• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಕ್ಕೆ ಕಿರುಷಷ್ಠಿ: ಕಲಾಸಕ್ತರ ರಂಜಿಸಿದ ಸಾಂಸ್ಕೃತಿ ನೃತ್ಯ ವೈ‍ವಿಧ್ಯ

Jan 04 2025, 12:31 AM IST
ಜ.೪ರಂದು ಶನಿವಾರ ಸಂಜೆ ೫ ಗಂಟೆಯಿಂದ ನೇಹಾ ರಕ್ಷಿತ್ ಮಂಗಳೂರು ಇವರಿಂದ ಭಾವ-ಭಕ್ತಿ ಸಂಚನ ನಡೆಯಲಿದೆ. ಬಳಿಕ ವಿದ್ವಾನ್ ವಿಠಲ ರಾಮಮೂರ್ತಿ ಚೈನ್ನೈ ಅವರಿಂದ ವಯೋಲಿನ್‌ ವಾದನ ನೆರವೇರಲಿದೆ. ವಯಲೀನ್ ವಿದ್ವಾನ್ ಶ್ರೀಹರಿ ವಿಠಲ್, ಮೃದಂಗ ವಿದ್ವಾನ್ ಬೆಂಗಳೂರು ಪ್ರವೀಣ್, ಘಟಂ ಡಾ.ವಿ. ಸುರೇಶ್ ಚೆನ್ನೈ ಸಹಕಾರ ನೀಡಲಿದ್ದಾರೆ.

ಭಾರತೀಯ ಪರಂಪರೆಯ ಹಿರಿಮೆ ಹೆಚ್ಚಿಸಿದ ಶಾಸ್ತ್ರೀಯ ನೃತ್ಯ ಕಲೆ: ಈರೇಶ ಅಂಚಟಗೇರಿ

Jan 02 2025, 12:30 AM IST
ಧಾರವಾಡ ನಗರದ ಸೃಜನಾ ರಂಗಮಂದಿರದಲ್ಲಿ ಭರತ ನೃತ್ಯ ಅಕಾಡೆಮಿ ಹಾಗೂ ಶ್ರೀಕುಮಾರೇಶ್ವರ ಕಲ್ಚರಲ್ ಸೊಸೈಟಿ ಆಶ್ರಯದಲ್ಲಿ ಪರಿಮಳಾ ನೃತ್ಯೋತ್ಸವ ಕಾರ್ಯಕ್ರಮ ನಡೆಯಿತು.

14, 15ರಂದು ಉಡುಪಿಯಲ್ಲಿ ನೃತ್ಯ, ಪ್ರದರ್ಶನ ಕಲೆಗಳ ರಾಷ್ಟ್ರೀಯ ಸಮ್ಮೇಳನ

Dec 13 2024, 12:46 AM IST
ಡಿ.14 ಮತ್ತು 15ರಂದು ಉಡುಪಿಯ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನೃತ್ಯ ಮತ್ತು ಪ್ರದರ್ಶನ ಕಲೆಗಳ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.

22 ರಂದು ರಾಜ್ಯಮಟ್ಟದ ಪಾತ್ರಾಭಿನಯ, ಜಾನಪದ ನೃತ್ಯ ಸ್ಪರ್ಧೆ

Nov 19 2024, 12:47 AM IST
State-level role-playing and folk dance competition on the 22nd

ಭಾಷಾ ಸಂಸ್ಕೃತಿ ಬೆಳೆಸುವಲ್ಲಿ ನೃತ್ಯ, ಸಂಗೀತ ಕಲೆ ಪಾತ್ರ ಹಿರಿದು: ಡಾ.ಮಾಲಿ ಪಾಟೀಲ

Nov 11 2024, 11:48 PM IST
ಬೀದರಿನ ನೂಪುರ ನೃತ್ಯ ಅಕಾಡಮಿಯಿಂದ ಕರ್ನಾಟಕ ರಾಜ್ಯೋತ್ಸವ ಮತ್ತು ಭಗವದ್ಗೀತಾ ಪಠಣ ಕಾರ್ಯಕ್ರಮ ಜರುಗಿತು.

ಹಾಸನಾಂಬ ಜಾತ್ರೆಯಲ್ಲಿ ನೃತ್ಯ ವೈಭವ ಐತಿಹಾಸಿಕ: ಸಂಸದ ಶ್ರೇಯಸ್ ಎಂ.ಪಟೇಲ್

Oct 26 2024, 12:48 AM IST
ಹಾಸನಾಂಬ ಜಾತ್ರೋತ್ಸವದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾಡಳಿತದಿಂದ ನೃತ್ಯ ವೈಭವ ಕಾರ್ಯಕ್ರಮವನ್ನು ಆಯೋಜಿಸಿರುವುದು ಹಾಸನ ಜಿಲ್ಲೆಯ ಇತಿಹಾಸದಲ್ಲಿ ಐತಿಹಾಸಿಕ ಕಾರ್ಯಕ್ರಮ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ತಿಳಿಸಿದರು. ಹಾಸನದಲ್ಲಿ ಹಾಸನಾಂಬ ನೃತ್ಯ ವೈಭವ ರಾಜ್ಯ ಮಟ್ಟದ ನೃತ್ಯಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶೃಂಗೇರಿಯ ಕು.ಆರ್ಯೀಕಾ ಜೈನ್ ರಾಜಸ್ಥಾನದಲ್ಲಿ ನೀಲಾಂಜನ ನೃತ್ಯ ಪ್ರದರ್ಶನ

Oct 18 2024, 12:17 AM IST
ಶೃಂಗೇರಿಯ ಬಾಲನೃತ್ಯ ಕಲಾವಿದೆ ಕು.ಆರ್ಯಿಕಾ ಜೈಲ್ ರಾಜಸ್ಥಾನದ ಜೈಪುರದ ಬಡಪದಮ್ ಪುರದಲ್ಲಿ ನಡೆದ ಮುನಿಸುವ್ರತ ತೀರ್ಥಂಕರರ ಯಕ್ಷಿ ಅಪರಾಜಿತಾ ದೇವಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ನೀಲಾಂಜನ ನೃತ್ಯ ಪ್ರದರ್ಶನ ಮಾಡಿ ಅಪಾರ ಭಕ್ತರ ಗಮನ ಸೆಳೆದಳು.

ಇಂದು ಮಧ್ವಮಂಟಪದಲ್ಲಿ ದಾಖಲೆಗಾಗಿ 100 ಕಲಾವಿದರಿಂದ 14 ಗಂಟೆ ನೃತ್ಯ

Oct 17 2024, 12:08 AM IST
100 ಮಂದಿ ಕಲಾವಿದರಿಂದ ನಿರಂತರ 14 ಗಂಟೆಗಳ ನೃತ್ಯ ಕಾರ್ಯಕ್ರಮ ಅ. 17ರಂದು ಮಧ್ವ ಮಂಟಪದಲ್ಲಿ ಆಯೋಜಿಸಲಾಗಿದೆ. ಏ ಶ್ರೇಣಿಯ ಕಲಾವಿದರು ಭಾಗವಹಿಸಲಿದ್ದಾರೆ.

ಶಾಲೆಗಳಲ್ಲಿ ಯೋಗ, ಸಂಗೀತ, ನೃತ್ಯ ಕಡ್ಡಾಯಗೊಳಿಸಿ

Oct 11 2024, 11:48 PM IST
ಸಿರಿಗೆರೆ: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಯೋಗ, ಸಂಗೀತ ಮತ್ತು ನೃತ್ಯವನ್ನು ಕಡ್ಡಾಯಗೊಳಿಸುವಂತೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದರು.

ಐಸಿರಿ ಕವಿಗೋಷ್ಠಿ, ಸಮೂಹ ಜಾನಪದ ನೃತ್ಯ ಕಾರ್ಯಕ್ರಮ

Oct 07 2024, 01:33 AM IST
ಐಸಿರಿ ಕವಿಗೋಷ್ಠಿ ಮತ್ತು ಸಮೂಹ ಜಾನಪದ ನೃತ್ಯ ಕಾರ್ಯಕ್ರಮ ನಡೆಯಿತು. ಜಾನಪದ ತಂಡಗಳಿಂದ ನೃತ್ಯ ಪ್ರದರ್ಶನ ನೆರವೇರಿತು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved