• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯರಗೋಳ್ ನೀರು ಮಾದರಿ ಪರೀಕ್ಷೆಗೆ ರವಾನೆ

Nov 10 2024, 01:53 AM IST
ಯರಗೋಳ್ ನೀರನ್ನು ಸಹ ಬಾಟಲಿಯಲ್ಲಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ಅದರ ವರದಿ ಬಂದ ಬಳಿಕ ಪುರಸಭೆ ಮುಂದಿನ ಕ್ರಮ ಕಾಗೊಳ್ಳಲಿದೆ. ಸೋಮವಾರ ಕೋಲಾರದಿಂದ ನಗರ ನೀರು ಸರಬರಾಜು ಇಲಾಖೆಯ ಹಿರಿಯ ಎಂಜಿನಿಯರ್‌ಗಳ ತಂಡ ಬರಲಿದ್ದು, ವಿವಿಧ ಬಡಾವಣೆಗಳಿಗೆ ತೆರಳಿ ನೀರಿನ ಮಾದರಿ ಸಂಗ್ರಹಿಸಲಿದೆ.

ಬೆಂಗಳೂರು : ನೀರು ಚೆಲ್ಲಿಕೊಂಡು ಆಟವಾಡುವಾಗ ಶಿಕ್ಷಕಿಯ ಹೊಡೆತಕ್ಕೆ ಮುರಿದ ಹಲ್ಲು !

Nov 09 2024, 01:23 AM IST
ತರಗತಿಯಲ್ಲಿ ಸಹಪಾಠಿಗಳ ಜತೆಗೆ ನೀರು ಚೆಲ್ಲಿಕೊಂಡು ಆಟವಾಡುವಾಗ ಹಿಂದಿ ಶಿಕ್ಷಕಿ ವಿದ್ಯಾರ್ಥಿಯೊಬ್ಬನ ಮುಖಕ್ಕೆ ಕೋಲಿನಿಂದ ಹೊಡೆದು ಹಲ್ಲು ಮುರಿದಿರುವ ಆರೋಪ ಕೇಳಿ ಬಂದಿದೆ.

ಕಲುಷಿತ ನೀರು ಪೂರೈಕೆಯಾದರೆ ನಗರಸಭಾ ಅಧಿಕಾರಿಗಳೇ ಹೊಣೆ: ಶಾಸಕ ಎ ಆರ್ ಕೃಷ್ಣಮೂರ್ತಿ

Nov 09 2024, 01:07 AM IST
ಕಲುಷಿತ ನೀರು ಪೂರೈಕೆಯಾದರೆ ನಗರಸಭೆ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿಸಿ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಎಆರ್ ಕೃಷ್ಣಮೂರ್ತಿ ಎಚ್ಚರಿಕೆ ನೀಡಿದರು. ಕೊಳ್ಳೇಗಾಲದಲ್ಲಿ ಕಲುಷಿತ ನೀರು ಪೂರೈಕೆ ಪ್ರಕರಣದ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.

ರೈಲ್ವೆ ಅಂಡರ್‌ಪಾಸ್‌ನಲ್ಲಿ ಕೊಳಚೆ ನೀರು ಶೇಖರಣೆ ಕ್ರಮಕ್ಕೆ ಆಗ್ರಹ

Nov 08 2024, 12:37 AM IST
ನಗರದಿಂದ ತುರುವೇಕೆರೆ ಹಾಗೂ ಚನ್ನರಾಯಪಟ್ಟಣ ಕಡೆಗೆ ಹೋಗುವ ವೈ.ಟಿ. ರಸ್ತೆಯ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳೆದ ಒಂದು ತಿಂಗಳಿನಿಂದಲೂ ಮಳೆ ಹಾಗೂ ಕೊಳಚೆ ನೀರು ಶೇಖರಣೆಯಾಗಿ ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ಓಡಾಡಲು ತೊಂದರೆಯಾಗುತ್ತಿದೆ.

23ನೇ ವಾರ್ಡ್‌ಗೆ ಶುದ್ಧ ನೀರು ಪೂರೈಸಿ: ಎಸ್‌ಡಿಪಿಐ

Nov 07 2024, 11:47 PM IST
ಕೊಳ್ಳೇಗಾಲ ಪಟ್ಟಣದ 23ನೇ ವಾರ್ಡ್‌ಗೆ ಶುದ್ಧ ನೀರು, ಮೂಲ ಸೌಲಭ್ಯ ಕಲ್ಪಿಸುವಂತೆ ಎಸ್‌ಡಿಪಿಐ ಪದಾಧಿಕಾರಿಗಳು ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಿದರು.

