• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತ್ರಿಕೆ, ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಿ

Aug 21 2025, 02:00 AM IST
ವಿದ್ಯಾರ್ಥಿಗಳು ಮೊಬೈಲ್ ಮತ್ತು ದೂರದರ್ಶನಗಳಿಂದ ದೂರವಿದ್ದು, ಪಠ್ಯ ಪುಸ್ತಕದ ಜೊತೆಗೆ ದಿನಪತ್ರಿಕೆ, ಗ್ರಂಥಾಲಯದಲ್ಲಿನ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಾಗ ಹೆಚ್ಚಿನ ಜ್ಞಾನಾರ್ಜನೆ ಹೊಂದಲು ಸಾಧ್ಯವಿದೆ ಎಂದು ಶಾರದಾ ಮಾತಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಎ.ಬಡಿಗೇರ ಹೇಳಿದರು.

ಪತ್ರಿಕೆ ಹಂಚುವ ಹುಡುಗರಿಗೆ ರೇನ್‌ ಕೋಟ್‌ ವಿತರಣೆ

Aug 20 2025, 01:30 AM IST
ಮಳೆಗಾಲ, ಬೇಸಿಗೆ ಅಥವಾ ಚಳಿಗಾಲ ಯಾವ ಋತುವಾಗಿದ್ದರೂ ಬೆಳಿಗ್ಗೆ ನಮ್ಮ ಮನೆ ಬಾಗಿಲಿಗೆ ಪತ್ರಿಕೆ ತಲುಪಿಸುವುದು ಇವರ ನಿರಂತರ ಸೇವಾಭಾವ. ಇವರು ಸುದ್ದಿಗಳ ಹರಿಕಾರರು, ಸಮಾಜಕ್ಕೆ ಜಾಗೃತಿಯ ದಾರಿ ತೋರಿಸುವವರು. ಇವರ ಸೇವೆಯನ್ನು ನಾವು ಎಲ್ಲರೂ ಸ್ಮರಿಸಿ ಗೌರವಿಸಬೇಕು. ಪತ್ರಿಕೆ ಹಂಚುವ ವಿತರಕರ ಸಂಕಷ್ಟಕ್ಕೆ ನೆರವಾಗುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಕೆಡಿಪಿ ಸದಸ್ಯೆ ಸೌಮ್ಯಾ ಆನಂದ್ ಹೇಳಿದರು.

ವಿದ್ಯಾರ್ಥಿಗಳು ತಪ್ಪದೇ ಪತ್ರಿಕೆ ಓದಿ

Aug 05 2025, 11:46 PM IST
ಪತ್ರಿಕೆ ಓದುವುದರಿಂದ ನಿಮ್ಮಲ್ಲಿನ ಜ್ಞಾನದ ಅರಿವು ಹೆಚ್ಚಳವಾಗುತ್ತದೆ. ಇದರಿಂದ ಜೀವನದಲ್ಲಿ ಸಾಧನೆ ಮಾಡಲು ಸಾಕಷ್ಟು ಪ್ರೇರಣೆಯಾಗುತ್ತದೆ. ಹೀಗಾಗಿ, ಪಠ್ಯದ ಜತೆಗೆ ನಿತ್ಯವೂ ಅರ್ಧಗಂಟೆಯಾದರೂ ನಿಮಗಿಷ್ಟವಾದ ಪತ್ರಿಕೆ ಓದಬೇಕು.

ಪತ್ರಿಕೆ ಓದು ದೃಷ್ಟಿಕೋನ ವಿಸ್ತಾರಕ್ಕೆ ದಾರಿ: ಡಾ. ಮಹಾಬಲೇಶ್ವರ ರಾವ್

Aug 04 2025, 12:30 AM IST
ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ 2025 ಕಾರ್ಯಕ್ರಮ ನಡೆಯಿತು.

ಪತ್ರಿಕೆ ಓದುವುದರಿಂದ ಭಾಷೆ, ಜ್ಞಾನ ವೃದ್ಧಿ: ಎಸಿಎಫ್‌ ಗಿರೀಶ

Aug 01 2025, 12:30 AM IST
ಪ್ರಜಾಪ್ರಭುತ್ವದ 4ನೇ ಅಂಗವಾಗಿರುವ ಪತ್ರಿಕಾರಂಗ ತನ್ನದೇ ಆದ ಜವಾಬ್ದಾರಿ ಹೊಂದಿದೆ.

ಘನತೆ-ಗೌರವ ಉಳಿಸಿಕೊಂಡ ಪತ್ರಿಕೆ: ಪಾಟೀಲ

Jul 31 2025, 12:48 AM IST
ಪತ್ರಕರ್ತರು ವಾಸ್ತವ್ಯ ಸಂಗತಿ ಮಾತ್ರ ಬರೆಯಬೇಕು. ವರದಿ ಮೂಲಕ ರಾಜಕಾರಣಿ ಹಾಗೂ ಅಧಿಕಾರಿಗಳನ್ನು ಎಚ್ಚರಿಸಿ ಸಮಾಜದ ಅಭಿವೃದ್ಧಿಯಲ್ಲಿ ಮುಖ್ಯಪಾತ್ರ ವಹಿಸಬೇಕು.

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ‘ಮಂಡಲೋತ್ಸವ’ದ ಆಮಂತ್ರಣ ಪತ್ರಿಕೆ ಬಿಡುಗಡೆ

Jul 20 2025, 01:23 AM IST
ಈ ಮಂಡಲೋತ್ಸವದ ಅಂಗವಾಗಿ ಯೋಗೇಶ್ವರ ಶ್ರೀಕೃಷ್ಣನ ಮಠದಲ್ಲಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯು ಆ.3ರಂದು ರಾಜಾಂಗಣದಲ್ಲಿ ಪತಂಜಲಿ ಯೋಗ ಸಮಿತಿ ಹಾಗೂ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಸಹಭಾಗಿತ್ವದಲ್ಲಿ ನಡೆಯಲಿದೆ.

ಸಮಕಾಲೀನ ವಿಚಾರ ತಿಳಿಯಲು ನಿತ್ಯ ಕನ್ನಡ ಪತ್ರಿಕೆ ಓದಿ: ಪಿ.ಜೆ.ಆಂಟೋನಿ ಕರೆ

Jul 18 2025, 12:45 AM IST
ನರಸಿಂಹಾಜಪುರ, ಸಮಕಾಲೀನ ವಿಚಾರಗಳನ್ನು ತಿಳಿಯಬೇಕಾದರೆ ಪ್ರತಿ ನಿತ್ಯ ಕನ್ನಡ ದಿನ ಪತ್ರಿಕೆಗಳನ್ನು ಓದಬೇಕು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಪಿ.ಜೆ.ಆಂಟೋನಿ ಕರೆ ನೀಡಿದರು.

ಮಕ್ಕಳು ಪತ್ರಿಕೆ ಓದುವ ಹವ್ಯಾಸ ರೂಢಿಸಿಕೊಳ್ಳಿ: ಕಮಾಜಿ

Jul 16 2025, 12:45 AM IST
ಸಮಾಜದ ಓರೆ ಕೋರೆಗಳ ತಿದ್ದುವ ಕೆಲಸ ಪತ್ರಿಕೆಗಳು ಮಾಡುತ್ತವೆ. ಪತ್ರಿಕೆಗಳ ಮಹತ್ವ ಇಂದಿಗೂ ಕಡಿಮೆಯಾಗಿಲ್ಲ. ಅಂತಹ ಪತ್ರಿಕೆಗಳ ಓದುವ ಹವ್ಯಾಸವನ್ನು ಮಕ್ಕಳು ರೂಢಿಸಿಕೊಂಡು ಅವುಗಳ ಮಹತ್ವವನ್ನು ತಿಳಿದುಕೊಳ್ಳಬೇಕು ಎಂದು ಉದ್ಯಮಿ ರಾಮಣ್ಣ ಕಮಾಜಿ ಹೇಳಿದರು.

ಪತ್ರಿಕೆ ಓದಿನಿಂದ ಭಾಷಾ ಜ್ಞಾನ, ಕೌಶಲ ಹೆಚ್ಚಳ: ಮಾಲತಿ ಭಟ್ಟ

Jul 15 2025, 11:45 PM IST
ಸಿದ್ದಾಪುರ ಪಟ್ಟಣದ ಹಾಳದಕಟ್ಟಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಪತ್ರಕರ್ತರ ಸಂಘ ಕಾಲೇಜಿನ ಸಹಕಾರದೊಂದಿಗೆ ಪತ್ರಿಕಾ ದಿನಾಚರಣೆ, ಸನ್ಮಾನ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved