಡಿದೆ.

ಅಶುದ್ಧ ನೀರು ಪೂರೈಕೆ: ಗ್ರಾಪಂ ಕಚೇರಿಗೆ ಬೀಗ

Oct 07 2025, 01:03 AM IST
ಕುಡಿಯುವ ನೀರು ಯೋಗ್ಯವಾಗಿಲ್ಲ, ಮಹಿಳೆಯರಿಗೆ ಶೌಚಾಲಯವಿಲ್ಲ, ಸಮರ್ಪಕ ರಸ್ತೆ ಇಲ್ಲದ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ಅನಿವಾರ್ಯವಾಗಿ ಪ್ರತಿಭಟನೆ ನಡೆಸಬೇಕಾಗಿದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.

3 ಜಿಲ್ಲೆಗಳಿಗೆ ಕೃಷ್ಣಾ ನೀರು: ಪವನ್ ಕಲ್ಯಾಣ್

Oct 07 2025, 01:03 AM IST
ಆಂಧ್ರಪ್ರದೇಶದ ಗಡಿ ಭಾಗದಲ್ಲಿ ಹರಿಯುವ ಕೃಷ್ಣಾ ನದಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹರಿಸಲು ಸಹೋದರ ಭಾವನೆಯಿಂದ ಪ್ರಯತ್ನ ಮಾಡುವುದಾಗಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ತೆಲುಗಿನ ಖ್ಯಾತ ನಟ ಪವನ್ ಕಲ್ಯಾಣ್ ಭರವಸೆ ನೀಡಿದ್ದಾರೆ.

ತ್ರಿವಳಿ ಜಿಲ್ಲೆಗಳಿಗೆ ನೀರು ಹರಿಸುವ ಭರವಸೆ ನೀಡಿದ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್

Oct 07 2025, 01:02 AM IST
ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರು ಜನಸೇನಾ ಪಕ್ಷಕ್ಕೆ ಬಲ ತುಂಬಿದವರು. ಅವರಿಂದಲೇ ನಾನು ರಾಜಕೀಯಕ್ಕೆ ಬಂದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಬೆಂಗಳೂರು ನಗರಕ್ಕೆ ಆಹಾರ ಕೊಡುವ ಅಕ್ಷಯ ಪಾತ್ರೆಗಳು. ಹೀಗಾಗಿ ನೀರಾವರಿ ಯೋಜನೆ ಬಗ್ಗೆ ನನ್ನ ಪ್ರಯತ್ನ ಮಾಡ್ತೇನೆ. ಆಂಧ್ರ ಪ್ರದೇಶಕ್ಕೆ ಕರ್ನಾಟಕದ ಮೇಲೆ ತುಂಬಾ ಪ್ರೀತಿ ಇದೆ. ನಾವೆಲ್ಲಾ ಒಂದೇ ತಾಯಿಯ ಮಕ್ಕಳು.

ಯಲಬುರ್ಗಾ-ಕುಕನೂರಿಗೆ ಶಾಶ್ವತ ಕುಡಿವ ನೀರು

Oct 06 2025, 01:01 AM IST
ಪ್ರಸ್ತುತ ಯಲಬುರ್ಗಾಕ್ಕೆ ಹಿರೇಹಳ್ಳ ಜಲಾಶಯದಿಂದ ಕೊಳವೆ ನೀರು ಸರಬರಾಜು ಯೋಜನೆಯಡಿ ೨.೭೦ ದಶಲಕ್ಷ ಲೀ. ಸಾಮರ್ಥ್ಯದ ಕಲ್ಲೂರು ಹತ್ತಿರ ಜಲಶುದ್ಧೀಕರಣ ಘಟಕದಿಂದ ನೀರು ಪೂರೈಸಲಾಗುತ್ತಿದೆ

ಅಂತರ್ಜಲ ವೃದ್ಧಿಗಾಗಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Oct 05 2025, 01:00 AM IST
ಗ್ರಾಮದ ಸಂಪರ್ಕ ರಸ್ತೆಗೂ ಈಗಾಗಲೆ ಕ್ರಮವಹಿಸಲಾಗಿದೆ. ಶೀಘ್ರವೇ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುವುದು. ಜತೆಗೆ ರಸ್ತೆಗಳು ಅಧ್ವಾನಗೊಂಡಿರುವುದರಿಂದ ಭಾಗದ ಸುತ್ತಮುತ್ತಲಿನ ಗ್ರಾಮಗಳಿಗೆ ಸಾರಿಗೆ ಬಸ್ ಸಂಪರ್ಕವು ಸಹ ಕಡಿತಗೊಂಡಿತ್ತು. ಇದರಿಂದ ಶಾಲಾ ಮಕ್ಕಳಿಗೆ ಸಾಕಷ್ಟು ಅನಾನುಕೂಲವಾಗಿತ್ತು. ಈ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಸಂಪರ್ಕಕ್ಕೂ ಕ್ರಮ ವಹಿಸಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 194
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved