• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹನೂರಲ್ಲಿ ಕಾಯಂ ನ್ಯಾಯಾಲಯ ಸ್ಥಾಪನೆಗೆ ಮಾಜಿ ಶಾಸಕ ನರೇಂದ್ರ ಮನವಿ

Jan 31 2025, 12:48 AM IST
ಹನೂರು ತಾಲೂಕಿನ ವಿವಿಧ ಕಾಮಗಾರಿಗೆ ಅನುದಾನ ನೀಡುವಂತೆ ಮಾಜಿ ಶಾಸಕ ಆರ್‌.ನರೇಂದ್ರ ನೇತೃತ್ವದ ತಂಡ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಮನವಿ ಸಲ್ಲಿಸಿತು.

ತಿರುವನಂತಪುರಂ : 2022ರಲ್ಲಿ ಪ್ರಿಯಕರನ ಕೊಂದ ಕೇರಳದ ಯುವತಿಗೆ ನ್ಯಾಯಾಲಯ ಗಲ್ಲು ಶಿಕ್ಷೆ!

Jan 21 2025, 12:32 AM IST
ತಿರುವನಂತಪುರಂ: 2022ರಲ್ಲಿ ದೇಶವನ್ನೇ ಬೆಚ್ಚಿಬೀಳಿಸಿದ್ದ ಕೇರಳದ ಯುವಕ ಶರೋನ್ ಹತ್ಯೆ ಪ್ರಕರಣದ ಆರೋಪಿ ಹಾಗೂ ಆತನ ಪ್ರಿಯತಮೆ ಗ್ರೀಷ್ಮಾಗೆ ಕೇರಳದ ನ್ಯಾಯಾಲಯ ಗಲ್ಲು ಶಿಕ್ಷೆಯನ್ನು ವಿಧಿಸಿದೆ.

ಹೊಸ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ

Jan 10 2025, 12:50 AM IST
ಮದ್ದೂರು ಪಟ್ಟಣದ ರೇಷ್ಮೆ ಇಲಾಖೆಗೆ ಸೇರಿದ ಜಾಗದಲ್ಲಿ ಹೊಸ ನ್ಯಾಯಾಲಯ ಕಟ್ಟಡ, ನ್ಯಾಯಾಧೀಶರ ವಸತಿ ಗೃಹ ನಿರ್ಮಾಣಕ್ಕೆ 4.30 ಗುಂಟೆ ಜಮೀನನ್ನು ಮಂಜೂರು ಮಾಡಿದೆ ಎಂದರು. ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಹೈಕೋರ್ಟ್ ರಿಜಿಸ್ಟರ್ ಅವರಿಂದ ಪ್ರಸ್ತಾವನೆ ಸಲ್ಲಿಸಲಾಗುವುದು.

ಹೀಗೆ ಬನ್ನಿ ...ನ್ಯಾಯಾಲಯ ಇಲ್ಲಿದೆ....!

Dec 31 2024, 01:00 AM IST
ಚಾಮರಾಪುರಂ ನ ಕೃಷ್ಣರಾಜ ಬೂಲ್ ವಾರ್ಡ್ ರಸ್ತೆಯಲ್ಲಿ ನ್ಯಾಯಾಲಯಗಳ ಪಾರಂಪರಿಕ ಕಟ್ಟಡ ವಿದೆ.

ವಿಜಯನಗರ ಜಿಲ್ಲೆಗೆ ಹೊಸ ಜಿಲ್ಲಾ ನ್ಯಾಯಾಲಯ ಮಂಜೂರು

Dec 14 2024, 12:49 AM IST
ನ್ಯಾಯಾಲಯ ಪ್ರಾರಂಭ ಮತ್ತು 57 ಅಧಿಕಾರಿ, ಸಿಬ್ಬಂದಿ ಹುದ್ದೆಗಳ ಸೃಜನೆಗೆ ಆರ್ಥಿಕ ಇಲಾಖೆ ಸಹಮತಿ ನೀಡಿತ್ತು.

ನಾಳೆ ಸಂಚಾರಿ ದಿವಾಣಿ ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನೆ

Dec 14 2024, 12:46 AM IST
ನೂತನ ಸಂಚಾರಿ ದಿವಾಣಿ ಜೆಎಂಎಫ್‌ಸಿ ನ್ಯಾಯಾಲಯದ ಕಟ್ಟಡ ಡಿ. 15ರಂದು ಮುಂಜಾನೆ 11ಕ್ಕೆ ಉದ್ಘಾಟನೆಯಾಗಲಿದೆ.

ಯುವ ವಕೀಲರಿಗೆ ಕೆಳ ಹಂತದ ನ್ಯಾಯಾಲಯ ಮೂಲ ಆಧಾರ

Dec 07 2024, 12:31 AM IST
ಇತ್ತೀಚಿಗೆ ಯುವ ವಕೀಲರು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ನೇರವಾಗಿ ಕಾರ್ಯನಿರ್ವಹಿಸಲು ಮುಂದಾಗುತ್ತಿದ್ದಾರೆ

ವಿಬಿಸಿಎಲ್: ನೂತನ ಅಣಕು ನ್ಯಾಯಾಲಯ ಸಭಾಂಗಣ ಉದ್ಘಾಟನೆ

Dec 06 2024, 08:58 AM IST
ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಪದ್ಮಶ್ರೀ ಡಾ. ಟಿ.ಎಂ.ಎ. ಪೈ ಅಣಕು ನ್ಯಾಯಾಲಯ ಸಭಾಂಗಣವನ್ನು ಉದ್ಘಾಟಿಸಲಾಯಿತು.

ಭಾರತದ ಭ್ರಷ್ಟಾಚಾರ ವಿದೇಶದ ನ್ಯಾಯಾಲಯ ಹೇಳಬೇಕಾ?: ಸಚಿವ ಸಂತೋಷ ಲಾಡ್‌

Nov 23 2024, 12:31 AM IST
ಸೌರ ವಿದ್ಯುತ್ ಗುತ್ತಿಗೆ ನೀಡುವಲ್ಲಿ ಕೇಂದ್ರದ ಸೌರವಿದ್ಯುತ್ ನಿಗಮದ ಒಳ ಒಪ್ಪಂದ ಇದೆ. ಈ ವಿಷಯದಲ್ಲಿ ರಾಜಕೀಯ ಹೇಳಿಕೆ ಬೇಡ. ಆದರೆ, ಬಿಜೆಪಿಯವರು ಈ ಬಗ್ಗೆ ಮಾತನಾಡಬೇಕಲ್ಲವೇ ಎಂದು ಸಂತೋಷ ಲಾಡ್‌ ಪ್ರಶ್ನಿಸಿದರು.

ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಎಲ್ಲ ಪ್ರಯತ್ನ ಮಾಡಿದ್ದೆ

Nov 13 2024, 12:52 AM IST
ವಕೀಲರ ಅನಿರ್ದಿಷ್ಠಾವಧಿ ಮುಷ್ಕರದಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ ಮಾತನಾಡಿ, ನ್ಯಾಯಾಲಯ ಕಟ್ಟಡಕ್ಕೆ ಪ್ರಯತ್ನಿಸಿದ್ದೆ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved