• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಎಎಸ್ ನೇಮಕಾತಿ ಪರೀಕ್ಷೆ ಅನ್ಯಾಯ - ಕೆಪಿಎಸ್‌ಸಿ ಕಚೇರಿಗೆ ಕರವೇ ಮುತ್ತಿಗೆ ಯತ್ನ : ಕಾರ್ಯಕರ್ತರಿಗೆ ಖಾಕಿ ತಡೆ

Feb 25 2025, 02:02 AM IST
ಕೆಎಎಸ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು ಮತ್ತು ಕೆಪಿಎಸ್‌ಸಿಯ ಸಮಗ್ರ ಸುಧಾರಣೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಸೋಮವಾರ ಕೆಪಿಎಸ್‌ಸಿ ಕಚೇರಿಗೆ ಮುತ್ತಿಗೆ ಹಾಕಿದರು.

ಮಾ. 1ರಿಂದ ದ್ವಿತೀಯ ಪಿಯು ಪರೀಕ್ಷೆ, ಸಿಸಿ ಕ್ಯಾಮೆರಾ ಕಡ್ಡಾಯಕ್ಕೆ ಸೂಚನೆ

Feb 23 2025, 12:36 AM IST
ದ್ವಿತೀಯ ಪಿಯುಸಿ ಪರೀಕ್ಷೆ ಮಾ. 1ರಿಂದ 20ರ ವರೆಗೆ ಜಿಲ್ಲೆಯ 22 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಯಾವುದೇ ಲೋಪವಾಗದಂತೆ ತಮ್ಮ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾ.1 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಗತ್ಯ ಸಿದ್ಧತೆಗೆ ಸೂಚನೆ

Feb 21 2025, 11:46 PM IST
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ. 1ರಿಂದ 20 ರವರೆಗೆ ನಡೆಯಲಿದೆ. ಸುಗಮ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್‌. ಐಶ್ವರ್ಯ ಹೇಳಿದರು.

ಪರೀಕ್ಷೆ-ಭಯ ಬಿಟ್ಟು ಸಿದ್ಧತೆ ಕೈಗೊಳ್ಳಿ: ರಾಘವೇಂದ್ರಗೌಡ ಪಾಟೀಲ

Feb 21 2025, 11:46 PM IST
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಮುಂಬರುವ ವಾರ್ಷಿಕ ಪರೀಕ್ಷೆಯನ್ನು ಉತ್ಸಾಹದಿಂದ ಎದುರಿಸುವ ನಿಟ್ಟಿನಲ್ಲಿ ಪ್ರೇರಣಾ ಶಿಬಿರ ಆಯೋಜಿಸಿರುವುದು ಶ್ಲಾಘನೀಯ.

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 8.96 ಲಕ್ಷ ಮಕ್ಕಳು : ದಾಖಲೆ ಮಾ.21ರಿಂದ ಏ.4ರ ವರೆಗೂ ಪರೀಕ್ಷೆ-1

Feb 21 2025, 08:01 AM IST

ಮುಂದಿನ ಮಾ.21ರಿಂದ ಏ.4ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ-1ಕ್ಕೆ 8,96,447 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಇದು ದಾಖಲೆ ಎಂದು ಶಾಲಾ ಶಿಕ್ಷಣ ಸಚಿವ ಮಂಧು ಬಂಗಾರಪ್ಪ ತಿಳಿಸಿದ್ದಾರೆ.

ಮಾರ್ಚ್ ಒಂದರಿಂದ 20ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಪರೀಕ್ಷೆ: ಮಾರ್ಗಸೂಚಿ ಪಾಲಿಸಲು ಸೂಚನೆ

Feb 21 2025, 12:51 AM IST
ಮಾರ್ಚ್ ಒಂದರಿಂದ 20ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದೆ. ಜಿಲ್ಲೆಯಲ್ಲಿ 15,991 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, 26 ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಸೀಸಿ ಟಿವಿ ಕಣ್ಗಾವಲಿನಲ್ಲಿ ಪಿಯುಸಿ ಪರೀಕ್ಷೆ: ಡಾ.ಕುಮಾರ್

Feb 21 2025, 12:47 AM IST
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂದಿಯನ್ನು ಆರೋಗ್ಯ ಇಲಾಖೆಯವರು ನಿಯೋಜಿಸಬೇಕು, ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು, ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್, ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಡಿವೈಸ್ ತರುವುದನ್ನು ನಿಷೇಧಿಸಲಾಗಿದೆ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ: ಭಯ ಬಿಟ್ಟು, ಹಬ್ಬದಂತೆ ಸಂಭ್ರಮಿಸಿ!

Feb 21 2025, 12:46 AM IST
ಕನ್ನಡಪ್ರಭ- ಏಷ್ಯಾನೆಟ್‌ ಸುವರ್ಣ ನ್ಯೂಸ್‌, ಶಾಲಾ ಶಿಕ್ಷಣ ಇಲಾಖೆ ಹಾಗೂ ಕನಕದಾಸ ಶಿಕ್ಷಣ ಸಮಿತಿ ಸಹಯೋಗದಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಭಯಮುಕ್ತ ಪರೀಕ್ಷೆಗೆ ಸಿದ್ಧರಾಗಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ರಂಗನಾಥ ವಾಲ್ಮೀಕಿ

Feb 21 2025, 12:45 AM IST
ಸಾಧಕರು ಎನಿಸಿಕೊಂಡವರು ಅಶಿಸ್ತು ತೋರಿದ ಉದಾಹರಣೆಗಳಿಲ್ಲ ಎಂದು ಸಂಪನ್ಮೂಲ ವ್ಯಕ್ತಿ ರಂಗನಾಥ ವಾಲ್ಮೀಕಿ ಹೇಳಿದರು.

ಪರೀಕ್ಷೆ ಭಯ ಬೇಡ ಹಬ್ಬದಂತೆ ಸಂಭ್ರಮಿಸಲು ಸಿದ್ಧರಾಗಿ

Feb 20 2025, 12:48 AM IST
ಪರೀಕ್ಷೆ ಎಂಬುದು ಯುದ್ದವಲ್ಲ, ಅದೊಂದು ಹಬ್ಬದಂತೆ ಸಂಭ್ರಮಿಸಬೇಕು. ಓದಿದ್ದನ್ನು ಅರ್ಥ ಮಾಡಿಕೊಂಡು ಮಲಗುವ ಮುನ್ನ ಮತ್ತೊಮ್ಮೆ ನೆನಪು ಮಾಡಿಕೊಂಡು ಮನಸ್ಸಿನಲ್ಲಿ ಉಳಿಯುವಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕ ಓ.ಮಲ್ಲಿಕಾರ್ಜುನ್ ತಿಳಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 65
  • next >

More Trending News

Top Stories
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
ಭವಿಷ್ಯದಲ್ಲಿ ಭಯೋತ್ಪಾದಕ ಕೃತ್ಯ ನಡೆದರೆ ದೇಶದ ವಿರುದ್ಧದ ಯುದ್ಧ ಕೃತ್ಯ ಎಂದು ಪರಿಗಣನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved