• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವ್ಯವಸ್ಥಿತವಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಸಿ: ಜಿಲ್ಲಾಧಿಕಾರಿ

Apr 24 2025, 12:00 AM IST
ದ್ವಿತೀಯ ಪಿಯುಸಿ ಪರೀಕ್ಷೆ 2 ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸಿಇಟಿ ಪರೀಕ್ಷೆ: ಜನಿವಾರ ತೆಗೆಸಿದ್ದಕ್ಕೆ ಬ್ರಾಹ್ಮಣ ಸಮುದಾಯ ಆಕ್ರೋಶ

Apr 23 2025, 12:37 AM IST
ಎರಡು ವರ್ಷಗಳಿಂದ ಕಷ್ಟಪಟ್ಟು ಓದಿ ಉನ್ನತ ವ್ಯಾಸಂಗಕ್ಕೆ ತೆರಳುವ ಮುನ್ನ ಅವರ ಭವಿಷ್ಯದ ಜೊತೆ ಆಟವಾಡಿ ಬ್ರಾಹ್ಮಣ ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಕುಗ್ಗಿಸಿರುತ್ತಾರೆ. ಸಂವಿಧಾನ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ. ದಾರಗಳ ಎಳೆಗಳಿರುವ ಪವಿತ್ರವಾದ ಜನಿವಾರ, ಶಿವದಾರ, ಕಾಶಿದಾರದಲ್ಲಿ ಪರೀಕ್ಷೆಯಲ್ಲಿ ನಕಲು ಮಾಡುವ ಯಾವ ರೀತಿಯ ಡಿವೈಸ್‌ಗಳನ್ನು ಇಡಲು ಸಾಧ್ಯವಿದೆ.

ಸಂಪೂರ್ಣ ಸಾಕ್ಷರತಾ ಯೋಜನೆಯ ಮುಂದುವರಿದ ಭಾಗ: ಅಕ್ಷರ ವಂಚಿತರಿಗೆ ಸಾಕ್ಷರತಾ ಪರೀಕ್ಷೆ!

Apr 23 2025, 12:35 AM IST
ರಾಜ್ಯ ಸರ್ಕಾರ 2022-23 ರಲ್ಲಿ ಅನುಷ್ಠಾನಗೊಳಿಸಿದ್ದ ಸಾವಿರ ಗ್ರಾ.ಪಂ.ಗಳನ್ನು ಸಂಪೂರ್ಣ ಸಾಕ್ಷರ ಗ್ರಾಮಪಂಚಾಯಿತಿ ಗಳನ್ನಾಗಿಸುವ ಕಾರ್ಯಕ್ರಮದಡಿಯಲ್ಲಿ ಉಳಿಕೆ ಗುರಿಯ ಮೂರನೇ ಹಂತದ ಕಲಿಕೆಯ ಭಾಗವಾಗಿ ಇದೀಗ ಸಾಕ್ಷರತಾ ಪರೀಕ್ಷೆ ನಡೆಸಲಾಗುತ್ತಿದೆ.

ಯುಪಿಎಸ್‌ಸಿ ಪರೀಕ್ಷೆ: ಇವರೇ ರಾಜ್ಯದ ಸಾಧಕರು

Apr 23 2025, 12:35 AM IST
2024ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ ಹಲವು ಅಭ್ಯರ್ಥಿಗಳು ಕೇಂದ್ರ ಸೇವೆಗೆ ಆಯ್ಕೆಯಾಗಿದ್ದಾರೆ.

ಪಿಯು ಪರೀಕ್ಷೆ-2: ಕಟ್ಟುನಿಟ್ಟಾಗಿ ನಡೆಸಲು ಸೂಚನೆ

Apr 23 2025, 12:33 AM IST
ಜಿಲ್ಲೆಯಲ್ಲಿ ಏಪ್ರಿಲ್ 24 ರಿಂದ ಮೇ 8 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಕಟ್ಟುನಿಟ್ಟಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಇಟಿ ಪರೀಕ್ಷೆ ಬರೆಯಲು ಜನಿವಾರ ತೆಗೆಸಿದ ಘಟನೆ ಖಂಡಿಸಿ ಪ್ರತಿಭಟನೆ

Apr 22 2025, 01:55 AM IST
ಸಿಇಟಿ ಪರೀಕ್ಷೆ ಬರೆಯಲು ಜನಿವಾರ ತೆಗೆಸಿದ ಘಟನೆ ಖಂಡಿಸಿ ಬಾಗಲಕೋಟೆಯ ನವನಗರದ ಜಿಲ್ಲಾಡಳಿತ ಭವನದೆದುರು ಹಿಂದೂ ಸಂಸ್ಕೃತಿ ಸುರಕ್ಷಾ ಸಮಿತಿ ನೇತೃತ್ವದಲ್ಲಿ ವಿಪ್ರ ಸಮಾಜದವರು ನಡೆಸಿದರು.

ಭಾರತ ಸಂವಿಧಾನ ಕುರಿತು ಜಾಗೃತಿಗಾಗಿ ಪರೀಕ್ಷೆ

Apr 22 2025, 01:50 AM IST
ಉದ್ಯೋಗ ಆಧಾರಿತ ಪರೀಕ್ಷೆಯನ್ನು ಪಠ್ಯಪುಸ್ತಕಕ್ಕೆ ಸೀಮಿತಗೊಳ್ಳುವ ಯುವ ಜನತೆ ಎಲ್ಲಾ ವಿಧದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಜ್ಞಾನದ ಆಳ ವಿಸ್ತಾರಗೊಳ್ಳಬೇಕು

ಜನಿವಾರ ತೆಗೆಯದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನಿವಾರಕಣೆ: ಆಕ್ರೋಶ

Apr 22 2025, 01:48 AM IST
ಜನಿವಾರದ ಹಿಂದೆ ಯಾವುದೋ ಒಂದು ವ್ಯವಸ್ಥಿತವಾದ ಲಾಬಿ ಕೆಲಸ ಮಾಡಿರುವಂತಿದೆ. ರಾಜ್ಯ ಸರ್ಕಾರ ಜನಿವಾರ ತೆಗೆಸಿದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ಧಾರ್ಮಿಕ ನಂಬಿಕೆಗಳ ಮೇಲೆ ಪ್ರಹಾರ ನಡೆಸಿದ ಶಕ್ತಿಗಳನ್ನು ಬಯಲಿಗೆಳೆದು ಕಾನೂನಿಗೆ ಒಪ್ಪಿಸಬೇಕು.

ದ್ವಿತೀಯ ಪಿಯುಸಿ ಪರೀಕ್ಷೆ-2 ಪಾರದರ್ಶಕವಾಗಿರಲಿ: ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ

Apr 22 2025, 01:47 AM IST
ಜಿಲ್ಲೆಯಲ್ಲಿ ಏ.24ರಿಂದ ಮೇ 8ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ -2ನ್ನು ಅತ್ಯಂತ ಪಾರದರ್ಶಕವಾರಲಿ.

ಪಿಯು ಪರೀಕ್ಷೆ ಸುವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಿ: ಡಿಸಿ ಶ್ರೀಧರ

Apr 22 2025, 01:46 AM IST
ಗದಗ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ಪರೀಕ್ಷೆಗಳು ಏ. 24ರಿಂದ ಮೇ 8ರ ವರೆಗೆ ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 74
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved