ಮೀನಾ ಹತ್ಯೆ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ: ಡಾ.ಪರಮೇಶ್ವರ್
May 17 2024, 12:32 AM ISTಸೋಮವಾರಪೇಟೆಯ ಕುಂಬಾರಗಡಿಗೆ ಗ್ರಾಮದಲ್ಲಿ ಇತ್ತೀಚೆಗೆ ಬರ್ಬರವಾಗಿ ಹತ್ಯೆ ಆಗಿದ್ದ ಮೀನಾ ಮನೆಗೆ ಗುರುವಾರ ಭೇಟಿ ನೀಡಿದ ಗೃಹ ಸಚಿವ ಡಾ.ಪರಮೇಶ್ವರ್ ಆಕೆಯ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಪ್ರಕರಣದ ವಿಚಾರಣೆಗೆ ವಿಶೇಷವಾಗಿ ಸ್ಪೆಷಲ್ ಪ್ರಾಸಿಕ್ಯೂಟರ್ ನೇಮಕ ಮಾಡಿ, ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡುತ್ತೇವೆ ಎಂದು ಪ್ರಕಟಿಸಿದರು.