17 ಕೆರೆಗಳಿಗೆ ನೀರು ತುಂಬಿಸಿದ್ದೀರಿ ಸರಿ, ಇಗ್ಗಲೂರು ಡ್ಯಾಂ ಕಟ್ಟಿಸಿದ್ದು ಯಾರು?: ಎಚ್.ಡಿ.ದೇವೇಗೌಡ

Nov 07 2024, 12:39 AM IST
ಐದು ಗ್ಯಾರಂಟಿ ಅಂತೆ. ಇದರಲ್ಲಿ ಒಂದು ಗ್ಯಾರಂಟಿಗೆ ತೊಂದರೆ ಇದೆ ಅಂತಾ ಒಬ್ಬ ಹೇಳುತ್ತಾನೆ. ಮೋದಿ ಅವರು ಪ್ರತಿ ವರ್ಷ ರೈತರ ಖಾತೆಗೆ ಹಣ ಜಮೆ ಮಾಡುತ್ತಾರೆ. 2 ರುಪಾಯಿ ಅಕ್ಕಿ, 3 ರುಪಾಯಿಗೆ ಗೋದಿ, ಸಕ್ಕರೆ ಕೊಟ್ಟ ವ್ಯಕ್ತಿ ನಿಮ್ಮ‌ ಮುಂದೆ ಕೂತಿದ್ದೇನೆ. ಅನೇಕರು ಚಿಕ್ಕ ಹುಡುಗರು ಪುಸ್ತಕ ಓದಬೇಕು. ಈ ಗೌಡ ಏನು ಮಾಡಿದ್ದಾನೆಂದು ಗೊತ್ತಾಗುತ್ತದೆ. ಆಲಮಟ್ಟಿ ಸೇರಿ ಏಳು ಅಣೆಕಟ್ಟು ಕಟ್ಟಿದ್ದೇನೆ .

ಕಲುಷಿತ ನೀರು ಸೇವಿಸಿ ಹಲವರು ಅಸ್ಪಸ್ಥ

Nov 07 2024, 12:01 AM IST
ಕೊಳ್ಳೇಗಾಲದ 23ನೇ ವಾರ್ಡ್‌ನಲ್ಲಿ ಕಲುಷಿತ ನೀರು ಪೂರೈಕೆಯಿಂದ ಆಸ್ಪತ್ರೆಗೆ ದಾಖಲಾಗಿರುವವರ ಆರೋಗ್ಯ, ಯೋಗಕ್ಷೇಮವನ್ನು ನಗರಸಭಾಧ್ಯಕ್ಷೆ ರೇಖಾ, ಆರೋಗ್ಯಾಧಿಕಾರಿ ಗೋಪಾಲ್ ಇನ್ನಿತರರು ವಿಚಾರಿಸಿದರು.

ಕೃಷಿಕರಿಗೆ ನೀರು, ಗೊಬ್ಬರ ಒದಗಿಸಿದರೆ ಈ ನಾಡು ನೆಮ್ಮದಿ

Nov 06 2024, 11:56 PM IST
If water and fertilizer are provided to the farmers, this country will be peaceful

ಹೊಸಪೇಟೆ ಹೃದಯ ಭಾಗದಲ್ಲೇ ಕಾಲುವೆ ನೀರು ಹರಿದಾಟ

Nov 06 2024, 11:53 PM IST
ನಗರದ ಬಸವಣ್ಣ ಕಾಲುವೆಗೆ ತುಂಗಭದ್ರಾ ಜಲಾಶಯದಿಂದ ನೀರು ಬಿಡಲಾಗುತ್ತಿದೆ.

ಕುಡಿವ ನೀರು ಯೋಜನೆ ಲೋಪ ಸರಿಪಡಿಸಿ: ಶಾಸಕ ನರೇಂದ್ರಸ್ವಾಮಿ

Nov 05 2024, 12:42 AM IST
ಕುಡಿಯುವ ನೀರಿನ ಯೋಜನೆ ಕಾಮಗಾರಿ ಅಂತಿಮಗೊಳ್ಳುವ ಮೊದಲೇ ಪುರಸಭೆ ಆಡಳಿತ ಮಂಡಳಿ ಇಲ್ಲದಿದ್ದಾಗ ಪುರಸಭೆಗೆ ಹಸ್ತಾಂತರ ಮಾಡಿ ಯೋಜನೆಯು ಹಳ್ಳ ಹಿಡಿಯುವಂತೆ ಮಾಡಲಾಗಿತ್ತು. ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿ ಯೋಜನೆ ಸರಿಪಡಿಸುವಂತೆ ತಾಕೀತು ಮಾಡಿದ್ದರಿಂದ ಗುತ್ತಿಗೆದಾರ ಕಾಮಗಾರಿಯನ್ನು ಅಂತಿಮಗೊಳಿಸಿದ್ದಾರೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 182
  • next >

More Trending News

Top Stories
ಧರ್ಮಸ್ಥಳ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ಕಿಲ್ಲಿಂಗ್‌ ಸ್ಟಾರ್‌ ಮತ್ತೆ ಜೈಲಿಗೆ
ಅನಾಮಿಕ ತೋರಿಸಿದ ಇನ್ನೊಂದು ಜಾಗದಲ್ಲೂ ಶೋಧ: ಅಸ್ಥಿ ಸುಳಿವಿಲ್ಲ
ಬೀದಿ ನಾಯಿಗಳನ್ನು ಶೆಡ್‌ಗೆ ಕಳುಹಿಸಲೇಬೇಡಿ ಎನ್ನುವವರು ಅವುಗಳ ಹೊಣೆ ಹೊರಲಿ: ಸುಪ್ರೀಂ
ಜೈಲಲ್ಲಿ ಇಂಥವರಿಗೆ ರಾಜಾತಿಥ್ಯ ಕೊಟ್ರೆ ಹುಷಾರ್‌ : ಸುಪ್ರೀಂ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved