• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

Dec 03 2024, 12:33 AM IST
ಕಳೆದ ಐದು ದಿನಗಳಿಂದ ನೀರು ಬರುತ್ತಿಲ್ಲ ಎಂದು ಆರೋಪಿಸಿ ಸಮೀಪದ ವೆಂಕಟಾಪುರ ಗ್ರಾಮಸ್ಥರು ತುಮರಿಕೊಪ್ಪ ಗ್ರಾಪಂ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಒತ್ತಾಯ

Dec 02 2024, 01:18 AM IST
ಕುಡಿಯುವ ನೀರು ಪೂರೈಕೆಯಲ್ಲಿ ಅಧಿಕಾರಿಗಳು ವಿಫಲರಾಗಿರುವುದರಿಂದ ವೆಂಕಟೇಶ್ವರ ನಗರದ ನಿವಾಸಿಗಳು ನೀರಿಗಾಗಿ ಹಾಹಾಕಾರ ಎದುರಾಗಿದೆ ಎಂದು ಆರೋಪಿಸಿ ನಿವಾಸಿಗಳು ಶನಿವಾರ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ-ಡಾ. ಆರ್‌. ವಿಶಾಲ

Dec 01 2024, 01:33 AM IST
ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಆರ್. ವಿಶಾಲ್ ಸೂಚನೆ ನೀಡಿದರು.

ಟಿಎಲ್‌ಬಿಸಿ ರೈತರಿಗೆ ನೀರು ತಲುಪಿಸುವ ಸವಾಲು

Dec 01 2024, 01:32 AM IST
ಐಸಿಸಿ ಅಧ್ಯಕ್ಷ ಶಿವರಾಜ ತಂಗಡಗಿ ನೇತೃತ್ವದಲ್ಲಿ ಜರುಗಿದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯಲ್ಲಿ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವುದು, ಎರಡನೇ ಬೆಳೆಗಾಗಿ ಎಡದಂಡೆ ಎಷ್ಟು ಪ್ರಮಾಣದಲ್ಲಿ ನೀರನ್ನು ಬಿಡಬೇಕು ಎನ್ನುವುದು ಸೇರಿದಂತೆ ಹಲವಾರು ತೀರ್ಮಾನಗಳನ್ನು ನ.21ರಂದು ತೆಗೆದುಕೊಳ್ಳಲಾಗಿತ್ತು.

9 ಟಿಎಂಸಿ ನೀರು ಹರಿಸಲು ನಿರ್ಧಾರ: ಸತೀಶ ಜಾರಕಿಹೊಳಿ

Dec 01 2024, 01:31 AM IST
ಸಲಹಾ ಸಮಿತಿಯ ಚರ್ಚೆಯಂತೆ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರು ಸೇರಿದಂತೆ ನಾಲೆಗಳಿಗೆ ಮೂರು ಬಾರಿ ಒಟ್ಟು 9 ಟಿಎಂಸಿ ನೀರು ಹರಿಸಲು ನಿರ್ಧರಿಸಲಾಗಿದೆ. ಇದರಲ್ಲಿ ವಿಶೇಷವಾಗಿ ಚಿಂಚಲಿ ಮಾಯಕ್ಕಾದೇವಿ ಸೇರಿ ವಿವಿಧ ಜಾತ್ರೆಗಳು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ 2 ಟಿಎಂಸಿ ನೀರು ಕಾಯ್ದಿರಿಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕೆಳಭಾಗದ ಜಮೀನು ಕಾಲುವೆಗಳಿಗೆ ನೀರು ಪೂರೈಸಿ

Dec 01 2024, 01:30 AM IST
ಈಗಾಗಲೇ ಹಲವಾರು ಬಾರಿ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಈ ಕುರಿತು ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ

ಭದ್ರಾದಿಂದ ವಿವಿ ಸಾಗರಕ್ಕೆ ನೀರು ಲಿಫ್ಟ್ ಸ್ಥಗಿತ

Nov 30 2024, 12:46 AM IST
ಭದ್ರಾ ಜಲಾಶಯದಿಂದ ನೀರು ಲಿಫ್ಟ್ ಮಾಡಿ ವಿವಿ ಸಾಗರ ಜಲಾಶಯ ಕೋಡಿ ಬೀಳುವ ಕನಸು ಕಂಡಿದ್ದವರಿಗೆ ಕೆಲ ಸಾಂದರ್ಭಿಕ ವೈಪರಿತ್ಯಗಳು ತಡೆ ನೀಡಿವೆ. ನೀರು ಹರಿವಿನ ಕಾರಣಕ್ಕೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪದ ಕಾಟನಗೆರೆ-ಅಬ್ಬಿನಹೊಳಲು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿದ ಕಾರಣಕ್ಕೆ ತಾತ್ಕಾಲಿಕವಾಗಿ ನೀರು ಸ್ಥಗಿತಗೊಳಿಸಲಾಗಿದೆ. ಹಾಗಾಗಿ ಶನಿವಾರದಿಂದ ವಿವಿ ಸಾಗರಕ್ಕೆ ಒಳ ಹರಿವು ಸ್ಥಗಿತಗೊಳ್ಳಲಿದೆ.

ಸಂಬಾರತೋಟದಲ್ಲಿ ತೈಲಮಿಶ್ರಿತ ನೀರು: ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

Nov 29 2024, 01:05 AM IST
ಮಂಗಳೂರು ಉಪವಿಭಾಗ ಸಹಾಯಕ ಆಯುಕ್ತರಾದ ಹರ್ಷವರ್ದನ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಬುಧವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾವಿ ಹಾಗೂ ಕೊಳವೆ ಬಾವಿಯ ನೀರನ್ನು ಸಹಾಯಕ ಆಯುಕ್ತ ಹರ್ಷವರ್ದನ್‌ ಸ್ವತಃ ಪರಿಶೀಲಿಸಿದರು.

ಕುಡಿಯುವ ನೀರು ಪೂರೈಕೆಗೆ ಯೋಜನೆ ಸಿದ್ಧ: ಸಚಿವ ಮಧು ಬಂಗಾರಪ್ಪ

Nov 29 2024, 01:02 AM IST
ತಾಲೂಕಿನ ಪ್ರತಿ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಕಾಲುವೆಗಳಿಂದ ಅಕ್ರಮ ನೀರು ಎತ್ತುವಳಿಗೆ ತಡೆ : ರೈತರಿಗೆ ಅರಿವು ಮೂಡಿಸಿ ಅಧಿನಿಯಮ ಜಾರಿಗೆ ತನ್ನಿ - ಡಿಕೆಶಿ

Nov 26 2024, 07:37 AM IST

ರೈತರು ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಕರ್ನಾಟಕ ನೀರಾವರಿ (ತಿದ್ದುಪಡಿ) ಅಧಿನಿಯಮ-2024 ಮಾಡಿದ್ದೇವೆ. ಇದನ್ನು ಜಾರಿಗೊಳಿಸಲು ಕಾರ್ಯಪಡೆ ರಚನೆ ಮಾಡುತ್ತಿದ್ದು, ರೈತರಲ್ಲಿ ಅರಿವು ಮೂಡಿಸಿ  ಎಂದು   ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕಿವಿಮಾತು ಹೇಳಿದ್ದಾರೆ.

  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 182
  • next >

More Trending News

Top Stories
ಇಂದು ಕೆಂಪುಕೋಟೆಯಿಂದ ಮೋದಿ ಸ್ವಾತಂತ್ರ್ಯ ದಿನದ ಭಾಷಣ
65 ಲಕ್ಷ ಬಿಹಾರ ಮತದಾರರ ಕೈಬಿಟ್ಟಿದ್ದೇಕೆ? : ಸುಪ್ರೀಂ ಪ್ರಶ್ನೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved