• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವಪೀಳಿಗೆಯಲ್ಲಿ ದೇಶಪ್ರೇಮ ಮೂಡಿಸಲು ನೃತ್ಯ ರೂಪಕ

Jul 11 2024, 01:31 AM IST
ಆ. 15ರ ಸ್ವಾತಂತ್ರೋತ್ಸವವನ್ನು ವಿನೂತನ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಯುವ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಅರಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಐದಾರು ಸ್ವತಂತ್ರ ಹೋರಾಟಗಳ ಸನ್ನಿವೇಶ ಕುರಿತಾದ ನೃತ್ಯ ಹಾಗೂ ದೃಶ್ಯ ರೂಪಕ ಆಯೋಜಿಸಲಾಗುತ್ತಿದೆ.

ಜು.6,7ರಂದು ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಡ್ಯಾನ್ಸ್ ವರ್ಸಸ್ ಡ್ಯಾನ್ಸ್

Jun 14 2024, 01:03 AM IST
ಕುಶಾಲನಗರದ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿಯ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಡ್ಯಾನ್ಸ್ ವರ್ಸಸ್ ಡ್ಯಾನ್ಸ್ ಸೀಸನ್ ಒನ್ ಸ್ಪರ್ಧೆಯನ್ನು ಜು.೬ ಮತ್ತು ೭ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯು ಸೋಲೋ, ಕಪಲ್ ಹಾಗೂ ಗ್ರೂಪ್ ಡ್ಯಾನ್ಸ್ ಎಂಬ ಮೂರು ವಿಭಾಗಗಳಲ್ಲಿ ನಡೆಯಲಿದೆ.

ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಸಂಸ್ಥೆ ಬೇಸಿಗೆ ಶಿಬಿರ ಸಮಾರೋಪ

May 29 2024, 01:02 AM IST
ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗಾಗಿ ರೋಟರಿ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಒಂದು ತಿಂಗಳ ಅವಧಿಯ ಕಲಾರ್ಣವಾ ಬೇಸಿಗೆ ಶಿಬಿರ ಮುಕ್ತಾಯಗೊಂಡಿದೆ. 70ಕ್ಕೂ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡು ವಿವಿಧ ತರಬೇತಿ ಪಡೆದರು.

ಮುಸ್ಲಿಂ ಮತ ಬ್ಯಾಂಕ್‌ಗೆ ಕಾಂಗ್ರೆಸ್‌ ‘ಮುಜ್ರಾ ನೃತ್ಯ’: ಮೋದಿ

May 26 2024, 01:37 AM IST

  ಪ್ರಧಾನಿ ನರೇಂದ್ರ ಮೋದಿ, ‘ಇಂಡಿಯಾ ಕೂಟವು ಮುಸ್ಲಿಮರ ಮತ ಪಡೆಯುವುದಕ್ಕೆ ಗುಲಾಮಗಿರಿ ಮತ್ತು ಮುಜ್ರಾ ನೃತ್ಯವನ್ನು ಮಾಡುತ್ತಿದೆ’ ಎಂದು ವ್ಯಂಗ್ಯವಾಡಿದ್ದಾರೆ.

ನೃತ್ಯ ಮೂಲಕ ದೈಹಿಕ ಶಕ್ತಿ ಅಧಿಕ: ಡಾ. ಮಂತರ್ ಗೌಡ

May 26 2024, 01:35 AM IST
ಕುಶಾಲನಗರದಲ್ಲಿ ಟೀಮ್‌ ಡ್ರೀಮ್‌ ಸ್ಟಾರ್‌ ನೃತ್ಯ ಸಂಸ್ಥೆ ವತಿಯಿಂದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ಕಾರ್ಯಕ್ರಮ ನಡೆಯಿತು. ವಿವಿಧ ಜಿಲ್ಲೆಗಳಿಂದ ನೂರಕ್ಕೂ ಅಧಿಕ ಭಕ್ತರು ಪಾಲ್ಗೊಂಡರು.

ಭಕ್ತರನ್ನು ಬೆರಗಾಗಿಸಿದ ಒನಕೆ, ಕಳಸ ಕರಗ ನೃತ್ಯ

May 26 2024, 01:30 AM IST
ಸುಮಾರು ೫ ಅಡಿ ಉದ್ದದ ಒನಕೆ ಮೇಲೆ ನೀರು ತುಂಬಿದ ತಾಮ್ರದ ಪಾತ್ರೆಯನ್ನಿಟ್ಟು ಒನಕೆಯನ್ನು ತಲೆಯ ಮೇಲಿಟ್ಟುಕೊಂಡು ಅದರಲ್ಲಿನ ವಸಂತದ ನೀರನ್ನು ನೃತ್ಯ ಪ್ರದರ್ಶನದ ಮೂಲಕ ಹೊರಚೆಲ್ಲುವ ಕರಗದ ಪೂಜಾರಿ ಮಂಜುನಾಥ್‌ರ ಕಲಾ ಪ್ರೌಢಿಮೆ ಮೆರೆದರು

ಕೊಡವ ನೃತ್ಯ ಪ್ರದರ್ಶನ

May 20 2024, 01:40 AM IST
ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಆಡಿಟೋರಿಯಂನಲ್ಲಿ ವರ್ಲ್ಡ್‌ ರೆಕಾರ್ಡ್‌ ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ನಾಟ್ಯ ಮಯೂರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದರು.

‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಶ್ರದ್ಧಾ ಭಟ್ ನೃತ್ಯ ಪ್ರದರ್ಶನ

May 02 2024, 12:16 AM IST
‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಉಡುಪಿಯ ಶ್ರದ್ಧಾ ಕೆ. ಭಟ್‌ ಸಾಂಪ್ರದಾಯಿಕ ಪುಷ್ಪಾ ಅಂಜಲಿ ನೃತ್ಯದೊಂದಿಗೆ ಹೆಜ್ಜೆ ಹಾಕಿದ ಶ್ರದ್ಧಾ ಅವರು ತಿಲ್ಲಾನದೊಂದಿಗೆ ಕೊನೆಗೊಳಿಸಿದರು. ನಡುವೆ ಪ್ರದರ್ಶಿಸಿದ ‘ಆಡಿಸಿದಳೇ ಯಶೋಧ ಜಗದೋದ್ಧಾರನ’ ಮತ್ತು ‘ದುರ್ಗೆ’ ನೃತ್ಯವು ಪ್ರೇಕ್ಷಕರನ್ನು ಕಣ್ಮನ ಮುದಗೊಳಿಸಿತು.

ಶಾಸ್ತ್ರೀಯ ನೃತ್ಯ ಕಲಿಯುವವರ ಸಂಖ್ಯೆ ಹೆಚ್ಚುತ್ತಿದೆ: ಸಾಯಿರಾಮನ್ ನೃತ್ಯ ಕೇಂದ್ರದ ಡಾ. ಸಾಗರ್

Apr 30 2024, 02:09 AM IST
ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯದ ಮಾನ್ಯತೆ ಪಡೆದ ಏಕೈಕ ನೃತ್ಯ ಶಾಲೆಯಾದ ಸಾಯಿರಾಮನ್ ನೃತ್ಯ ಕೇಂದ್ರದ ವತಿಯಿಂದ ನಡೆಸುವ ಸಂಗೀತ, ತಾಳ, ವಾದ್ಯ ಹಾಗೂ ನೃತ್ಯಪರಿಕರಗಳಿಗೆ ಈ ಬಾರಿ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದು ವಿಶೇಷವಾಗಿದೆ.

ಕುಣಿಯೋಣು ಬಾರಾ ಕುಣಿಯೋಣು ಬಾ: ನೃತ್ಯ ಚಿಕಿತ್ಸೆ ಬಗ್ಗೆ

Apr 28 2024, 01:20 AM IST
ನಾವು ನಗುವಿಗಾಗಿ, ಅಳುವಿಗಾಗಿ, ಭಯ-ಅಸ್ವಸ್ಥತೆ-ಭರವಸೆ-ಕೂಗುವಿಕೆಗಾಗಿ ನರ್ತಿಸುತ್ತೇವೆ. ನಾವು ನೃತ್ಯಗಾರರು; ನಾವು ಕನಸುಗಳನ್ನು ಸೃಷ್ಟಿಸುತ್ತೇವೆ” ಎಂಬ ಮಾತುಗಳನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾಗಿದೆ. ದೇಹ-ಮನಸ್ಸುಗಳ ಆರೋಗ್ಯಕ್ಕಾಗಿ ಮನಸ್ಸನ್ನು ಕುಣಿಸಬೇಕಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved