• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೃತ್ಯ ಪ್ರದರ್ಶಿಸಲಿರುವ ಆಳ್ವಾಸ್‌ ವಿದ್ಯಾರ್ಥಿಗಳು

Feb 05 2025, 12:31 AM IST
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪಟ್ಟಣದಲ್ಲಿ ಹಮ್ಮಿಕೊಂಡಿರುವ ಆಳ್ವಾಸ್ ನುಡಿಸಿರಿ ವಿರಾಸತ್ ಎಂಬ ಸಾಂಸ್ಕೃತಿಕ ವೈಭವಕ್ಕೆ ವ್ಯಾಪಕ ಬೆಂಬಲ ನೀಡುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಸಮುದಾಯಗಳು ಸಹಕಾರ ನೀಡಬೇಕು ಎಂದು ಮಲೆನಾಡು ವೀರಶೈವ ಸಮಾಜದ ಅಧ್ಯಕ್ಷ ಮೂಗಲಿ ಧರ್ಮಪ್ಪ ಹೇಳಿದರು. ಮುಂದಿನ ತಲೆಮಾರಿಗೆ ಕಲೆಗಳನ್ನು ಕೊಂಡೊಯ್ಯುವ ಉದ್ದೇಶದಿಂದ ಕುಟುಂಬ ಸಹಿತ ಕಾರ್ಯಕ್ರಮ ವೀಕ್ಷಿಸುವ ಮೂಲಕ ಕಲೆಗಳನ್ನು ಉಳಿಸಿ ಬೆಳೆಸುವ ಪ್ರಯತ್ನಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಬೀದರ್‌ ಜಿಲ್ಲೆಗೆ ನೂಪುರ ನೃತ್ಯ ಅಕಾಡೆಮಿಯ ಕೊಡುಗೆ ಅಪಾರ: ಹಿರಿಯ ರಂಗ ಕಲಾವಿದ ಶ್ರೀನಿವಾಸ ಜಿ.ಕಪ್ಪಣ್ಣ

Feb 03 2025, 12:30 AM IST
ಬೀದರಿನ ಕಲಾವಿದರಿಗೆ ಬೆಂಗಳೂರಿನಲ್ಲಿ ಕಾರ್ಯಕ್ರಮ ಪ್ರದರ್ಶನ ಮಾಡಲು ಅವಕಾಶ ಮಾಡುವ ಅಗತ್ಯವಿದೆ. ಇದರಿಂದ ಅವರಲ್ಲಿರುವ ಕೀಳರಿಮೆ ದೂರಾಗುತ್ತದೆ ಎಂದು ಹಿರಿಯ ರಂಗ ಕಲಾವಿದರಾದ ಶ್ರೀನಿವಾಸ ಜಿ.ಕಪ್ಪಣ್ಣ ಹೇಳಿದರು.

ಉಡುಪಿ: ನೃತ್ಯ ಸುಧಾ ವಿಂಶತಿ ವರ್ಷಾಚರಣೆ

Jan 30 2025, 12:35 AM IST
ಉಡುಪಿಯ ಐವೈಸಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಕಲಾಶ್ರೀ ಕೀರ್ತಿಶೇಷ ಗುರು ಕಮಲಾ ಭಟ್ ಅವರಿಗೆ ನೃತ್ಯ ಸುಧಾ ಸಂಸ್ಥೆಯ ಕಲಾವಿದರಿಂದ ಪುಷ್ಪ ಹಾಗೂ ನೃತ್ಯಾರ್ಚನೆ ‘ನೃತ್ಯ ಕಮಲಾರ್ಪಣಂ’ ಜರುಗಿತು.

ಅಭಿರುಚಿ ಬಳಗದಿಂದ ನಾಟಕ- ನೃತ್ಯ-ಸಂಗೀತ ತರಬೇತಿ

Jan 25 2025, 01:01 AM IST
ಆಸಕ್ತ ಯುವಜನರು ಹಾಗೂ ಮಹಿಳೆಯರಿಗೆ ತಮ್ಮ ಬಳಗದಿಂದ ಮುಂದೆ ಏರ್ಪಡಿಸಲಿರುವ ತರಬೇತಿ, ಕಾರ್ಯಾಗಾರಗಳಲ್ಲಿ ನಾಟಕ-ನೃತ್ಯ-ಸಂಗೀತ ಹಾಗೂ ಸಾಹಿತ್ಯ ರಚನೆಯ ತರಬೇತಿ ಕೊಡುವುದಾಗಿ ಹೇಳಿದರು.

ನವದೆಹಲಿಯಲ್ಲಿ ನಡೆಯಲಿರುವ ಭಾರತ ಪರ್ವ 25ರ ಕಾರ್ಯಕ್ರಮಕ್ಕೆ ಕೊಣ್ಣೂರ ಜೋಗತಿ ನೃತ್ಯ ತಂಡ ಆಯ್ಕೆ

Jan 21 2025, 12:30 AM IST
ಗಣರಾಜ್ಯೋತ್ಸವದ ಅಂಗವಾಗಿ ನವದೆಹಲಿಯಲ್ಲಿ ನಡೆಯಲಿರುವ ಭಾರತ ಪರ್ವ 25ರ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಪ್ರಾಯೋಜಿತ ಕಲಾ ತಂಡವಾಗಿ ಗದಗ ಜಿಲ್ಲೆಯ ಕೊಣ್ಣೂರು ಗ್ರಾಮದ ಪ್ರಕಾಶ ಕ. ಚಂದಣ್ಣವರ ನೇತೃತ್ವದ ಜೈಕಿಸಾನ್‌ ಕಲಾ ತಂಡದ ಜೋಗತಿ ನೃತ್ಯ ಆಯ್ಕೆಗೊಂಡಿದೆ.

ಕಲಾ ಪರ್ಬದಲ್ಲಿ ಚಿತ್ರ, ಶಿಲ್ಪ, ನೃತ್ಯ ಮೇಳ ಕಲರವ

Jan 13 2025, 12:45 AM IST
ಮಂಗಳೂರಿನ ಶರಧಿ ಪ್ರತಿಷ್ಠಾನ, ದ.ಕ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ ಸಹಯೋಗದಲ್ಲಿ ಕದ್ರಿ ಪಾರ್ಕ್‌ನಲ್ಲಿ ಎರಡು ದಿನಗಳ ಕಲಾ ಪರ್ಬದಲ್ಲಿ ಚಿತ್ರ, ಶಿಲ್ಪ, ನೃತ್ಯ ಮೇಳ ಪ್ರದರ್ಶನಕ್ಕೆ ವೇದಿಕೆಯಾಯಿತು.

11, 12ರಂದು ‘ಕಲಾ ಪರ್ಬ’: ಮೇಳೈಸಲಿದೆ ಚಿತ್ರ, ಶಿಲ್ಪ, ನೃತ್ಯ

Jan 10 2025, 12:49 AM IST
ಒಳಾಂಗಣ ವೇದಿಕೆಯಲ್ಲಿ ಸಂಜೆ 4ಕ್ಕೆ ಯಲ್ಲಾಪುರದ ಮಂಚಿಕೆರೆ ಬಹುಮುಖಿ ಪ್ರತಿಭೆ ಪನ್ನಿಕಾ ಸಿದ್ದಿ ಮತ್ತು ತಂಡದಿಂದ ‘ಸಿದ್ದಿ ಢಮಾಮಿ’ ನೃತ್ಯ ಪ್ರದರ್ಶನ, ನೃತ್ಯಾಂಗಣ ತಂಡದಿಂದ ನೃತ್ಯ ಪ್ರದರ್ಶನ, ಭರತಾಂಜಲಿ ತಂಡದಿಂದ ನೃತ್ಯ ಪ್ರದರ್ಶನ, ಸನಾತನ ತಂಡದಿಂದ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ವಿವರಿಸಿದರು.

ಕುಕ್ಕೆ ಕಿರುಷಷ್ಠಿ: ಕಲಾಸಕ್ತರ ರಂಜಿಸಿದ ಸಾಂಸ್ಕೃತಿ ನೃತ್ಯ ವೈ‍ವಿಧ್ಯ

Jan 04 2025, 12:31 AM IST
ಜ.೪ರಂದು ಶನಿವಾರ ಸಂಜೆ ೫ ಗಂಟೆಯಿಂದ ನೇಹಾ ರಕ್ಷಿತ್ ಮಂಗಳೂರು ಇವರಿಂದ ಭಾವ-ಭಕ್ತಿ ಸಂಚನ ನಡೆಯಲಿದೆ. ಬಳಿಕ ವಿದ್ವಾನ್ ವಿಠಲ ರಾಮಮೂರ್ತಿ ಚೈನ್ನೈ ಅವರಿಂದ ವಯೋಲಿನ್‌ ವಾದನ ನೆರವೇರಲಿದೆ. ವಯಲೀನ್ ವಿದ್ವಾನ್ ಶ್ರೀಹರಿ ವಿಠಲ್, ಮೃದಂಗ ವಿದ್ವಾನ್ ಬೆಂಗಳೂರು ಪ್ರವೀಣ್, ಘಟಂ ಡಾ.ವಿ. ಸುರೇಶ್ ಚೆನ್ನೈ ಸಹಕಾರ ನೀಡಲಿದ್ದಾರೆ.

ಭಾರತೀಯ ಪರಂಪರೆಯ ಹಿರಿಮೆ ಹೆಚ್ಚಿಸಿದ ಶಾಸ್ತ್ರೀಯ ನೃತ್ಯ ಕಲೆ: ಈರೇಶ ಅಂಚಟಗೇರಿ

Jan 02 2025, 12:30 AM IST
ಧಾರವಾಡ ನಗರದ ಸೃಜನಾ ರಂಗಮಂದಿರದಲ್ಲಿ ಭರತ ನೃತ್ಯ ಅಕಾಡೆಮಿ ಹಾಗೂ ಶ್ರೀಕುಮಾರೇಶ್ವರ ಕಲ್ಚರಲ್ ಸೊಸೈಟಿ ಆಶ್ರಯದಲ್ಲಿ ಪರಿಮಳಾ ನೃತ್ಯೋತ್ಸವ ಕಾರ್ಯಕ್ರಮ ನಡೆಯಿತು.

14, 15ರಂದು ಉಡುಪಿಯಲ್ಲಿ ನೃತ್ಯ, ಪ್ರದರ್ಶನ ಕಲೆಗಳ ರಾಷ್ಟ್ರೀಯ ಸಮ್ಮೇಳನ

Dec 13 2024, 12:46 AM IST
ಡಿ.14 ಮತ್ತು 15ರಂದು ಉಡುಪಿಯ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನೃತ್ಯ ಮತ್ತು ಪ್ರದರ್ಶನ ಕಲೆಗಳ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved