• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಂದೆ ಸಾವಿನ ನೋವಿನಲ್ಲಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಅಣ್ಣ- ತಂಗಿ

Apr 05 2025, 12:45 AM IST
ಪದ್ಮಾವತಿಪುರ ತಾಂಡಾ ನಿವಾಸಿಗಳಾದ ರಕ್ಷಿತಾ ಹನುಮಂತಪ್ಪ ಲಮಾಣಿ ಮತ್ತು ಧನರಾಜ ಹನುಮಂತಪ್ಪ ಲಮಾಣಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು.

ಅವಳಿ ತಾಲೂಕಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂಪನ್ನ

Mar 30 2025, 03:08 AM IST
ರಬಕವಿ-ಬನಹಟ್ಟಿ ಮತ್ತು ತೇರದಾಳ ತಾಲೂಕುಗಳ ೧೦ ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿಯ ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ಸಾಂಗವಾಗಿ ಜರುಗಿತು. ಅವಳಿ ತಾಲೂಕಿನ ೩೩೯೦ ಪರೀಕ್ಷಾರ್ಥಿಗಳ ಪೈಕಿ ೩೧ ಮಕ್ಕಳು ಗೈರಾಗಿದ್ದು, ೩೩೫೯ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ನಕಲು ಪ್ರಕರಣಗಳು ನಡೆದಿಲ್ಲ.

ಎಸ್‌ಎಸ್‌ಎಲ್‌ಸಿಯ ವಿಜ್ಞಾನ ಪರೀಕ್ಷೆ ಪರೀಕ್ಷೆ ಸುಸೂತ್ರ

Mar 30 2025, 03:04 AM IST
ಸಮಾಜ ವಿಜ್ಞಾನ ಪರೀಕ್ಷೆ 28617 ವಿದ್ಯಾರ್ಥಿಗಳ ಪೈಕಿ 28141 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 476 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ತಿಳಿಸಿದ್ದಾರೆ.

ಸೂಜಿ ಚುಚ್ಚದೆ ಶುಗರ್‌ ಟೆಸ್ಟ್‌ : ಫೋಟೋ ಅಕೂಸ್ಟಿಕ್ಸ್ ಸೆನ್ಸಿಂಗ್ ಮೂಲಕ ಸಕ್ಕರೆ ಪ್ರಮಾಣ ಪರೀಕ್ಷೆ

Mar 29 2025, 09:43 AM IST

ರಕ್ತದಲ್ಲಿನ ಸಕ್ಕರೆ ಪ್ರಮಾಣ ಅಳೆಯಲು ಸೂಜಿ ಚುಚ್ಚುವ ಸಾಂಪ್ರದಾಯಿಕ ಮಾರ್ಗಕ್ಕೆ ಪರ್ಯಾಯವಾಗಿ ನೋವಿಲ್ಲದೇ, ಅಂಗಾಂಶಕ್ಕೆ ಹಾನಿ ಮಾಡದೆ ‘ಫೋಟೋಅಕೂಸ್ಟಿಕ್ಸ್ ಸೆನ್ಸಿಂಗ್’ ಮೂಲಕ ಸಕ್ಕರೆ ಪ್ರಮಾಣ ಅಳೆಯುವ ಸಂಶೋಧನೆಯನ್ನು  ಮಾಡಿದೆ.

ಕುಷ್ಟಗಿ ರೈಲು ಮಾರ್ಗ ಅಂತಿಮ ಪ್ರಾಯೋಗಿಕ ಪರೀಕ್ಷೆ ಯಶಸ್ವಿ

Mar 29 2025, 12:33 AM IST
ಲಿಂಗನಬಂಡಿ ವರೆಗೆ 10 ಕಿಲೋ ಮೀಟರ್ ರೈಲ್ವೆ ಮಾರ್ಗದ ಕಾಮಗಾರಿ ಅಂತಿಮಗೊಂಡ ಹಿನ್ನಲೆ ಬೆಂಗಳೂರಿನ ರೈಲ್ವೆ ಸುರಕ್ಷತಾ ಆಯುಕ್ತ ಎ.ಎಂ. ಚೌಧರಿ ನೇತೃತ್ವದಲ್ಲಿ ಪರಿಣಿತರ ಅಧಿಕಾರಿಗಳ ತಂಡವು ರೈಲ್ವೆ ಮಾರ್ಗದಲ್ಲಿನ ಹಳಿ ಜೋಡಣೆ, ಹಳಿಗಳ ಅಳತೆ, ತಿರುವು, ಬ್ರಿಡ್ಜ್‌ ಹಾಗೂ ರೈಲು ನಿಲ್ದಾಣದಲ್ಲಿನ ಮೂಲಭೂತ ಸೌಕರ್ಯ ಸೇರಿದಂತೆ ಅನೇಕ ಕಾಮಗಾರಿ ಪರಿಶೀಲಿಸಿತು.

ಇಂದು ಕುಷ್ಟಗಿ ರೈಲು ಮಾರ್ಗದಲ್ಲಿ ಅಂತಿಮ ಪರೀಕ್ಷೆ

Mar 28 2025, 12:34 AM IST
ರೈಲ್ವೆ ಸುರಕ್ಷತಾ ಆಯುಕ್ತ ಎ.ಎಂ. ಚೌಧರಿ ನೇತೃತ್ವದ ತಂಡವೂ ಹುಬ್ಬಳ್ಳಿಯಿಂದ ಲಿಂಗನಬಂಡಿಗೆ ವಿಶೇಷವಾದ ರೈಲಿನಲ್ಲಿ ಆಗಮಿಸಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೆ ಕುಷ್ಟಗಿಯಿಂದ ಲಿಂಗನಬಂಡಿ ಹೊಸ ರೈಲು ಮಾರ್ಗದಲ್ಲಿ ಹಳಿಗಳ ಭದ್ರತೆ, ವೇಗದ ಮಿತಿ ಪರಿಶೀಲಿಸಿ ಮೂಲಭೂತ ಸೌಕರ್ಯದ ಕುರಿತು ಮಾಹಿತಿ ಪಡೆಯಲಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಕಠಿಣ ನಿರ್ಧಾರ ಮುಖ್ಯ

Mar 28 2025, 12:33 AM IST
ಐಎಎಸ್‌ ಮಾಡಬೇಕಾದರೆ ಮಹಾತ್ವಕಾಂಕ್ಷೆ ಇರಬೇಕು. ದೊಡ್ಡ ದೊಡ್ಡ ಕನಸುಗಳನ್ನು ಕಾಣಬೇಕು. ಅದನ್ನು ನನಸು ಮಾಡಿಕೊಳ್ಳಲು ಸಾಕಷ್ಟು ಪರಿಶ್ರಮ ಹಾಕಬೇಕು

ತಂದೆ ಸಾವಿನ ನೋವಿನಲ್ಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ !

Mar 27 2025, 01:01 AM IST
Student wrote SSLC exam in pain of father's death!

ಧಾರವಾಡ: ಗಣಿತ ಪರೀಕ್ಷೆ ಗೆ 28,302 ಹಾಜರು, 447 ಗೈರು

Mar 25 2025, 12:51 AM IST
ಗಣಿತ ವಿಷಯದ ಪರೀಕ್ಷೆಗೆ ಒಟ್ಟು 28,749 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದು ಈ ಪೈಕಿ 28,302 ಪರೀಕ್ಷೆಗೆ ಹಾಜರಾಗಿದ್ದರು. 447 ಗೈರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ವಿವಿ ಎಡವಟ್ಟು: ಪರೀಕ್ಷೆ ದಿಢೀರ್‌ ರದ್ದು

Mar 24 2025, 12:38 AM IST
Maharishi Valmiki University stumbles: Exams abruptly canceled
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 72
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved