• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಡಗೋಡದಲ್ಲಿ ನವರಾತ್ರಿ, ಸಂಗೀತ, ನೃತ್ಯ ವೈಭವ

Oct 07 2024, 01:31 AM IST
ಸುಮಾರು ೩ ಗಂಟೆಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಭರತ ನಾಟ್ಯ, ನೃತ್ಯ ಪ್ರದರ್ಶನ ಸಂತೋಷ ಸಾನು ಅವರ ಭಕ್ತಿ ಸಂಗೀತ ಗಮನ ಸೆಳೆಯಿತು.

ನವರಾತ್ರಿ ಸಂಭ್ರಮಕ್ಕೆ ಮೆರಗು ನೀಡಿದ ದಾಂಡಿಯಾ ನೃತ್ಯ

Oct 04 2024, 01:09 AM IST
ದಾಂಡಿಯಾ ನೃತ್ಯದ ಮೂಲಕ ಜನರು ತಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನು ಪೀಳಿಗೆಯಿಂದ ಸಂರಕ್ಷಿಸಲು ಸಹಾಯ ಮಾಡುತ್ತದೆ. ಇದರಿಂದ ನಮ್ಮ ಸಂಸ್ಕೃತಿಗಳ ಪರಂಪರೆ ಜೀವಂತವಾಗಿರಲಿದೆ.

ದಕ್ಷಿಣದ ಭಾರತದ ಸಿನಿಮಾ ರಂಗದ ಪ್ರಸಿದ್ಧ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಗೋವಾದಲ್ಲಿ ಸೆರೆ

Sep 20 2024, 01:34 AM IST
ಕನ್ನಡ, ತೆಲುಗು ಸೇರಿದಂತೆ ದಕ್ಷಿಣದ ಭಾರತದ ವಿವಿಧ ಭಾಷೆಯ ಹಲವು ಸೂಪರ್‌ಹಿಟ್‌ ಚಿತ್ರಗಳಿಗೆ ನೃತ್ಯ ಸಂಯೋಜನೆ ಮಾಡಿರುವ ಖ್ಯಾತ ಕೊರಿಯೋಗ್ರಾಫರ್‌ ಜಾನಿ ಮಾಸ್ಟರ್‌ ಅಲಿಯಾಸ್‌ ಶೇಖ್‌ ಜಾನಿ ಬಾಷಾರನ್ನು ಲೈಂಗಿಕ ಕಿರುಕುಳದ ಆರೋಪದ ಪ್ರಕರಣದಲ್ಲಿ ಗೋವಾದಲ್ಲಿ ಬಂಧಿಸಲಾಗಿದೆ.

ಪ್ರೇಕ್ಷಕರಿಗೆ ನೃತ್ಯ ವೈಭವದ ರಸದೌತಣ..!

Sep 18 2024, 01:45 AM IST
ಪುಟ್ಟ ಪುಟ್ಟ ಕಲಾವಿದೆಯರೂ ಅನುಭವಿ ನೃತ್ಯಕಲಾವಿದೆಯರಿಗೆ ಸರಿಸಮನಾಗಿ ನರ್ತಿಸಿ ಭರತನಾಟ್ಯದ ಸೊಬಗಿಗೆ ಮೆರುಗು ನೀಡಿದರು. ಬೆಳಕಿನ ವಿನ್ಯಾಸವೂ ನೃತ್ಯದ ಆಕರ್ಷಣೆಯನ್ನು ಇನ್ನಷ್ಟು ಹೆಚ್ಚಿಸಿತ್ತು. ಅದ್ಭುತ ಭಾವಾಭಿನಯ, ಕಣ್ಣೋಟ ಜೊತೆಗೆ ವೈವಿಧ್ಯಮಯ ನೃತ್ಯ ಪ್ರಾಕಾರಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಮನಸೂರೆಗೊಂಡರು.

ಮಾಹೆಯಲ್ಲಿ ಡಾ. ವಸುಂಧರಾ ದೊರಸ್ವಾಮಿ ನೃತ್ಯ ಪ್ರದರ್ಶನ

Aug 30 2024, 01:01 AM IST
ಅಂತಾರಾಷ್ಟ್ರೀಯ ಖ್ಯಾತಿಯ ನೃತ್ಯಗಾರ್ತಿ ಡಾ. ವಸುಂಧರಾ ದೊರಸ್ವಾಮಿ ಅವರು ಕಿತ್ತೂರು ರಾಣಿ ಚೆನ್ನಮ್ಮ ಏಕವ್ಯಕ್ತಿ ನೃತ್ಯ - ನಾಟಕ - ಸಮರ ಕಲಾ ಪ್ರದರ್ಶನವನ್ನು ನೀಡಿದರು.

ಸೆ.1ರಂದು ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಆಯೋಜನೆ: ಕನ್ನಡ ಸೇನೆ ಅಧ್ಯಕ್ಷ ಮಂಜುನಾಥ್

Aug 25 2024, 02:00 AM IST
ಕಳೆದ 10 ವರ್ಷಗಳಿಂದ ಜಿಲ್ಲಾದ್ಯಂತ ಹಲವು ನೃತ್ಯ ಯುವಜನರಿಗೆ ತರಬೇತಿ ಹಾಗೂ ರೆಬೆಲ್ ಡ್ಯಾನ್ಸ್ ವಿದ್ಯಾರ್ಥಿಗಳಿಂದ ವಿವಿಧ ಶೋಗಳಲ್ಲಿ ಪ್ರದರ್ಶನ ನೀಡಲಾಗಿದೆ. ನಾಡಹಬ್ಬ ದಸರಾ ಯುವ ಸಂಭ್ರಮ ಮತ್ತು ಯುವ ದಸರಾದಲ್ಲಿ ಪ್ರತಿ ವರ್ಷವೂ ಕಾರ್‍ಯಕ್ರಮ ನೀಡುತ್ತಿದ್ದಾರೆ.

ವೀರಯೋಧರಿಗೆ ನೃತ್ಯ ರೂಪಕದ ವಂದನೆ

Aug 06 2024, 12:34 AM IST
ಮಕ್ಕಳ ನೃತ್ಯ ಪ್ರದರ್ಶನ ಕೊನೆಗೊಳ್ಳುತ್ತಿದ್ದಂತೆ, ಮಾರ್ಧನಿಸಿದ ಪ್ರೇಕ್ಷಕರ ಚಪ್ಪಾಳೆ,

4 ರಂದು ಪೂರ್ಣ ಚೇತನ ಶಾಲಾ ಮಕ್ಕಳಿಂದ ಭಾರತ ನೃತ್ಯ ದರ್ಶನ

Aug 01 2024, 12:21 AM IST
ನಮ್ಮ ರಾಜ್ಯಗಳಲ್ಲಿ ಪ್ರಸಿದ್ಧವಾಗಿರುವ ಜನಪ್ರಿಯ ನೃತ್ಯ ಪ್ರಕಾರಗಳನ್ನು ಅವರು ನಗರದ ನೃತ್ಯಪ್ರಿಯರ ಎದುರು ಪ್ರಸ್ತುತಪಡಿಸಲಿದ್ದಾರೆ. ಆ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಶ್ರೀಕಾರ ಹಾಡಲಿದ್ದಾರೆ. ತಮ್ಮ ಎರಡು ಗಂಟೆಗಳ ಪ್ರದರ್ಶನದಲ್ಲಿ ಈ ವಿದ್ಯಾರ್ಥಿಗಳು ವಿವಿಧತೆಯಲ್ಲಿ ಏಕತೆಯ ಕಲ್ಪನೆಯನ್ನು ಪ್ರಸ್ತುತಪಡಿಸಲಿದ್ದಾರೆ.

27ರಿಂದ ಗಂಗೂಬಾಯಿ ವಿವಿ ಸಂಗೀತ, ನೃತ್ಯ ಪರೀಕ್ಷೆ

Jul 23 2024, 12:31 AM IST
ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾನಿಲಯದಿಂದ 2024ನೇ ಸಾಲಿನ ಸಂಗೀತ ಮತ್ತು ನೃತ್ಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜುಲೈ 27ರಿಂದ ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳನ್ನು ಒಳಗೊಂಡಂತೆ ದಾವಣಗೆರೆ ಮಹಾನಗರದಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಹತೀ ಸಂಗೀತ ಮಹಾ ವಿದ್ಯಾಲಯದ ಕಾರ್ಯದರ್ಶಿ ವಿದ್ವಾನ್ ಎಂ. ದ್ವಾರಕೀಶ ದಾವಣಗೆರೆಯಲ್ಲಿ ಹೇಳಿದ್ದಾರೆ.

ಜನಮನ ಸೂರೆಗೊಂಡವಿಶೇಷಚೇತನ ಮಕ್ಕಳ ನೃತ್ಯ

Jul 23 2024, 12:30 AM IST
ಮೈಸೂರು ರಾಜ ಒಡೆಯರ್ ಅವರಿಂದ ಸ್ಥಾಪಿತವಾದ ಉಚಿತ ವಸತಿ ಶಾಲೆ ಮಕ್ಕಳು ಶಿವ- ನಂದಿಯ ನೃತ್ಯ ಮಾಡಿ ಮನಗೆದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved