• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶರನ್ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Oct 01 2024, 01:34 AM IST
ನಗರದ ಶ್ರೀ ಶಾರದಾ ಶಂಕರಮಠದಲ್ಲಿ ಶ್ರೀ ಶಾರದಾಂಬೆಗೆ ಶರನ್ನವರಾತ್ರಿಯ ಮಹೋತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತದೆ.

ಪ್ರತಿದಿನ ಮನೆ ಮನೆಗೆ ಪತ್ರಿಕೆ ವಿತರಿಸುವ ಕಾರ್ಯ ಶ್ಲಾಘನೀಯ-ಸಂತೋಷ ಹಿರೇಮಠ

Sep 06 2024, 01:04 AM IST
ಮಾಹಿತಿ ಕಲೆ ಹಾಕುವ ಜೊತೆಗೆ ಪ್ರತಿದಿನ ಪತ್ರಿಕೆಯನ್ನು ಜನತೆಗೆ ತಲುಪಿಸುವ ಪತ್ರಿಕಾ ವಿತರಕರ ಕಾರ್ಯ ಶ್ಲಾಘನೀಯ ಎಂದು ತಹಸೀಲ್ದಾರ್‌ ಸಂತೋಷ ಹಿರೇಮಠ ಹೇಳಿದರು.

ಆಮಂತ್ರಣ ಪತ್ರಿಕೆ ಎಡವಟ್ಟು ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ

Sep 06 2024, 01:04 AM IST
ಆಮಂತ್ರಣ ಪತ್ರಿಕೆ ಎಡವಟ್ಟು ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಶಿಕ್ಷಣ ಇಲಾಖೆ ಮತ್ತು ತಾಲೂಕು ಆಡಳಿತ ಅಧಿಕಾರಿಗಳು ತರಾತುರಿಯಲ್ಲಿ ಗುರುವಾರ ಮತ್ತೊಂದು ಆಮಂತ್ರಣ ಪತ್ರಿಕೆ ಮುದ್ರಣ ಮಾಡಿಸಿದ್ದಾರೆ.

ಪತ್ರಿಕೆ ಹಂಚುವ ಕಾರ್ಯ ಗೌರವಯುತ ಉದ್ಯೋಗ: ಸುರೇಶ ಸುಣಗಾರ

Sep 05 2024, 12:41 AM IST
ಧಾರವಾಡ ಶಹರದ ಪತ್ರಿಕಾ ವಿತರಕರ ಸಂಘದಿಂದ ಪತ್ರಿಕಾ ವಿತರಕರ ದಿನ ಆಚರಿಸಲಾಯಿತು.

ಪತ್ರಿಕೆ ಹಂಚುವುದು ಸುಲಭದ ಕೆಲಸವಲ್ಲ

Sep 05 2024, 12:31 AM IST
ಪತ್ರಿಕೆ ಹಂಚುವುದು ಸುಲಭದ ಕೆಲಸವಲ್ಲ

ಕೆಎಎಸ್ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪರೀಕ್ಷಾರ್ಥಿಗಳ ಪ್ರತಿಭಟನೆ

Aug 28 2024, 12:54 AM IST
ಪರೀಕ್ಷಾ ಕೇಂದ್ರಕ್ಕೆ ಬರುವ ಮುಂಚೆಯೇ ಪ್ರಶ್ನೆಪತ್ರಿಕೆ ಬಂಡಲ್‌ನ ಸೀಲ್ ತೆರೆಯಲಾಗಿತ್ತು.

ಬಳ್ಳಾರಿಯಲ್ಲಿ ಕೆಎಎಸ್ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರತಿಭಟನೆ

Aug 28 2024, 12:48 AM IST
ನಗರದ ಸಂತ ಜಾನ್ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಮಂಗಳವಾರ ನಡೆದ ಕೆಎಎಸ್ ಪತ್ರಿಕೆ-1ರ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ಕೆಪಿಎಸ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಉಚ್ಚಿಲ ದಸರಾ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Aug 28 2024, 12:48 AM IST
ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ‘ಉಚ್ಚಿಲ ದಸರಾ -2024’ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ. ರಾಘವೇಂದ್ರ ಉಪಾಧ್ಯಾಯ ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಮೊಗವೀರ ಸಮಾಜದ ನಾಯಕ ನಾಡೋಜ ಡಾ. ಜಿ. ಶಂಕರ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಪತ್ರಿಕೆ ಖರೀದಿಸಿ ಓದುವ ಹವ್ಯಾಸ ಬೆಳೆಸಿಕೊಳ್ಳಿ

Aug 13 2024, 12:51 AM IST
ಸರ್ಕಾರ ಪತ್ರಕರ್ತರ ಬಗ್ಗೆ ಒಳ್ಳೆಯ ಅಭಿಪ್ರಾಯ ಹೊಂದಿಲ್ಲ, ತಮ್ಮ ಹೆಸರು ಮತ್ತು ತಾವು ಹೇಳಿಕೆ ಕೊಟ್ಟ ಸುದ್ದಿ ಹೇಗೆ ಬಂದಿದೆ ಎಂಬ ಬಗ್ಗೆ ಮಾತ್ರ ವಿಚಾರಿಸುತ್ತಾರೆ

ಬಿ.ಕಾಂ. ಇ-ಕಾಮರ್ಸ್‌ ಪರೀಕ್ಷೆ; ಪ್ರಶ್ನೆಗಳ ಬದಲು ಉತ್ತರ ಸಮೇತ ಪತ್ರಿಕೆ ವಿತರಣೆ

Aug 07 2024, 01:13 AM IST
ಅಂತಿಮ ವರ್ಷದ ವಾಣಿಜ್ಯ ವಿಭಾಗದ ಇ-ಕಾಮರ್ಸ್‌ ಪತ್ರಿಕೆಗೆ ಮಂಗಳವಾರ ದಾವಣಗೆರೆ ವಿಶ್ವವಿದ್ಯಾನಿಲಯದಿಂದ ನಡೆಯಬೇಕಿದ್ದ 6ನೇ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಗಳ ಬದಲಿಗೆ ಬೋರ್ಡ್‌ ಆಫ್‌ ಎಕ್ಸಾಮಿನೇಷನ್‌ (ಬಿಒಇ) ಅಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಸ್ಕೀಂ ಆಫ್‌ ವ್ಯಾಲುವೇಷನ್‌ ಪತ್ರಿಕೆ ನೀಡಿದ್ದರಿಂದ ಪರೀಕ್ಷೆ ಮುಂದೂಡಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved