• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮಿಯಿಂದ ಮಣ್ಣು ಪರೀಕ್ಷೆ, ಮಹತ್ವ ಕುರಿತು ಜಾಗೃತಿ

Sep 16 2025, 01:00 AM IST
ಕೃಷಿಮೇಳದಲ್ಲಿ ಆಗಮಿಸುವ ರೈತರಿಗೆ ಮಣ್ಣಿನ ಪರೀಕ್ಷೆಯಿಂದಾಗುವ ಪ್ರಯೋಜನ, ಮಣ್ಣನ್ನು ಸಂಗ್ರಹಿಸುವ ವಿಧಾನ, ಪರೀಕ್ಷೆ ಹೇಗೆ ಮತ್ತು ಎಲ್ಲಿ ಮಾಡಿಸಬೇಕು. ಪರೀಕ್ಷಿಸಿದ ಮಣ್ಣಿನ ಅನುಸಾರ ಯಾವೆಲ್ಲ ಪೋಷಕಾಂಶ ನೀಡಬೇಕು ಎಂಬುದರ ಕುರಿತು ರೈತರಲ್ಲಿ ಮನದಟ್ಟು ಮಾಡುವ ಕಾರ್ಯ ವ್ಯಾಪಕ ಪ್ರಶಂಸೆಗೆ ವ್ಯಕ್ತವಾಗಿದೆ.

2 ವರ್ಷಕ್ಕೊಮ್ಮೆ ಮಣ್ಮು ಪರೀಕ್ಷೆ ಮಾಡಿಸಿ

Sep 10 2025, 01:03 AM IST
ರೈತರು ಕನಿಷ್ಠ 2 ವರ್ಷಗಳಿಗೊಮ್ಮೆ ಜಮೀನಿನ ಮಣ್ಣು ಪರೀಕ್ಷೆ ಮಾಡಿಸಿ ಕೊರತೆಯಲ್ಲಿರುವ ಪೋಷಕಾಂಶಗಳು ನೀಡಿದರೆ ರೋಗಬಾಧೆ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಜಿ.ಎಂ.ಪ್ರಶಾಂತ್ ಸಲಹೆ ನೀಡಿದರು.

ಸಿಎಂಗೆ ಕಣ್ಣು ಪರೀಕ್ಷೆ ನಡೆಸಿ ಎರಡು ಕನ್ನಡಕ ಕೊಟ್ಟ ಶಾಸಕ ಶ್ರೀನಿವಾಸ್‌

Sep 08 2025, 10:46 AM IST

ಸಿಎಂ ಸಿದ್ದರಾಮಯ್ಯ ಅವರ ಕಣ್ಣಿನ ಪರೀಕ್ಷೆ ಮಾಡಿದ ಕೂಡ್ಲಿಗಿ ಕಾಂಗ್ರೆಸ್‌ ಶಾಸಕ ಡಾ.ಶ್ರೀನಿವಾಸ ಹಾಗೂ ಅವರ ಪತ್ನಿ ಡಾ.ಪುಷ್ಪಾ ಅವರು ಅತ್ಯಧಿಕ ಬೆಲೆಯ ಅತ್ಯುತ್ತಮ ಕನ್ನಡಕವನ್ನು ಕೊಡುಗೆಯಾಗಿ ನೀಡಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಿದ್ಧತೆ ಮಾಡಿಕೊಳ್ಳಿ: ಡಾ.ಶಿವಕುಮಾರ್

Sep 08 2025, 01:00 AM IST
ದೇಹ ರಚನೆಯಲ್ಲಿ ಮಾತ್ರ ಹೆಣ್ಣು ಮತ್ತು ಗಂಡು ಎನ್ನುವ ಭಿನ್ನತೆ ಇದೆ. ಆದರೆ, ನಮ್ಮ ದೇಹದಲ್ಲಿರುವ ಆತ್ಮಕ್ಕೆ ಲಿಂಗವಿಲ್ಲ. ಜಾತಿ ಮತ್ತು ಧರ್ಮವಿಲ್ಲ. ಆತ್ಮ ಎನ್ನುವುದು ನಮ್ಮೊಳಗಿನ ಚೈತನ್ಯ. ನಮ್ಮ ಅಂತಃಸತ್ವವನ್ನು ವಿಕಸನಗೊಳಿಸಿಕೊಳ್ಳುವ ಮೂಲಕ ನಾವು ಸಾಧಕರಾಗಬೇಕು.

ಶಿಕ್ಷಕರ ಭಡ್ತಿಗೆ ಪರೀಕ್ಷೆ ಅರ್ಥಹೀನ: ಭೋಜೇಗೌಡ

Sep 06 2025, 01:01 AM IST
ಶುಕ್ರವಾರ ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಶ್ರೀ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಇವರ ಜನ್ಮ ದಿನೋತ್ಸವದ ನೆನಪಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನೆರವೇರಿತು.

ಯುಪಿಎಸ್ಸಿ ಇಎಸ್‌ಇ ಪರೀಕ್ಷೆ: ಚೈತ್ರಗೆ 31ನೇ ರ್‍ಯಾಂಕ್‌, ಜೂನಿಯರ್ ಟೆಲಿಕಾಂ ಆಫೀಸರ್ ಆಯ್ಕೆ

Sep 04 2025, 01:00 AM IST
ತಾಲೂಕಿನ ಕಾಡಂಚಿನ ಆಲತ್ತೂರು ಗ್ರಾಮದ ಕೃಷಿಕ ಕುಟುಂಬದ ಜಯಮ್ಮ, ಮಹದೇವೇಗೌಡರ ಪುತ್ರಿ ಚೈತ್ರ 2024ರಲ್ಲಿ ನಡೆದ ಯುಪಿಎಸ್ಸಿ ಇಎಸ್‌ಇ ಪರೀಕ್ಷೆಯಲ್ಲಿ 31ನೇ ರ್‍ಯಾಂಕ್‌ನಲ್ಲಿ ಪಡೆದು ಭಾರತ ಸರ್ಕಾರದ ದೂರ ಸಂಪರ್ಕ ಸಚಿವಾಲಯದಲ್ಲಿ ಜೂನಿಯರ್ ಟೆಲಿಕಾಂ ಆಫೀಸರ್ ಆಗಿ ಆಯ್ಕೆಗೊಂಡಿದ್ದಾರೆ.

ಭರತನಾಟ್ಯ ಪರೀಕ್ಷೆ: ನೃತ್ಯೋಪಾಸನಾ ಸಂಸ್ಥೆ ಶೇ.100 ಸಾಧನೆ

Sep 03 2025, 01:02 AM IST
ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ 2024-25 ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಜೂನಿಯರ್‌ ಹಾಗೂ ಸೀನಿಯರ್ ಪರೀಕ್ಷೆಯಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಶೇ.100 ಫಲಿತಾಂಶ ದಾಖಲಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆ ಪುಸ್ತಕಕ್ಕೆ ಒತ್ತು

Sep 01 2025, 01:04 AM IST
ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪುಸ್ತಕಗಳಿಗೆ ಮಹತ್ವ ನೀಡುವ ಜತೆಗೆ ಸೌಲಭ್ಯ ಒದಗಿಸಲಾಗುವುದು

ಟ್ರಿಪಲ್‌ ಏರ್‌ಡಿಫೆನ್ಸ್‌ ಪರೀಕ್ಷೆ ಯಶಸ್ವಿ

Aug 25 2025, 02:00 AM IST
ಭಾರತವು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ‘ಸಮಗ್ರ ವಾಯುರಕ್ಷಣಾ ಶಸ್ತ್ರಾಸ್ತ್ರ ವ್ಯವಸ್ಥೆ’ಯ (ಐಎಡಿಡಬ್ಲುಎಸ್‌) ಮೊದಲ ಪರೀಕ್ಷಾರ್ಥ ಪ್ರಯೋಗ ಒಡಿಶಾದ ಕರಾವಳಿಯಲ್ಲಿ ಶನಿವಾರ ಯಶಸ್ವಿಯಾಗಿ ನೆರವೇರಿದೆ.

ಗಗನಯಾನದ ಏರ್‌ಡ್ರಾಪ್‌ ಪರೀಕ್ಷೆ ಯಶಸ್ವಿ - ಸಿಬ್ಬಂದಿಯ ಸುರಕ್ಷಿತ ಮರಳುವಿಕೆಗೆ ಇದು ಅಗತ್ಯ

Aug 25 2025, 01:00 AM IST

ಮಾನವರನ್ನು ಮೊದಲ ಬಾರಿ ಬಾಹ್ಯಾಕಾಶಕ್ಕೆ ಕಳಿಸುವ ಇಸ್ರೋದ ಮಹತ್ವಾಕಾಂಕ್ಷಿ ‘ಗಗನಯಾನ’ ಯೋಜನೆಯ ಭಾಗವಾಗಿ ಇದೇ ಮೊದಲ ಬಾರಿ ಸಂಯೋಜಿತ ಏರ್‌ಡ್ರಾಪ್‌ ಪರೀಕ್ಷೆ (ಐಎಡಿಟಿ-01)ಯನ್ನು ಶ್ರೀಹರಿಕೋಟಾದಲ್ಲಿ ನಡೆಸಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 72
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved