• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೃತ್ಯ ಸಮ್ಮೇಳನದಲ್ಲಿ ಭರತನಾಟ್ಯ, ಕುಚಿಪುಡಿ, ಕಥಕ್ ನೃತ್ಯ ಪ್ರದರ್ಶನ

May 16 2025, 02:11 AM IST
ಕಲ್ಪಶ್ರೀ ಸಂಸ್ಥೆ ದಕ್ಷಿಣ ಭಾರತದಲ್ಲಿ ಪ್ರಸಿದ್ಧವಾಗಿದೆ. ಇವರು ಆಯೋಜನೆ ಮಾಡುವ ನೃತ್ಯ ಉತ್ಸವಗಳು ಜನಪ್ರಿಯವಾಗಿದೆ. ಸಾವಿರಾರು ಯುವ ನೃತ್ಯ ಕಲಾವಿದರಿಗೆ ತಮ್ಮ ಕಲೆ ಪ್ರದರ್ಶನ ನೀಡಿ ಅವರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನ ನಡೆಸಿದೆ .

ನೃತ್ಯ ಸಮ್ಮೇಳನದಲ್ಲಿ ಭರತನಾಟ್ಯ, ಕುಚಿಪುಡಿ, ಕಥಕ್ ನೃತ್ಯ ಪ್ರದರ್ಶನ

May 15 2025, 01:49 AM IST
ಕಲ್ಪಶ್ರೀ ಸಂಸ್ಥೆ ಕಳೆದ 10 ವರ್ಷಗಳಿಂದ ಮೈಸೂರಿನಲ್ಲಿ ನೃತ್ಯ ಸಮ್ಮೇಳನವನ್ನು ಆಯೋಜಿಸುತ್ತಾ ಬಂದಿರುವುದು ಸಂತಸದ ಸಂಗತಿ.

ಗೋಶಾಲೆಯಲ್ಲಿ ನೃತ್ಯ ರೂಪದಲ್ಲಿ ಸ್ವಾತಿ ತಿರುನಾಳ್ ಜೀವನ ಚರಿತ್ರೆ

May 08 2025, 12:31 AM IST
ಕಾಸರಗೋಡು ಪೆರಿಯದ ಪರಂಪರಾ ವಿದ್ಯಾಪೀಠದ ಆಶ್ರಯದಲ್ಲಿ ಪೆರಿಯ ಗೋಕುಲಂ ಗೋಶಾಲೆಯಲ್ಲಿ ನಡೆಯುತ್ತಿರುವ ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಮಂಗಳವಾರ ಮುಂಬೈನ ಐಶ್ವರ್ಯಾ ಹರೀಶ್ ಅವರು ಸ್ವಾತಿ ತಿರುನಾಳ್ ಅವರ ಜೀವನ ಚರಿತ್ರೆಯನ್ನು ನೃತ್ಯ ರೂಪದಲ್ಲಿ ಪ್ರದರ್ಶಿಸಿದರು.

ಕಾಸರಗೋಡು ಗೋಕುಲಂ ಗೋಶಾಲೆಯಲ್ಲಿ ನೃತ್ಯ ವೈಭವ

May 07 2025, 12:48 AM IST
ಕಾಸರಗೋಡಿನ ಬೆಕಲ ಗೋಕುಲ ಗೋಶಾಲೆಯಲ್ಲಿ ಪರಂಪರಾ ವಿದ್ಯಾಪೀಠದ ನೇತೃತ್ವದಲ್ಲಿ ನಡೆಯುತ್ತಿರುವ ವೈಶಾಖ ನಟನಂ ನೃತ್ಯೋತ್ಸವದ ನಾಲ್ಕನೇ ದಿನ ಸೋಮವಾರ ವಿವಿಧ ರಾಜ್ಯಗಳ ಕಲಾವಿದರು ನೃತ್ಯ ವೈಭವ ನೇರವೇರಿಸಿದರು.

ವಿಶ್ವ ನೃತ್ಯ ದಿನ- ಸಂಗೀತ, ನೃತ್ಯೋತ್ಸವದ ವೈಭವ ಆರಂಭ

Apr 30 2025, 12:33 AM IST
ಇಂತಹ ಕಾರ್ಯಕ್ರಮ ಆಯೋಜಿಸಿ ಜನರ ಮನ್ನಣೆಗಳಿಸುವುದು ಸುಲಭವಲ್ಲ. ಈ ರೀತಿ ಕಾರ್ಯಕ್ರಮಗಳಿಂದ ಎಲ್ಲರಿಗೂ ಉಪಯುಕ್ತವಾಗುತ್ತದೆ.

ಮಕ್ಕಳಿಗೆ ನೃತ್ಯ, ಸಂಗೀತ ಕಲಿಸಿ

Apr 18 2025, 12:33 AM IST
ಸಾಹಿತ್ಯ, ಸಂಗೀತ, ನೃತ್ಯ ಕಲೆ ನೋಡುಗರ ಮನಸ್ಸಿಗೆ ಮುದ ನೀಡುತ್ತದೆ. ಆದರೆ ದೂರದರ್ಶನ ಹಾಗೂ ಸಿನಿಮಾಗಳು ಮನಸ್ಸನ್ನು ವಿರೂಪಗೊಳಿಸುತ್ತವೆ

ಖ್ಯಾತ ನಟ ಹಾಗೂ ನೃತ್ಯ ನಿರ್ದೇಶಕ ಪ್ರಭುದೇವ್‌ ಅವರಿಂದ ಮಹದೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ

Apr 17 2025, 12:56 AM IST
ಖ್ಯಾತ ನಟ ಹಾಗೂ ನೃತ್ಯ ನಿರ್ದೇಶಕ ಪ್ರಭುದೇವ ಅವರ ತಾಯಿ ಮಹದೇವಮ್ಮ ಸುಂದರಂ ಅವರ ಆಸೆಯಂತೆ ಅವರ ಮನೆ ದೇವರಾದ ದೂರ ಗ್ರಾಮ ಸಮೀಪದ ನಂಜನಗೂಡು ತಾಲೂಕಿನ ಕೆಂಬಾಲು ಗ್ರಾಮದ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನವನ್ನು ಜೀರ್ಣೋದ್ಧಾರಗೊಳಿಸಿ ಬುಧವಾರ ಲೋಕಾರ್ಪಣೆಗೊಳಿಸಿದರು.

ಈ ಬಾರಿ ಸಂಗೀತ, ನೃತ್ಯ, ತಾಳವಾದ್ಯಕ್ಕೂ ಹೈಟೆಕ್‌ ಪರೀಕ್ಷೆ!

Mar 09 2025, 01:47 AM IST
ಕಳೆದ ವರ್ಷ ಪ್ರಥಮ ಬಾರಿಗೆ ಸಂಗೀತ, ನೃತ್ಯ, ತಾಳವಾದ್ಯ ಪರೀಕ್ಷೆಯ ಜವಾಬ್ದಾರಿ ಹೊತ್ತುಕೊಂಡ ಮೈಸೂರಿನ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಈ ಬಾರಿ ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಸಂಗೀತ, ನೃತ್ಯ, ತಾಳವಾದ್ಯ ಪರೀಕ್ಷೆಗೆ ಹೈಟೆಕ್‌ ಸ್ಪರ್ಶ ನೀಡಲು ಮುಂದಾಗಿದೆ.

ಸಂಗೀತ, ನೃತ್ಯ ಸಾಂಸ್ಕೃತಿಕ ಸದಭಿರುಚಿಯಿಂದ ಮನಸ್ಸು ಅರಳುವುದು-ಅಶೋಕ ಅಕ್ಕಿ

Mar 03 2025, 01:47 AM IST
ಮಕ್ಕಳಿಗೆ ಬಾಲ್ಯದಲ್ಲಿಯೇ ಸಂಸ್ಕಾರ, ಸಂಸ್ಕೃತಿಯನ್ನು ರೂಢಿಸಬೇಕು. ಸಂಗೀತ, ನೃತ್ಯ ಸಾಂಸ್ಕೃತಿಕ ಸದಭಿರುಚಿಯಿಂದ ಮನಸ್ಸು ಅರಳುವುದು ಎಂದು ಗದುಗಿನ ವಿಜಯ ಲಲಿತ ಕಲಾ ಸಂಸ್ಥೆಯ ಅಧ್ಯಕ್ಷ ಅಶೋಕ ಅಕ್ಕಿ ಹೇಳಿದರು.

ಅಂತಾರಾಷ್ಟ್ರೀಯ ಮಟ್ಟದ ನೃತ್ಯ ಸ್ಪರ್ಧೆಗೆ ಆಯ್ಕೆ

Feb 28 2025, 12:46 AM IST
ಐವತ್ತು ಚಿನ್ನದ ಪದಕಗಳನ್ನು ಬಾಚಿಕೊಳ್ಳುವ ಮೂಲಕ ಗೋಣಿಕೊಪ್ಪ ನೃತ್ಯ ಶಾಲೆಯ ವಿದ್ಯಾರ್ಥಿಗಳು ನೇಪಾಳದಲ್ಲಿ ನಡೆಯುವ ಅಂತಾರಾಷ್ಟ್ರೀಯ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved